![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
KIOCL ಗೆ ದೇವದಾರಿ ಗಣಿಗಾರಿಕೆ ಭೂಮಿ ಹಸ್ತಾಂತರಿಸದಂತೆ ಸಚಿವ ಖಂಡ್ರೆ ಪತ್ರ
Team Udayavani, Jun 22, 2024, 10:34 PM IST
![Khandre](https://www.udayavani.com/wp-content/uploads/2024/06/Khandre-2-620x395.jpg)
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕು ಸ್ವಾಮಿಮಲೈ ಬ್ಲಾಕ್ನ ದೇವದಾರಿ ಪ್ರದೇಶದಲ್ಲಿ ಗಣಿಗಾರಿಕೆಗಾಗಿ ಬೆಂಗಳೂರಿನ ಮೆ. ಕೆಐಓಸಿಎಲ್ ಸಂಸ್ಥೆಗೆ ಗುತ್ತಿಗೆ ಪತ್ರ ಮಾಡಿಕೊಳ್ಳದಂತೆ, ಅರಣ್ಯ ಭೂಮಿಯನ್ನು ಹಸ್ತಾಂತರಿಸದಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಸಂಬಂಧಿಸಿದವರಿಗೆ ಸೂಚಿಸುವಂತೆ ನಿರ್ದೇಶಿಸಿದ್ದಾರೆ.
ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿಮಲೈ ಬ್ಲಾಕ್ನ ದೇವದಾರಿ ಹಿಲ್ ಪ್ರದೇಶದಲ್ಲಿ 401.5761 ಹೆಕ್ಟೇರ್ ಅರಣ್ಯ ಭೂಮಿಯಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಗಾಗಿ ಅರಣ್ಯ ತಿರುವಳಿ ಪಡೆದಿದ್ದು, ಅರಣ್ಯ ಇಲಾಖೆ ವತಿಯಿಂದ `ಅರಣ್ಯ ತಿರುವಳಿ ಗುತ್ತಿಗೆ ಪತ್ರ’ ಸಹಿಯೂ ಸೇರಿದಂತೆ ಜಮೀನು ಹಸ್ತಾಂತರವೊಂದು ಬಾಕಿ ಇದೆ.
ಆದರೆ, ಕೆಐಒಸಿಎಲ್ ಸಂಸ್ಥೆಯು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಗಣಿಗಾರಿಕೆಯ ಲೋಪದೋಶ/ಅರಣ್ಯ ಕಾಯ್ದೆ ಉಲ್ಲಂಘನೆಗಳಿಗಾಗಿ ಸಿಇಸಿಯು ನೀಡಿರುವ ನಿರ್ದೇಶನಗಳನ್ನು ನಿಗದಿತ ಕಾಲಮಿತಿಯಲ್ಲಿ ಸಂಪೂರ್ಣವಾಗಿ ಜಾರಿ ಮಾಡುವಲ್ಲಿ ವಿಫಲವಾಗಿರುವ ಕುರಿತು ದೂರುಗಳು ಕೇಳಿಬಂದಿವೆ. ಹಾಗಾಗಿ ಈ ಸಂಸ್ಥೆಗೆ ಸಂಡೂರಿನ ದೇವದಾರಿ ಪ್ರದೇಶದಲ್ಲಿ ಗಣಿಗಾರಿ ನಡೆಸಲು ನೀಡಲಾಗಿರುವ ಅರಣ್ಯ ತಿರುವಳಿಯನ್ನು ಅನುಷ್ಠಾನಗೊಳಿಸದಂತೆ, ಅರಣ್ಯ ತಿರುವಳಿ ಗುತ್ತಿಗೆ ಪತ್ರ ಮಾಡಿಕೊಳ್ಳದಂತೆ, ಅರಣ್ಯ ಭೂಮಿಯನ್ನು ಹಸ್ತಾಂತರಿಸದಂತೆ ಸಂಬಂಧಿಸಿದವರಿಗೆ ಸೂಚಿಸುವಂತೆ ಸಚಿವ ಈಶ್ವರ ಖಂಡ್ರೆ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
![Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.](https://www.udayavani.com/wp-content/uploads/2024/07/Pralhad-Joshi-1-150x91.jpg)
Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.
![Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್ ವೈರಲ್](https://www.udayavani.com/wp-content/uploads/2024/07/sumalatha-ambareesh-150x84.jpg)
Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್ ವೈರಲ್
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.