ಮುಂದುವರಿದ ಪ್ರಜ್ವಲ್‌ ವಿಚಾರಣೆ ಕಳೆದ ಹೋದ ಮೊಬೈಲ್‌ಗಾಗಿ ಶೋಧ


Team Udayavani, Jun 23, 2024, 12:05 AM IST

ಮುಂದುವರಿದ ಪ್ರಜ್ವಲ್‌ ವಿಚಾರಣೆ ಕಳೆದ ಹೋದ ಮೊಬೈಲ್‌ಗಾಗಿ ಶೋಧ

ಬೆಂಗಳೂರು: ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರಣೆಯನ್ನು ಮುಂದುವರಿಸಿದ್ದು, ಕಳೆದು ಹೋಗಿದೆ ಎನ್ನಲಾದ ಮೊಬೈಲ್‌ಗೆ ಶೋಧ ಮುಂದುವರಿಸಿದೆ.

ಎಸ್‌ಐಟಿಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿರುವ 3ನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆಯನ್ನು ಮುಂದುವರಿಸಲಾಗಿದೆ. ಆದರೆ ತಾಂತ್ರಿಕ ಸಾಕ್ಷ್ಯ ಕಲೆ ಹಾಕುವುದೇ ದೊಡ್ಡ ಸವಾಲಾಗಿದೆ. ಅಶ್ಲೀಲ ವೀಡಿಯೋ ಸೆರೆ ಹಿಡಿದಿದ್ದಾರೆ ಎನ್ನಲಾದ ಮೂಲ ಮೊಬೈಲ್‌ಗಾಗಿ ಎಸ್‌ಐಟಿ ತಂಡ ತಲಾಶ್‌ ನಡೆಸುತ್ತಿದೆ. ಆ ಮೊಬೈಲ್‌ ಪತ್ತೆಯಾದರೆ ಅದನ್ನು ಎಫ್ಎಸ್‌ಎಲ್‌ಗೆ ಕಳುಹಿಸಿ ರಿಟ್ರೈವ್‌ ಮಾಡಿ ಅದರಲ್ಲಿರುವ ಮಾಹಿತಿಯನ್ನು ಸಾಕ್ಷ್ಯವಾಗಿ ಪರಿಗಣಿಸಲು ಎಸ್‌ಐಟಿ ಚಿಂತನೆ ನಡೆಸಿತ್ತು.

ಆದರೆ ಆ ಮೂಲ ಮೊಬೈಲ್‌ನ ಸುಳಿವು ಸಿಗದೇ ಇದೀಗ ಎಸ್‌ಐಟಿಯು ಮೊಬೈಲ್‌ ಕಂಪೆನಿಯ ಮೊರೆ ಹೋಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಅವರ ಬಳಿಯಿದ್ದ ಮೊಬೈಲ್‌ ಅನ್ನೂ ಸಹ ಜಪ್ತಿ ಮಾಡಿ ಪರಿಶೀಲಿಸಲಾಗಿತ್ತು. ಅದರಲ್ಲಿ 2024ರ ಲೋಕಸಭೆ ಚುನಾವಣೆಯ ಚಿತ್ರಗಳು, ವೀಡಿಯೋಗಳನ್ನು ಹೊರತುಪಡಿಸಿದರೆ ಬೇರೆ ಯಾವುದೇ ಅಶ್ಲೀಲ ವೀಡಿಯೋಗಳು ಸಿಕ್ಕಿರಲಿಲ್ಲ. ಆ ವೇಳೆ ಇದು ಅಶ್ಲೀಲ ವೀಡಿಯೋ ಸೆರೆಹಿಡಿದ ಮೊಬೈಲ್‌ ಅಲ್ಲ ಎಂಬುದು ಎಸ್‌ಐಟಿ ಗಮನಕ್ಕೂ ಬಂದಿತ್ತು. ಅನಂತರ ಜಪ್ತಿ ಮಾಡಿದ ಮೊಬೈಲ್‌ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್‌ಎಲ್‌) ಕಳುಹಿಸಿ ಪರಿಶೀಲಿಸಲಾಗಿದೆ.

ಟಾಪ್ ನ್ಯೂಸ್

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.