Sambhavami Yuge Yuge Review; ಊರು ಗೆದ್ದ ಹಳ್ಳಿಹೈದ


Team Udayavani, Jun 22, 2024, 3:35 PM IST

Sambhavami Yuge Yuge Review

ಆಶ್ರಯ ನೀಡಿ, ಬದುಕು ಕಟ್ಟಿಕೊಳ್ಳಲು ಕಾರಣವಾದ ಊರಿಗೆ ಮಗ ಸೇವೆ ಮಾಡಬೇಕು. ಈ ಮೂಲಕ ಊರ ಜನರ ಕಷ್ಟಕ್ಕೆ ಮಗ ಆಗಬೇಕು ಎಂದು ಕನಸು ಕಾಣುವ ತಾಯಿ. ಒಳ್ಳೆಯ ವಿದ್ಯಾವಂತನಾದರೂ ತಾಯಿಯ ಆಸೆಯಂತೆ ಸಿಟಿಯ ಕನಸು ಬಿಟ್ಟು ಹಳ್ಳಿ ಜನರ ಸೇವೆಗೆ ಮುಂದಾಗುವ ಮಗ. ಬಹುಬೇಗನೇ ಊರಮಂದಿಯ ಮೆಚ್ಚುಗೆ ಪಡೆಯುತ್ತಲೇ ಒಂದಷ್ಟು ಮಂದಿಯ ದ್ವೇಷಕ್ಕೂ ಕಾರಣನಾಗುತ್ತಾನೆ. ಅಲ್ಲಿಂದ ಆಟ ಶುರು. ಆ ಆಟ ಏನು ಎಂಬ ಕುತೂಹಲವಿದ್ದರೆ ನೀವು ಸಿನಿಮಾ ನೋಡಬೇಕು.

ಹೌದು, ಈ ವಾರ ತೆರೆಕಂಡಿರುವ “ಸಂಭವಾಮಿ ಯುಗೇ ಯುಗೇ’ ಚಿತ್ರ ಒಂದು ಹಳ್ಳಿ ಕಥಾನಕ. ಊರು ಉದ್ಧಾರ ಮಾಡಲೆಂದು ಹಳ್ಳಿಯಲ್ಲೇ ಉಳಿದು, ಪಂಚಾಯತ್‌ ಅಧ್ಯಕ್ಷನಾಗುವ ಯುವಕನ ಒಳ್ಳೆತನ ಒಂದು ಕಡೆಯಾದರೆ, ಅವ್ಯವಹಾರದಲ್ಲಿ ತೊಡಗಿರುವ ಗುಂಪಿನ ಆಟ ಮತ್ತೂಂದು ಕಡೆ. ಇದರಲ್ಲಿ ಹೀರೋ ಹೇಗೆ ಜಯಿಸುತ್ತಾನೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಇಡೀ ಸಿನಿಮಾದ ಚಿತ್ರೀಕರಣ ಮಂಡ್ಯ, ಚನ್ನಪಟ್ಟಣ ಸುತ್ತಮುತ್ತ ನಡೆದಿರುವುದರಿಂದ ಅಲ್ಲಿನ ಪರಿಸರ ಕಥೆಯ ಜೊತೆಗೆ ಸಾಗಿದೆ.

ನಿರ್ದೇಶಕರು ಮೂಲ ಕಥೆಯ ಆಶಯಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಸೃಷ್ಟಿಸಿದ್ದಾರೆ. ಊರಿನ ರಾಜಕೀಯ, ಜನರ ನಿರೀಕ್ಷೆ ಈ ನಡುವೆಯೇ ಚಿಗುರೊಡೆಯುವ ಪ್ರೀತಿ.. ಇಂತಹ ಅಂಶಗಳ ಮೂಲಕ ಸಿನಿಮಾ ಸಾಗಿಬರುತ್ತದೆ. ಶಿಕ್ಷಣ ಪಡೆದ ಯುವಕರೆಲ್ಲಾ ಹಳ್ಳಿ ಬಿಟ್ಟು ಸಿಟಿ ಸೇರಿದರೆ ಹಳ್ಳಿಯನ್ನು ಉದ್ಧಾರ ಮಾಡುವವರು ಯಾರು? ಹಳ್ಳಿಯಲ್ಲೇ ಒಳ್ಳೆಯ ಅವಕಾಶಗಳು ಸೃಷ್ಟಿಯಾಗಬೇಕು ಮತ್ತು ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು ಎಂಬ ಸಂದೇಶವೂ ಈ ಸಿನಿಮಾದಲ್ಲಿದೆ. ಮೊದಲೇ ಹೇಳಿದಂತೆ ಈ ಚಿತ್ರದಲ್ಲೊಂದು ಸಂದೇಶವಿದೆ, ಜೊತೆಗೆ ಒಂದು

ಥ್ರಿಲ್ಲರ್‌ ಅಂಶವೂ ಇದೆ. ಇದನ್ನು ನಿರ್ದೇಶಕರು ಸುದೀರ್ಘ‌ವಾಗಿ ಹೇಳಲು ಪ್ರಯತ್ನಿಸಿದ್ದಾರೆ. ಅದೇ ಕಾರಣದಿಂದ ಸಿನಿಮಾದ ಅವಧಿ ಹೆಚ್ಚಿದೆ. ಒಂದಷ್ಟು ದೃಶ್ಯಗಳಿಗೆ ಕತ್ತರಿ ಪ್ರಯೋಗ ಮಾಡುವ ಅವಕಾಶ ನಿರ್ದೇಶಕರಿಗಿತ್ತು. ಇನ್ನು ಸಿನಿಮಾದ ಹೈಲೈಟ್‌ ಎಂದರೆ ಅದು ಕ್ಲೈಮ್ಯಾಕ್ಸ್‌. ಇಲ್ಲೊಂದು ಊಹಿಸಲಾಗದ ಟ್ವಿಸ್ಟ್‌ ಕೊಡಲಾಗಿದೆ.

ನಾಯಕ ಜಯ್‌ ಶೆಟ್ಟಿ ಪಾತ್ರಕ್ಕೆ ನ್ಯಾಯ ಒದಗಿಸಲು ಪ್ರಯತ್ನಿಸಿದ್ದಾರೆ. ಸೆಂಟಿಮೆಂಟ್‌ ದೃಶ್ಯಗಳಲ್ಲಿ ಅವರು ಪಳಗಬೇಕು. ಉಳಿದಂತೆ ಸುಧಾರಾಣಿ, ವೆಂಕಟೇಶ್‌, ಅಶ್ವಿ‌ನ್‌ ಹಾಸನ್‌ ಸೇರಿದಂತೆ ಇತರರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ಆರ್‌.ಪಿ.ರೈ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.