T20 WC: ಗಲ್ಲಿ ಕ್ರಿಕೆಟ್ ನೆನಪಿಸಿದ ಕೊಹ್ಲಿ; ಆ್ಯಂಟಿಗುವಾ ಪಂದ್ಯದಲ್ಲಿ ಆಗಿದ್ದೇನು? Video


Team Udayavani, Jun 23, 2024, 1:08 PM IST

T20 WC: Kohli recalls gully cricket; What happened in the Antigua match? Videos

ಆ್ಯಂಟಿಗುವಾ: ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 8 ಹಂತದ ಬಾಂಗ್ಲಾದೇಶ ವಿರುದ್ದ ಸುಲಭ ಗೆಲುವು ಸಾಧಿಸಿದ ಭಾರತ ಸೆಮಿ ಹಂತಕ್ಕೆ ಹತ್ತಿರವಾಗಿದೆ. ಆ್ಯಂಟಿಗುವಾದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಆಲ್ ರೌಂಡ್ ಆಟದ ಎದುರು ಬಾಂಗ್ಲಾ ಟೈಗರ್ಸ್ ಸೋಲು ಕಂಡರು.

ಅದ್ಭುತ ಐಪಿಎಲ್ ಬಳಿಕ ಜೋಶ್ ನಲ್ಲಿ ವಿಶ್ವಕಪ್ ಗೆ ಬಂದಿದ್ದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಗ್ರೂಪ್ ಹಂತದಲ್ಲಿ ವಿಫಲರಾಗಿದ್ದಾರೆ. ಆದರೆ ಬಾಂಗ್ಲಾ ವಿರುದ್ದದ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದ್ದ ವಿರಾಟ್ ದೊಡ್ಡ ಇನ್ನಿಂಗ್ಸ್ ಕಟ್ಟಲಾಗಲಿಲ್ಲ. 28 ಎಸೆತಗಳಲ್ಲಿ 37 ರನ್ ಗಳಿಸಿ ಔಟಾದರು.

ವಿಶ್ವಕಪ್ ನಲ್ಲಿ ಇನ್ನೂ ತನ್ನ ನೈಜ ಆಟ ತೋರಿಸದ ವಿರಾಟ್ ಮೈದಾನದಲ್ಲಿ ಎಂಟರ್ಟೈನ್ ಮಾಡುವಲ್ಲಿ ಹಿಂದೆ ಬಿದ್ದಿಲ್ಲ. ಆ್ಯಂಟಿಗುವಾದಲ್ಲಿ ಅವರು ಚೆಂಡನ್ನು ಪಡೆಯಲು ಜಾಹೀರಾತು ಹೋರ್ಡಿಂಗ್‌ನ ಕೆಳಗೆ ನುಗ್ಗಿ ನೋಡುಗರಿಗೆ ಗಲ್ಲಿ ಕ್ರಿಕೆಟ್ ವೈಬ್ ನೀಡಿದರು.

ಬಾಂಗ್ಲಾದೇಶ ತಂಡಕ್ಕೆ 18 ಎಸೆತಗಳಲ್ಲಿ 74 ರನ್ ಅಗತ್ಯವಿದ್ದಾಗ ಈ ಪ್ರಸಂಗ ನಡೆಯಿತು. ಅರ್ಶದೀಪ್ ಎಸೆತದಲ್ಲಿ ಬಾಂಗ್ಲಾ ಬ್ಯಾಟರ್ ರಿಶಾದ್ ಹುಸೈನ್ ಮಿಡ್ ವಿಕೆಟ್ ಬೌಂಡರಿ ಮೇಲೆ ಸಿಕ್ಸರ್ ಬಾರಿಸಿದರು. ಚೆಂಡು ಅಲ್ಲಿದ್ದ ಎಲ್ಇಡಿ ಜಾಹೀರಾತು ಹೋರ್ಡಿಂಗ್ ಅಡಿಗೆ ಹೋಯಿತು.

ಮಿಡ್ ವಿಕೆಟ್ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವಿರಾಟ್ ಚೆಂಡನ್ನು ತರಲು ಹೋರ್ಡಿಂಗ್ ಬೋರ್ಡ್ ಒಳಗೆ ತೂರಬೇಕಾಯಿತು. ಇಂತಹ ದೃಶ್ಯಗಳು ಸಾಮಾನ್ಯವಾಗಿ ಗಲ್ಲಿ ಕ್ರಿಕೆಟ್‌ನಲ್ಲಿ ಕಂಡುಬರುತ್ತವೆ, ಕೊಹ್ಲಿಯ ಈ ನಡೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಟಾಪ್ ನ್ಯೂಸ್

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

2-hunsur

Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.