ಪೋರ್ಶೆ ಕೇಸು: ಬಾಲಾರೋಪಿಗೂ ಆಘಾತ ಆಗಿರಬಹುದು: ಹೈಕೋರ್ಟ್
Team Udayavani, Jun 22, 2024, 1:40 AM IST
ಮುಂಬಯಿ: ಪುಣೆ ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದು ಅವರ ಕುಟುಂಬಕ್ಕೆ ಆಘಾತ ಉಂಟುಮಾಡಿದೆ ನಿಜ. ಅದೇ ರೀತಿ, ಅಪಘಾತವೆಸಗಿದ ಬಾಲಾರೋಪಿಗೆ ಕೂಡ ಆಘಾತವಾಗಿರಬಹುದು, ಅವನಿಗೂ ಸ್ವಲ್ಪ ಟೈಂ ಕೊಡಿ! ಹೀಗೆಂದು ಹೇಳಿದ್ದು ಬಾಂಬೆ ಹೈಕೋರ್ಟ್ನ ನ್ಯಾ| ಭಾರ್ತಿ ಡಾಂಗ್ರೆ ಮ¤ತು ಮುಂಜುಶಾ ದೇಶ ಪಾಂಡೆ ಅವರ ನ್ಯಾಯಪೀಠ. ಅಷ್ಟೇ ಅಲ್ಲ, ಬಾಲಾರೋಪಿಗೆ ಜಾಮೀನು ನೀಡಿ, ಬಳಿಕ ಅದನ್ನು ವಾಪಸ್ ಪಡೆದು ಆತನನ್ನು ವಶದಲ್ಲಿಟ್ಟುಕೊಳ್ಳುವುದು ಬಂಧನಕ್ಕೆ ಸಮಾನವಾಗುವುದಿಲ್ಲವೇ? ಆತನನ್ನು ವಶದಲ್ಲಿಟ್ಟು ಕೊಳ್ಳಲು ಪೊಲೀಸರು ಯಾವ ಕಾಯ್ದೆ, ವಿಧಿಯನ್ನು ಬಳಸಿದ್ದಾರೆ ಎಂದೂ ಪೊಲೀಸರನ್ನು ಪ್ರಶ್ನಿಸಿದೆ. ಮಗ ನನ್ನು ಬಿಡುಗಡೆ ಮಾಡಬೇಕೆಂದು ಆತನ ಪೋಷಕರು ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್ಐಎ ಅಸ್ತು
MUST WATCH
ಹೊಸ ಸೇರ್ಪಡೆ
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.