Bollywood: ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರ.. ವರನ ತಂದೆ ಹೇಳಿದ್ದೇನು?


Team Udayavani, Jun 22, 2024, 6:29 PM IST

Bollywood: ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರ.. ವರನ ತಂದೆ ಹೇಳಿದ್ದೇನು?

ಮುಂಬಯಿ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ಭಾನುವಾರ(ಜೂ.23 ರಂದು) ತನ್ನ ಪ್ರಿಯಕರ ಜಹೀರ್‌ ಇಕ್ಬಾಲ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ವಿವಾಹದ ಕಾರ್ಯಕ್ರಮಗಳು ಆರಂಭವಾಗಿದ್ದು ಮೆಹೆಂದಿ ಸಮಾರಂಭದ ಫೋಟೋಗಳು ವೈರಲ್‌ ಆಗಿದೆ.

ಮದುವೆಯ ಬಳಿಕ ಸೋನಾಕ್ಷಿ ಸಿನ್ಹಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ ಎನ್ನುವ ಮಾತುಗಳು ಹರಿದಾಡಿತ್ತು. ಇದೀಗ ಈ ಬಗ್ಗೆ ಜಹೀರ್‌ ಅವರ ತಂದೆ, ಉದ್ಯಮಿ ಇಕ್ಬಾಲ್ ರತ್ನಾಸಿ ಅವರು ಸ್ಪಷ್ಟನೆ ನೀಡಿದ್ದಾರೆ.

ʼಪ್ರೀ ಪ್ರೆಸ್‌ ಜರ್ನಲ್‌ʼ ಜೊತೆ ಮಾತನಾಡಿರುವ ಅವರು, “ಸೋನಾಕ್ಷಿ – ಜಹೀರ್‌ ಮದುವೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ಅಡಿಯಲ್ಲಿ ನಡೆಯಲಿದೆ. ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರಗೊಳ್ಳುವುದಿಲ್ಲ. ಈ ಮದುವೆ ಹಿಂದೂ ಅಥವಾ ಮುಸ್ಲಿಂ ಆಚರಣೆಗಳನ್ನು ಹೊಂದಿರುವುದಿಲ್ಲ, ಇದೊಂದು ನಾಗರಿಕ ವಿವಾಹವಾಗಿರುತ್ತದೆ” ಎಂದಿದ್ದಾರೆ.

“ಈ ಮದುವೆ ಹೃದಯಗಳ ಒಕ್ಕೂಟದಿಂದ ನಡೆಯುತ್ತದೆ. ಇಲ್ಲಿ ಧರ್ಮಕ್ಕೆ ಯಾವುದೇ ಪಾತ್ರವಿಲ್ಲ. ನಾನು ಮಾನವೀಯತೆಯನ್ನು ನಂಬುತ್ತೇನೆ. ದೇವರನ್ನು ಹಿಂದೂಗಳು ಭಗವಾನ್ ಮತ್ತು ಮುಸ್ಲಿಮರು ಅಲ್ಲಾ ಎಂದು ಕರೆಯುತ್ತಾರೆ. ಆದರೆ ದಿನದ ಕೊನೆಯಲ್ಲಿ, ನಾವೆಲ್ಲರೂ ಮನುಷ್ಯರು. ನನ್ನ ಆಶೀರ್ವಾದ ಜಹೀರ್ ಮತ್ತು ಸೋನಾಕ್ಷಿ ಅವರ ಮೇಲಿದೆ” ಎಂದು ಅವರು ಹೇಳಿದ್ದಾರೆ.

ತಮ್ಮ ನೋಂದಾಯಿತ ವಿವಾಹದ ನಂತರ, ಸೋನಾಕ್ಷಿ ಮತ್ತು ಜಹೀರ್ ಮುಂಬೈನ ಬಾಸ್ಟಿಯನ್‌ನಲ್ಲಿ ಮದುವೆಯ ಆರತಕ್ಷತೆಯನ್ನು ಆಯೋಜಿಸಲಿದ್ದಾರೆ. ಸೋನಾಕ್ಷಿಯ ಪೋಷಕರಾದ ಶತ್ರುಘ್ನ ಸಿನ್ಹಾ ಮತ್ತು ಪೂನಂ ಸಿನ್ಹಾ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ ಸಲ್ಮಾನ್‌ ಖಾನ್‌, ಹುಮಾ ಖುರೇಷಿ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗುವ ಸಾಧ್ಯತೆಯಿದೆ.

ಕಳೆದ 7 ವರ್ಷಗಳಿಂದ ಸೋನಾಕ್ಷಿ – ಜಹೀರ್‌ ಡೇಟಿಂಗ್‌ ನಲ್ಲಿದ್ದರು.

ಟಾಪ್ ನ್ಯೂಸ್

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

13

ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

2-hunsur

Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.