Women’s ODI ಸರಣಿ : ಕ್ಲೀನ್‌ಸ್ವೀಪ್‌ ಯೋಜನೆಯಲ್ಲಿ ಭಾರತ


Team Udayavani, Jun 23, 2024, 12:26 AM IST

1-women-ODI

ಬೆಂಗಳೂರು: ಬಲಿಷ್ಠ ದಕ್ಷಿಣ ಆಫ್ರಿಕಾವನ್ನು ಮೊದಲೆರಡು ಪಂದ್ಯಗಳಲ್ಲಿ ಉರುಳಿಸಿರುವ ಭಾರತದ ವನಿತೆಯರೀಗ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಳ್ಳುವ ಕಾತರದಲ್ಲಿದ್ದಾರೆ. ಇನ್ನೊಂದೆಡೆ ಲಾರಾ ವೋಲ್ವಾರ್ಟ್‌ ಬಳಗ ಕೊನೆಯ ಪಂದ್ಯವನ್ನಾದರೂ ಗೆದ್ದು ಪ್ರತಿಷ್ಠೆಯನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದೆ.

ಮೊದಲ ಪಂದ್ಯವನ್ನು ಭಾರತ ಅಧಿಕಾರಯುತವಾಗಿಯೇ ಗೆದ್ದಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್‌ ತಾಕತ್ತಿನ ನಿಜದರ್ಶನವಾಗಿದೆ. 326 ರನ್ನುಗಳ ಬೃಹತ್‌ ಸವಾಲು ಮುಂದಿದ್ದರೂ ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಬಂದ ಹರಿಣಗಳ ಪಡೆ ಕೇವಲ 4 ರನ್ನಿನಿಂದ ಹಿಂದುಳಿದಿತ್ತು. ಹೀಗಾಗಿ 3ನೇ ಪಂದ್ಯ ತೀವ್ರ ಪೈಪೋಟಿ ಕಾಣುವ ಸಾಧ್ಯತೆ ಇದೆ. ಸರಣಿ ಹೇಗೂ ಗೆದ್ದಾಯಿತೆಂದು ನಮ್ಮವರು ಪಂದ್ಯವನ್ನು ಲಘುವಾಗಿ ತೆಗೆದುಕೊಳ್ಳುವಂತಿಲ್ಲ. ಕೆಲವು ಪ್ರಯೋಗಗಳಿಗಾಗಿಯೂ ಇದನ್ನು ಬಳಸಿಕೊಳ್ಳಬೇಕಿದೆ.

ದ್ವಿತೀಯ ಪಂದ್ಯ ಬರೋಬ್ಬರಿ 4 ಶತಕಗಳನ್ನು ಕಂಡಿತ್ತು. ಭಾರತದ ಉಪನಾಯಕಿ ಸ್ಮತಿ ಮಂಧನಾ ಸತತ ಎರಡನೇ ಶತಕದ ಮೂಲಕ ಮುಹೂ ರ್ತವಿರಿಸಿದ್ದರು. ಈ ಸಾಧನೆಗೈದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆ ಇವರದ್ದಾಗಿತ್ತು.

ಬಳಿಕ ನಾಯಕಿ ಹರ್ಮನ್‌ಪ್ರೀತ್‌ ಕೌರ್‌, ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಟ್‌ ಮತ್ತು ಮರಿಜಾನ್‌ ಕಾಪ್‌ ಕೂಡ ಸೆಂಚುರಿ ಸಂಭ್ರಮ ಆಚರಿಸಿದ್ದರು. ಉರುಳಿದ್ದು 9 ವಿಕೆಟ್‌ ಮಾತ್ರ. ಒಟ್ಟಾರೆ ಈ ಪಂದ್ಯ ಬೌಲರ್‌ಗಳ ಪಾಲಿಗೆ ದೊಡ್ಡದೊಂದು ಅಗ್ನಿಪರೀಕ್ಷೆಯಾಗಿತ್ತು. ಅಂತಿಮ ಪಂದ್ಯ ಯಾವ ಟ್ರ್ಯಾಕ್‌ ಮೇಲೆ ನಡೆದೀತು ಎಂಬುದರ ಮೇಲೆ ಇತ್ತಂಡಗಳ ಹೋರಾಟ ನಿಂತಿದೆ.

ಶ್ರೇಯಾಂಕಾಗೆ ಅವಕಾಶ?
ಈ ಎರಡೂ ಪಂದ್ಯಗಳಲ್ಲಿ ತವರಿನ ಬೌಲರ್‌ ಶ್ರೇಯಾಂಕಾ ಪಾಟೀಲ್‌ ಆಡಿರಲಿಲ್ಲ. ರವಿವಾರ ಇವರಿಗೆ ಅವಕಾಶ ಸಿಗುವ ಎಲ್ಲ ಸಾಧ್ಯತೆ ಇದೆ. ಹಾಗೆಯೇ ಎಡಗೈ ಬ್ಯಾಟರ್‌ ಸೈಕಾ ಇಶಾಖ್‌, ಅಗ್ರ ಕ್ರಮಾಂಕದ ಆಟಗಾರ್ತಿ ಪ್ರಿಯಾ ಪೂನಿಯ ಕೂಡ ಆಡಿಲ್ಲ. ಇವರೂ ಆಡುವ ಬಳಗದಲ್ಲಿ ಕಾಣಿಸಿ ಕೊಳ್ಳಬಹುದು. ಕಳೆದ 8 ಪಂದ್ಯಗಳಲ್ಲಿ ತೀವ್ರ ರನ್‌ ಬರಗಾಲ ಎದುರಿಸುತ್ತಿರುವ ಶಫಾಲಿ ವರ್ಮ ಅವರಿಗೆ ವಿಶ್ರಾಂತಿ ನೀಡಿದರೂ ಅಚ್ಚರಿ ಇಲ್ಲ.

ಟಾಪ್ ನ್ಯೂಸ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.