Udupi; ಚಾಲಕನ ನಿಯಂತ್ರಣ ತಪ್ಪಿ ಕಲ್ಸಂಕ ತೋಡಿಗೆ ಬಿದ್ದ ಆಟೋ ರಿಕ್ಷಾ
Team Udayavani, Jun 23, 2024, 4:45 PM IST
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಕಲ್ಸಂಕ ತೋಡಿಗೆ ಬಿದ್ದ ಘಟನೆ ರವಿವಾರ ನಡೆದಿದೆ.
ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಿಂದ ಕಲ್ಸಂಕದ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಮತ್ತೊಂದು ವಾಹನಕ್ಕೆ ಸೈಡ್ ನೀಡುವ ಭರದಲ್ಲಿ ಬಲಬದಿಗೆ ಬಂದಿದೆ. ಆವರಣ ಗೋಡೆ ಇಲ್ಲದ ಕಾರಣ ನೇರವಾಗಿ ತೋಡಿಗೆ ಬಿದ್ದಿದೆ.
ಯಾರಿಗೂ ಗಾಯ ಉಂಟಾಗಿಲ್ಲ. ಅನಂತರ ಆಟೋರಿಕ್ಷಾವನ್ನು ಮೇಲಕ್ಕೆತ್ತಲಾಯಿತು. ಸ್ಥಳೀಯರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!
Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ
Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ
MUST WATCH
ಹೊಸ ಸೇರ್ಪಡೆ
Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು
Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.