T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್


Team Udayavani, Jun 23, 2024, 8:33 AM IST

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

ಕಿಂಗ್ಸ್ ಟೌನ್: ಆಸ್ಟ್ರೇಲಿಯಾ ತಂಡದ ವೇಗಿ ಪ್ಯಾಟ್ ಕಮಿನ್ಸ್ ಅವರು ಟಿ20 ವಿಶ್ವಕಪ್ ನಲ್ಲಿ ಹೊಸ ವಿಶ್ವದಾಖಲೆ ಬರೆದಿದ್ದಾರೆ. ವಿಶ್ವಕಪ್ ನ ಸತತ ಎರಡು ಪಂದ್ಯಗಳಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಖ್ಯಾತಿಗೆ ಪ್ಯಾಟ್ ಕಮಿನ್ಸ್ ಪಾತ್ರರಾಗಿದ್ದಾರೆ.

ಕಿಂಗ್ಸ್ ಟೌನ್ ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಈ ದಾಖಲೆ ಬರೆದರು. ರಶೀದ್ ಖಾನ್, ಕರೀಂ ಜನ್ನತ್, ಗುಲ್ಬದಿನ್ ನೈಬ್ ಅವರು ಈ ಬಾರಿ ಕಮಿನ್ಸ್ ಅವರ ಹ್ಯಾಟ್ರಿಕ್ ಗಳಿಗೆ ಬಲಿಯಾದವರು. ಈ ಹಿಂದಿನ ಬಾಂಗ್ಲಾ ವಿರುದ್ದದ ಪಂದ್ಯದಲ್ಲೂ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು.

18ನೇ ಓವರ್ ಎಸೆತ ಕಮಿನ್ಸ್ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಅವರನ್ನು ಔಟ್ ಮಾಡಿದರು. ಬಳಿಕ 20ನೇ ಓವರ್ ಎಸೆದ ಕಮಿನ್ಸ್ ಮೊದಲ ಎಸೆತದಲ್ಲಿ ಕರೀಂ ಜನ್ನತ್ ಅವರನ್ನು ಔಟ್ ಮಾಡಿದರು. ಎರಡನೇ ಎಸೆತದಲ್ಲಿ ಗುಲ್ಬದಿನ್ ನೈಬ್ ಅವರು ಕಮಿನ್ಸ್ ಗೆ ಬಲಿಯಾದರು. ಈ ಮೂಲಕ ಕಮಿನ್ಸ್ ಸತತ ಎರಡನೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದರು.

ವಿಶೇಷ ಎಂದರೆ 20ನೇ ಓವರ್ ನ ಮೂರನೇ ಎಸೆತದಲ್ಲೂ ಹ್ಯಾಟ್ರಿಕ್ ಪಡೆಯುವ ಅವಕಾಶ ಕಮಿನ್ಸ್ ಅವರಿಗಿತ್ತು. ಆದರೆ ನಂಗೆಯಲಿಯಾ ಖರೋಟೆ ಅವರು ಬಾರಿಸಿದ ಚೆಂಡನ್ನು ವಾರ್ನರ್ ಡ್ರಾಪ್ ಮಾಡಿದರು.

ಪ್ಯಾಟ್ ಕಮಿನ್ಸ್ ಒಂದೇ ಆವೃತ್ತಿಯ ಟಿ20 ವಿಶ್ವಕಪ್‌ ನಲ್ಲಿ ಎರಡು ಹ್ಯಾಟ್ರಿಕ್‌ ಗಳನ್ನು ಪಡೆದ ಮೊದಲ ಬೌಲರ್ ಆಗಿದ್ದಾರೆ.

ಅವರು ಈಗ ಸತತ ಟಿ20 ಪಂದ್ಯಗಳಲ್ಲಿ ಎರಡು ಹ್ಯಾಟ್ರಿಕ್‌ ಗಳನ್ನು ಪಡೆದ ಏಕೈಕ ಬೌಲರ್ ಆಗಿದ್ದಾರೆ.

ಎರಡೂ ಹ್ಯಾಟ್ರಿಕ್‌ ಗಳು ಕಮಿನ್ಸ್‌ಗೆ ಎರಡು ಓವರ್‌ಗಳಲ್ಲಿ ಬಂದವು.

ಪ್ಯಾಟ್ ಕಮಿನ್ಸ್ ಈಗ ಹ್ಯಾಟ್ರಿಕ್ ಗಳ ಹ್ಯಾಟ್ರಿಕ್ ಪಡೆಯುವ ಅವಕಾಶ ಹೊಂದಿದ್ದಾರೆ. ಭಾರತ ವಿರುದ್ಧದ ಮುಂದಿನ ಪಂದ್ಯದಲ್ಲಿ ಅವರಿಗೆ ಈ ಅವಕಾಶವಿದೆ.

ಟಾಪ್ ನ್ಯೂಸ್

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.