![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
Tamilnadu; ಕಲ್ಲಕುರಿಚಿಯಲ್ಲಿ ಮೃತರ ಸಂಖ್ಯೆ 50ಕ್ಕೆ ಏರಿಕೆ
ಮದ್ಯದ ಬಾಟಲಿಯನ್ನ ಔಷಧ ಎಂದು ಭಾವಿಸಿ ಮಗಳೂ ಸೇವಿಸಿ...
Team Udayavani, Jun 22, 2024, 1:39 AM IST
![1–eeqweqwe](https://www.udayavani.com/wp-content/uploads/2024/06/1-eeqweqwe-620x413.jpg)
ಚೆನ್ನೈ: ಒಂದೇ ರಸ್ತೆಯಲ್ಲಿ ಹತ್ತಾರು ಶವಗಳ ಸಾಲು, ಸ್ಮಶಾನದ ತುಂಬೆಲ್ಲ ಹೊತ್ತಿ ಉರಿಯುತ್ತಿರುವ ಚಿತೆಗಳು, ಅತ್ತು ಕರೆದು ಸುಸ್ತಾದ ಮಕ್ಕಳು ಒಂದೆಡೆಯಾದರೆ ಇಳಿ ವಯಸ್ಸಲ್ಲಿ ಆಸರೆಯಾಗಬೇಕಿದ್ದ ಮಕ್ಕಳ ಕಳೆದುಕೊಂಡ ಹೆತ್ತವರ ಆಕ್ರಂದನ ಮತ್ತೂಂದೆಡೆ. ಇದು ಕಲ್ಲಕುರುಚಿಯ ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಕುಟುಂಬಸ್ಥರ ಪರಿಸ್ಥಿತಿ.
ಅಕ್ರಮ ಮದ್ಯ ಸೇವಿಸಿ ಮೃತಪಟ್ಟ ವರ ಸಂಖ್ಯೆ ಶುಕ್ರವಾರ 50ರ ಗಡಿ ದಾಟಿದೆ. ಕರುಣಾಪುರಂ ಗ್ರಾಮವೊಂದ ರಲ್ಲೇ ಹತ್ತಾರು ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯ ತಾಯಿ ಈ ಬಗ್ಗೆ ಮಾಹಿತಿ ನೀಡಿದ್ದು, ನನ್ನ ಅಳಿಯ ಕುಡಿಯುತ್ತಿದ್ದರು. ಅವರು ಅರ್ಧ ಕುಡಿದು ಇಟ್ಟಿದ್ದ ಮದ್ಯದ ಬಾಟಲಿಯನ್ನ ಔಷಧ ಎಂದು ಭಾವಿಸಿ ಮಗಳೂ ಸೇವಿಸಿದ ಕಾರಣ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.
ಪೋಷಕರಿಲ್ಲದೇ ಅನಾಥರಾದ ಮಕ್ಕಳ ನೋವೂ ಹೇಳತೀರದ್ದಾಗಿದೆ. ಈ ನಡುವೆ ಪೋಷಕರನ್ನು ಕಳೆದುಕೊಂಡ ಮಕ್ಕಳ ಪದವಿವರಗಿನ ಶಿಕ್ಷಣದ ವೆಚ್ಚ, ವಸತಿ ಹಾಗೂ ಮಾಸಿಕ ನಿರ್ವಹಣ ವೆಚ್ಚವನ್ನು ವಹಿಸಿಕೊಳ್ಳುವುದಾಗಿ ಡಿಎಂಕೆ ಸರಕಾರ ಘೋಷಿಸಿದೆ.
ಟಾಪ್ ನ್ಯೂಸ್
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
MUST WATCH
ಹೊಸ ಸೇರ್ಪಡೆ
![Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!](https://www.udayavani.com/wp-content/uploads/2024/07/7-3-150x90.jpg)
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
![Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ](https://www.udayavani.com/wp-content/uploads/2024/07/6-3-150x90.jpg)
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
![Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?](https://www.udayavani.com/wp-content/uploads/2024/07/5-3-150x90.jpg)
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
![Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ](https://www.udayavani.com/wp-content/uploads/2024/07/4-3-150x90.jpg)
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-150x84.jpg)
Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.