![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-415x229.jpg)
Kalaburagi; ಸೂರಜ್ ಪ್ರಕರಣ ವಿಚಿತ್ರ, ವಿಕೃತ, ಅಸಹ್ಯವಾದದ್ದು: ಸಚಿವ ಪ್ರಿಯಾಂಕ್ ಖರ್ಗೆ
Team Udayavani, Jun 23, 2024, 12:22 PM IST
![Kalaburagi; ಸೂರಜ್ ಪ್ರಕರಣ ವಿಚಿತ್ರ, ವಿಕೃತ, ಅಸಹ್ಯವಾದದ್ದು: ಸಚಿವ ಪ್ರಿಯಾಂಕ್ ಖರ್ಗೆ](https://www.udayavani.com/wp-content/uploads/2024/06/kharge-13-620x342.jpg)
ಕಲಬುರಗಿ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣ ವಿಚಿತ್ರ, ವಿಕೃತ ಹಾಗೂ ಅಸಹ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ ರೇವಣ್ಣ ಅವರ ಪ್ರಕರಣ, ಮಾಜಿ ಸಿಎಂ ಬಿಎಸ್ವೈ ಫೋಕ್ಸೋ ಹಾಗೂ ಈಗಿನ ಸೂರಜ್ ಅವರ ಪ್ರಕರಣ ನೋಡಿದರೆ ಏನ್ ನಡೆಯುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ ಎಂದರು.
ಇಂತಹ ಪ್ರಕರಣದಲ್ಲಿ ಅವರು ಏನು ಮಾಡಿದ್ದಾರೆ ಎಂಬುದು ಅವರಿಗೆಯೇ ಏನು ಅನ್ನಿಸುತ್ತಿಲ್ಲವೇ? ಕೊನೆಯ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿ. ದೊಡ್ಡಮನೆ- ದೊಡ್ಡವರು ಹಾಗೂ ಅಧಿಕಾರದಲ್ಲಿದ್ದವರು ಏನು ಸಂದೇಶ ಕೊಡುತ್ತಾರೆ. ಜವಾಬ್ದಾರಿ ಕುಟುಂಬಕ್ಕಾದ ಈ ಕಪ್ಪುಚುಕ್ಕೆ ಅಳಿಸಿ ಹಾಕುತ್ತೇವೆ. ಅಧಿಕಾರ ಬಿಟ್ಟಿರುತ್ತೇವೆ. ಮಾದರಿ ನಾಗರಿಕರಾಗುತ್ತೇವೆ ಎಂಬುದು ಅವರ ಸ್ವಂತ ವಿವೇಚನಗೆ ಹಾಗೂ ಆತ್ಮ ಸಾಕ್ಷಿ ಗೆ ಬಿಟ್ಟದ್ದು ಎಂದು ಸಚಿವ ಖರ್ಗೆ ಹೇಳಿದರು.
ಬಿಜೆಪಿ ಸ್ಮಶಾನ ಮೌನ ಯಾಕೆ?: ಮಾತೆತ್ತಿದರೆ ನ್ಯಾಯದ ಬಗ್ಗೆ ಮಾತನಾಡುವ ಹಾಗೂ ಜಪ ಮಾಡುವ ಬಿಜೆಪಿಯವರು ಈ ಪ್ರಕರಣದಲ್ಲಿ ಸ್ಮಶಾನ ಮೌನ ಯಾಕೆ ವಹಿಸಿದ್ದಾರೆ ಎಂದು ಸಚಿವ ಖರ್ಗೆ ಪ್ರಶ್ನಿಸಿದರು.
ಮರಳು ಸರಳೀಕರಣಕ್ಕೆ ಕ್ರಮ: ಚುನಾವಣೆ ಸಂದರ್ಭದಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದರಿಂದ ಮರಳು ಎತ್ತುವಳಿ ನಿಲ್ಲಿಸಲಾಗಿತ್ತು. ಈಗ ನಿಬಂಧನೆ ತೆಗೆದು ಹಾಕಿ ರಾಯಲ್ಟಿ ಆಧಾರದ ಮೇಲೆ ಮರಳು ಸಾಗಾಣಿಕೆ ಶುರುವಾಗಲಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BJP-flag](https://www.udayavani.com/wp-content/uploads/2024/07/BJP-flag-150x90.jpg)
Congress ಸರ್ಕಾರದಿಂದ ರಾಜ್ಯ ಬರ್ಬಾದ್ ; ಬಿಜೆಪಿ ಟೀಕೆ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
![Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್](https://www.udayavani.com/wp-content/uploads/2024/07/vijay-viral-150x83.jpg)
Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್
![Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ](https://www.udayavani.com/wp-content/uploads/2024/07/ksrtc-150x96.jpg)
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
![Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ](https://www.udayavani.com/wp-content/uploads/2024/07/kageri-150x87.jpg)
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-150x83.jpg)
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
![BJP-flag](https://www.udayavani.com/wp-content/uploads/2024/07/BJP-flag-150x90.jpg)
Congress ಸರ್ಕಾರದಿಂದ ರಾಜ್ಯ ಬರ್ಬಾದ್ ; ಬಿಜೆಪಿ ಟೀಕೆ
![ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು](https://www.udayavani.com/wp-content/uploads/2024/07/DC-1-150x84.jpg)
ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-150x83.jpg)
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.