Railway ಪ್ಲಾಟ್‌ಫಾರ್ಮ್ ಟಿಕೆಟ್‌, ಸೇವೆ ಜಿಎಸ್‌ಟಿ ಮುಕ್ತ

ಕೃಷಿ ಬಳಕೆಯ ಸ್ಪ್ರಿಂಕ್ಲರ್‌ಗಳು ಶೇ. 12ರ ವ್ಯಾಪ್ತಿಗೆ, 53ನೇ ಜಿಎಸ್‌ಟಿ ಸಮಿತಿ ಸಭೆಯಲ್ಲಿ ನಿರ್ಧಾರ

Team Udayavani, Jun 23, 2024, 6:40 AM IST

Railway ಪ್ಲಾಟ್‌ಫಾರ್ಮ್ ಟಿಕೆಟ್‌, ಸೇವೆ ಜಿಎಸ್‌ಟಿ ಮುಕ್ತ

ಹೊಸದಿಲ್ಲಿ: ರೈಲ್ವೇ ಪ್ಲಾಟ್‌ಫಾರ್ಮ್ ಟಿಕೆಟ್‌ ಸಹಿತ ರೈಲ್ವೇ ಇಲಾಖೆ ಒದಗಿಸುವ ಎಲ್ಲ ಸೇವೆಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದ್ದರೆ, ಕೃಷಿ ಚಟುವಟಿಕೆಗಳಿಗೆ ಬಳಕೆ ಯಾಗುವ ಸ್ಪ್ರಿಂಕ್ಲರ್‌ಗಳು ಶೇ. 12ರ ತೆರಿಗೆ ವ್ಯಾಪ್ತಿಗೆ ಒಳಪಡಲಿವೆ.

ಶನಿವಾರ ಹೊಸದಿಲ್ಲಿ ಯಲ್ಲಿ ನಡೆದ 53ನೇ ಜಿಎಸ್‌ಟಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ಯಾಕೇಜಿಂಗ್‌ಗೆ
ಬಳಕೆಯಾಗುವ ರಟ್ಟಿನ ಡಬ್ಬಗಳನ್ನು ಶೇ. 18ರಿಂದ ಶೇ. 12ರ ತೆರಿಗೆ ವ್ಯಾಪ್ತಿಗೆ ಇಳಿಸಲಾಗಿದೆ. ಇದರಿಂದ ತೋಟಗಾರಿಕೆ ಉದ್ಯಮ ಮತ್ತು ಉತ್ಪಾದನೆಯಲ್ಲಿ ವೆಚ್ಚ ಇಳಿಕೆ ಸಾಧ್ಯವಾಗಲಿದೆ.

ಸಮಿತಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ನಕಲಿ ಬಿಲ್‌ ತಪ್ಪಿಸಲು ದೇಶಾದ್ಯಂತ ಹಂತ ಹಂತವಾಗಿ ಆಧಾರ್‌ ದೃಢೀಕೃತ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳಿಂದ ಆಚೆಗಿರುವ ಹಾಸ್ಟೆಲ್‌ ವಸತಿ ಸೇವೆಯನ್ನು ಜಿಎಸ್‌ಟಿಯಿಂದ ಹೊರಗಿಡಲಾಗಿದೆ. ಆದರೆ ಇದು ಪ್ರತೀ ವ್ಯಕ್ತಿಗೆ 20 ಸಾವಿರ ರೂ. ಮತ್ತು 3 ತಿಂಗಳ ಅವಧಿಯ ಷರತ್ತು ಹೊಂದಿದೆ. ಅದೇ ರೀತಿ, ರೈಲ್ವೇ ಪ್ಲಾಟ್‌ಫಾರ್ಮ್ ಮಾತ್ರವಲ್ಲದೆ ರೈಲ್ವೇ ಇಲಾಖೆ ಒದಗಿಸುವ ವಿಶ್ರಾಂತಿ ಕೊಠಡಿಗಳು, ವೆಯಿrಂಗ್‌ ರೂಮುಗಳು, ವಸ್ತುಗಳನ್ನು ಇಡುವ ಕೋಣೆ ಮತ್ತು ಬ್ಯಾಟರಿ ಚಾಲಿತ ಕಾರ್‌ ಸೇವೆಗಳಿಗೆ ಇನ್ನು ಜಿಎಸ್‌ಟಿ ಅನ್ವಯವಾಗುವುದಿಲ್ಲ.

