Hijab ban; ಮುಸ್ಲಿಂ ದೇಶ ತಜಕ್‌ನಲ್ಲಿ ಹಿಜಾಬ್‌ ನಿಷೇಧ!


Team Udayavani, Jun 22, 2024, 6:45 AM IST

hijab

ದುಶಾನ್ಬೆ: ಮುಸ್ಲಿಂ ರಾಷ್ಟ್ರವಾದ ತಜಕಿಸ್ಥಾನದಲ್ಲಿ ಶೀಘ್ರವೇ ಹಿಜಾಬ್‌ ನಿಷೇಧದ ಕಾನೂನು ಜಾರಿಯಾಗಲಿದೆ. ಅಲ್ಲಿನ ಸಂಸತ್ತು ಈ ಕುರಿತ ಮಸೂದೆಯನ್ನು ಇತ್ತೀಚೆಗೆ ಅಂಗೀಕರಿಸಿದೆ. ಈ ಮೂಲಕ 2007ರಿಂದಲೂ ಚರ್ಚೆಯಲ್ಲಿದ್ದ ವಿವಾದಕ್ಕೆ ಶೀಘ್ರವೇ ತೆರೆ ಬೀಳಲಿದೆ.

ಸಂಸತ್ತಿನ ಮೇಲ್ಮನೆಯಾದ ಮಜಿಲಿ ಮಿಲ್ಲಿಯಲ್ಲಿ ಸ್ಪೀಕರ್‌ ರುಸ್ತುಮ್‌ ಎಮೋಮಲಿ ಅವರ ಅಧ್ಯಕ್ಷತೆಯಲ್ಲಿ ನಡೆದ 18ನೇ ಅಧಿವೇಶನದಲ್ಲಿ ಹಿಜಾಬ್‌ ನಿಷೇಧ ಕುರಿತಾದ ಮಸೂದೆಯನ್ನು ಅಂಗೀಕರಿಸಲಾಗಿದೆ. ನಿಯಮ ಗಳನ್ನು ಉಲ್ಲಂ ಸಿ ಹಿಜಾಬ್‌ ಧರಿಸಿದರೆ ಅದಕ್ಕೆ ಭಾರೀ ದಂಡವನ್ನು ವಿಧಿಸುವ ಬಗ್ಗೆ ಮಸೂದೆ ಪ್ರಸ್ತಾವಿಸಿದೆ.

ಅಲ್ಲದೆ ಮಕ್ಕಳ ಶಿಕ್ಷಣ ಹಾಗೂ ರಕ್ಷಣೆಯ ಹಿತದೃಷ್ಟಿಯಿಂದ ಮುಸ್ಲಿಂ ಹಬ್ಬಗಳಾದ ಈದ್‌ ಉಲ್‌ ಫಿತರ್‌ (ರಮ್ಜಾನ್‌) ಹಾಗೂ ಈದ್‌ ಅಲ್‌ ಅಧಾ (ಬಕ್ರೀದ್‌) ಹಬ್ಬಗಳಲ್ಲಿ ಮಕ್ಕಳು ಭಾಗಿಯಾಗುವುದಕ್ಕೂ ಮಸೂದೆ ನಿರ್ಬಂಧ ವಿಧಿಸಿದ್ದು, ಅದಕ್ಕೂ ಅನುಮೋದನೆ ದೊರೆತಿದೆ. ಈ ಮಸೂದೆಗೆ ಮೇ 8ರಂದು ಸಂಸತ್ತಿನ ಕೆಳಮನೆ ಮಜಿÉಸಿ ನಮೋ ಯಂಡಗೋನ್‌ನಲ್ಲಿ ಅನುಮೋದನೆ ದೊರೆತಿತ್ತು. ಮಸೂದೆಯಲ್ಲಿ ಹಿಜಾಬ್‌ ಅನ್ನು “ಅನ್ಯಗ್ರಹ ಜೀವಿಗಳ ಉಡುಗೆ’ ಎಂದೇ ಉಲ್ಲೇಖೀಸಲಾಗಿದೆ.

ಏನಿದು ನಿಷೇಧ?
2007ರಲ್ಲಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸುವುದಕ್ಕೆ ನಿಷೇಧ
ಆ ಬಳಿಕ ಸಾರ್ವಜನಿಕ ಸಂಸ್ಥೆಗಳಿಗೂ ನಿಷೇಧ ವಿಸ್ತರಣೆ
ಸರಕಾರದ ವಿರುದ್ಧ ಅನೇಕ ಪ್ರತಿಭಟನೆಗಳು, ಮುಸ್ಲಿಂ ಸಂಸ್ಥೆಗಳ ಆಕ್ಷೇಪ
ವಿರೋಧದ ನಡುವೆಯೂ ಹಿಜಾಬ್‌ ನಿಷೇಧ ಜಾರಿ
2017ರಲ್ಲಿ ಹಿಜಾಬ್‌ ವಿರುದ್ಧ ದೇಶಾದ್ಯಂತ ಅಭಿಯಾನಗಳು ಆರಂಭ
ಹಿಜಾಬ್‌ ತೀವ್ರಗಾಮಿ ವಾದದ ಪ್ರತೀಕ, ವಿದೇಶಿ ಉಡುಗೆ ಎಂದು ಬಣ್ಣನೆ
ತಜಕಿಸ್ಥಾನದ ಸಾಂಪ್ರದಾಯಿಕ ಉಡುಗೆಗೆ ಮಾನ್ಯತೆ ನೀಡಲು ಒತ್ತಾಯ
ಕಾನೂನಿನ ಮೂಲಕವೇ ಹಿಜಾಬ್‌ ನಿಷೇಧಿಸಲು ಮಸೂದೆ ಮಂಡನೆ
ಹಿಜಾಬ್‌ “ಅನ್ಯಗ್ರಹ ಜೀವಿಗಳ ಉಡುಗೆ’ ಎಂದೇ ಮಸೂದೆಯಲ್ಲಿ ಉಲ್ಲೇಖ
ಮೇ 8ರಂದು ಮಸೂದೆಗೆ ಸಮ್ಮತಿ, ಜೂ. 19ರಂದು ಸಂಸತ್ತಿನಲ್ಲಿ ಅಂಗೀಕಾರ

ಟಾಪ್ ನ್ಯೂಸ್

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.