Israel; ಬಂದೂಕುಗಳ ಖರೀದಿಗೆ 42,000 ಸ್ತ್ರೀಯರ ಅರ್ಜಿ!

ಹಮಾಸ್‌ ದಾಳಿ ಚಿತ್ರಣವನ್ನೇ ಬದಲಿಸಿದ್ದು...

Team Udayavani, Jun 23, 2024, 6:57 AM IST

1-asdasda

ಜೆರುಸಲೇಂ: ಇಸ್ರೇಲ್‌ ಮೇಲೆ ಕಳೆದ ವರ್ಷ ಹಮಾಸ್‌ ಉಗ್ರರು ನಡೆಸಿದ ದಾಳಿ ಆ ರಾಷ್ಟ್ರದ ಚಿತ್ರಣವನ್ನೇ ಬದಲಿಸಿದ್ದು, ಅಲ್ಲಿನ ಮಹಿಳೆಯರು ತಮ್ಮ ಆತ್ಮರಕ್ಷಣೆಗಾಗಿ ಬಂದೂಕು ಖರೀದಿಗೆ ಮುಂದಾಗಿದ್ದಾರೆ! ದಾಳಿ ಬಳಿಕ ಬರೋಬ್ಬರಿ 42,000 ಮಹಿಳೆಯರು ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದಾರೆ.

ಇಸ್ರೇಲ್‌ ರಕ್ಷಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ ವರ್ಷ ಅ.7 ರಂದು ಹಮಾಸ್‌ ದಾಳಿ ನಡೆದ ಬಳಿಕ ಬಂದೂಕು ಪರವಾನಿಗೆಗೆ ಅರ್ಜಿ ಸಲ್ಲಿಸಿ ರುವವರ ಪ್ರಮಾಣ ದಾಳಿಗೂ ಮುಂಚಿ ನ ಪ್ರಮಾಣಕ್ಕಿಂತ 3 ಪಟ್ಟು ಹೆಚ್ಚಾಗಿದೆ. ದಾಳಿ ಬಳಿಕ ಅರ್ಜಿ ಸಲ್ಲಿಸಿರುವ 42,000 ಮಹಿಳೆಯರ ಪೈಕಿ 18,000 ಅರ್ಜಿಗಳಿಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. ಸಂಪೂರ್ಣ ಇಸ್ರೇಲ್‌ ಹಾಗೂ ಇಸ್ರೇಲ್‌ ಮಿಲಿಟರಿ ವಶದಲ್ಲಿರುವ ಪಶ್ಚಿಮ ದಂಡೆ ಯಲ್ಲಿರುವ 15,000 ಮಹಿಳೆಯರು ಬಂದೂಕುಗಳನ್ನು ಹೊಂದಿದ್ದು, 10000 ಮಹಿಳೆಯರು ಬಂದೂಕು ಪರವಾನಿಗೆಗೆ ಕಡ್ಡಾಯವಾಗಿರುವ ತರಬೇತಿ ಪಡೆಯ ಲು ನೋಂದಾಯಿಸಿ ಕೊಂಡಿದ್ದಾರೆ.

ನಾಗರಿಕರು ಶಸ್ತ್ರಾಸ್ತ್ರ° ಹೊಂದು ವುದನ್ನು ಇಸ್ರೇಲ್‌ ರಕ್ಷಣ ಸಚಿವ ಇತಮಾರ್‌ ಬೆನ್‌ ಜಿವಿರ್‌ ಪ್ರೋತ್ಸಾಹಿಸಿ ದ್ದರು. 2022ರಲ್ಲಿ ಪರವಾನಿಗೆ ಪಡೆದ ಇಸ್ರೇಲಿಗರ ಸಂಖ್ಯೆ 1ಲಕ್ಷ ದಾಟಿತ್ತು.

ಟಾಪ್ ನ್ಯೂಸ್

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

2-hunsur

Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.