T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್


Team Udayavani, Jun 23, 2024, 8:33 AM IST

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

ಕಿಂಗ್ಸ್ ಟೌನ್: ಆಸ್ಟ್ರೇಲಿಯಾ ತಂಡದ ವೇಗಿ ಪ್ಯಾಟ್ ಕಮಿನ್ಸ್ ಅವರು ಟಿ20 ವಿಶ್ವಕಪ್ ನಲ್ಲಿ ಹೊಸ ವಿಶ್ವದಾಖಲೆ ಬರೆದಿದ್ದಾರೆ. ವಿಶ್ವಕಪ್ ನ ಸತತ ಎರಡು ಪಂದ್ಯಗಳಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಖ್ಯಾತಿಗೆ ಪ್ಯಾಟ್ ಕಮಿನ್ಸ್ ಪಾತ್ರರಾಗಿದ್ದಾರೆ.

ಕಿಂಗ್ಸ್ ಟೌನ್ ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಈ ದಾಖಲೆ ಬರೆದರು. ರಶೀದ್ ಖಾನ್, ಕರೀಂ ಜನ್ನತ್, ಗುಲ್ಬದಿನ್ ನೈಬ್ ಅವರು ಈ ಬಾರಿ ಕಮಿನ್ಸ್ ಅವರ ಹ್ಯಾಟ್ರಿಕ್ ಗಳಿಗೆ ಬಲಿಯಾದವರು. ಈ ಹಿಂದಿನ ಬಾಂಗ್ಲಾ ವಿರುದ್ದದ ಪಂದ್ಯದಲ್ಲೂ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು.

18ನೇ ಓವರ್ ಎಸೆತ ಕಮಿನ್ಸ್ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಅವರನ್ನು ಔಟ್ ಮಾಡಿದರು. ಬಳಿಕ 20ನೇ ಓವರ್ ಎಸೆದ ಕಮಿನ್ಸ್ ಮೊದಲ ಎಸೆತದಲ್ಲಿ ಕರೀಂ ಜನ್ನತ್ ಅವರನ್ನು ಔಟ್ ಮಾಡಿದರು. ಎರಡನೇ ಎಸೆತದಲ್ಲಿ ಗುಲ್ಬದಿನ್ ನೈಬ್ ಅವರು ಕಮಿನ್ಸ್ ಗೆ ಬಲಿಯಾದರು. ಈ ಮೂಲಕ ಕಮಿನ್ಸ್ ಸತತ ಎರಡನೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದರು.

ವಿಶೇಷ ಎಂದರೆ 20ನೇ ಓವರ್ ನ ಮೂರನೇ ಎಸೆತದಲ್ಲೂ ಹ್ಯಾಟ್ರಿಕ್ ಪಡೆಯುವ ಅವಕಾಶ ಕಮಿನ್ಸ್ ಅವರಿಗಿತ್ತು. ಆದರೆ ನಂಗೆಯಲಿಯಾ ಖರೋಟೆ ಅವರು ಬಾರಿಸಿದ ಚೆಂಡನ್ನು ವಾರ್ನರ್ ಡ್ರಾಪ್ ಮಾಡಿದರು.

ಪ್ಯಾಟ್ ಕಮಿನ್ಸ್ ಒಂದೇ ಆವೃತ್ತಿಯ ಟಿ20 ವಿಶ್ವಕಪ್‌ ನಲ್ಲಿ ಎರಡು ಹ್ಯಾಟ್ರಿಕ್‌ ಗಳನ್ನು ಪಡೆದ ಮೊದಲ ಬೌಲರ್ ಆಗಿದ್ದಾರೆ.

ಅವರು ಈಗ ಸತತ ಟಿ20 ಪಂದ್ಯಗಳಲ್ಲಿ ಎರಡು ಹ್ಯಾಟ್ರಿಕ್‌ ಗಳನ್ನು ಪಡೆದ ಏಕೈಕ ಬೌಲರ್ ಆಗಿದ್ದಾರೆ.

ಎರಡೂ ಹ್ಯಾಟ್ರಿಕ್‌ ಗಳು ಕಮಿನ್ಸ್‌ಗೆ ಎರಡು ಓವರ್‌ಗಳಲ್ಲಿ ಬಂದವು.

ಪ್ಯಾಟ್ ಕಮಿನ್ಸ್ ಈಗ ಹ್ಯಾಟ್ರಿಕ್ ಗಳ ಹ್ಯಾಟ್ರಿಕ್ ಪಡೆಯುವ ಅವಕಾಶ ಹೊಂದಿದ್ದಾರೆ. ಭಾರತ ವಿರುದ್ಧದ ಮುಂದಿನ ಪಂದ್ಯದಲ್ಲಿ ಅವರಿಗೆ ಈ ಅವಕಾಶವಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.