ರಸಗೊಬ್ಬರ ಮೇಲಿನ ಜಿಎಸ್‌ಟಿ ರದ್ದು? ರಸಗೊಬ್ಬರ ಮೇಲಿನ ಜಿಎಸ್‌ಟಿ ರದ್ದು ಮಾಡುವ ನಿರ್ಧಾರದ ಪರಿಶೀಲನೆಯನ್ನು ಸಚಿವರ ಗುಂಪಿಗೆ ವಹಿಸಲು ಜಿಎಸ್‌ಟಿ ಸಮಿತಿ ನಿರ್ಧರಿಸಿದೆ. ರೈತರು ಮತ್ತು ಉದ್ಯಮಕ್ಕೆ ನೆರವಾಗುವ ನಿಟ್ಟಿನಲ್ಲಿ ರಸಗೊಬ್ಬರ ಉತ್ಪಾದನೆ ಮತ್ತು ಕಚ್ಚಾ ವಸ್ತುಗಳ ಮೇಲಿನ ಜಿಎಸ್‌ಟಿ ರದ್ದು ಮಾಡುವಂತೆ ಫೆಬ್ರವರಿ ತಿಂಗಳಲ್ಲಿ ಸಂಸತ್ತಿನ ರಾಸಾಯನಿಕ ಮತ್ತು ರಸಗೊಬ್ಬರ ಸ್ಥಾಯಿ ಸಮಿತಿ ಶಿಫಾರಸು ಮಾಡಿತ್ತು. ಸದ್ಯ ರಸಗೊಬ್ಬರಗಳ ಮೇಲೆ ಶೇ. 5 ಮತ್ತು ಕಚ್ಚಾ ವಸ್ತುಗಳ ಮೇಲೆ ಶೇ. 18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ.

ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌: ರಾಜ್ಯ ಸರಕಾರಗಳು ತೀರ್ಮಾನಿಸಲಿ ಎಂದ ವಿತ್ತ ಸಚಿವೆ: ಪೆಟ್ರೋಲ್‌ ಮತ್ತು ಡೀಸೆಲ್‌ಗ‌ಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಇರಾದೆ ಕೇಂದ್ರ ಸರಕಾರಕ್ಕೆ ಇದೆ. ಯಾವ ದರವನ್ನು ವಿಧಿಸಬೇಕು ಎಂಬುದನ್ನು ರಾಜ್ಯ ಸರಕಾರಗಳು ಒಟ್ಟಾಗಿ ನಿರ್ಧರಿಸಲಿ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು. ಪೆಟ್ರೋಲ್‌, ಡೀಸೆಲ್‌ಗ‌ಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಅವಕಾಶವಿದೆ. ಈ ವಿಷಯದಲ್ಲಿ ರಾಜ್ಯಗಳ ಒಮ್ಮತವನ್ನು ಸೂಚಿಸಬೇಕು ಎಂದು ತಿಳಿಸಿದರು.

ಜಿಎಸ್‌ಟಿ ಸಮಿತಿಯ ನಿರ್ಧಾರಗಳು
-ಶೇ. 12 ಜಿಎಸ್‌ಟಿ ವ್ಯಾಪ್ತಿಗೆ ಎಲ್ಲ ಮಾದರಿಯ ಸೋಲಾರ್‌ ಕುಕ್ಕರ್‌ಗಳು.
-ಶೇ. 12 ವ್ಯಾಪ್ತಿಗೆ ಎಲ್ಲ ಮಿಲ್ಕ್ ಕ್ಯಾನ್‌ ಮತ್ತು ಕಟ್ಟಡ ಸಾಮಗ್ರಿಗಳು.
-ನಕಲಿ ಬಿಲ್‌ ತಡೆಯಲು ದೇಶಾದ್ಯಂತ ಆಧಾರ್‌ ಆಧರಿತ ಬಯೋಮೆಟ್ರಿಕ್‌ ವ್ಯವಸ್ಥೆ.
-ಮೇಲ್ಮನವಿ ನ್ಯಾಯಮಂಡಳಿಗೆ 20 ಲಕ್ಷ ರೂ., ಹೈಕೋರ್ಟ್‌ಗೆ 1 ಕೋಟಿ ರೂ. ಮತ್ತು ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸಲು 2 ಕೋಟಿ ರೂ. ಮಿತಿಯನ್ನು ತೆರಿಗೆ ಅಧಿಕಾರಿಗಳಿಗೆ ವಿಧಿಸಲಾಗಿದೆ.

ಟಾಪ್ ನ್ಯೂಸ್

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

Sitharama tholpadi

Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Champions Trophy: ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕ್‌ಗೆ ಭಾರತ ಹೋಗಲ್ಲ; ವರದಿ

Champions Trophy: ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕ್‌ಗೆ ಭಾರತ ಹೋಗಲ್ಲ; ವರದಿ

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

Shiv Lingam Melts: ಉಷ್ಣ ಮಾರುತ: ಅಮರನಾಥ ಶಿವಲಿಂಗ ಈಗಲೇ ಕರಗಲು ಶುರು?

Sitharama tholpadi

Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.