Kottigehara ಪ್ರವಾಸಿಗರಿಂದ ಸಂಚಾರ ದಟ್ಟಣೆ; ಖಾಸಗಿ ವಾಹನದಲ್ಲಿ ಬಂದ ಪೊಲೀಸರಿಗೂ ಬಿತ್ತು ದಂಡ


Team Udayavani, Jun 23, 2024, 7:35 PM IST

Kottigehara ಪ್ರವಾಸಿಗರಿಂದ ಸಂಚಾರ ದಟ್ಟಣೆ; ಖಾಸಗಿ ವಾಹನದಲ್ಲಿ ಬಂದ ಪೊಲೀಸರಿಗೆ ದಂಡ

ಕೊಟ್ಟಿಗೆಹಾರ : ಪ್ರವಾಸಿ ತಾಣವಾದ ಕೊಟ್ಟಿಗೆಹಾರದಲ್ಲಿ ಭಾನುವಾರದಂದು ಪ್ರವಾಸಿಗರು ಅಡ್ಡಾದಿಡ್ಡಿ ವಾಹನ ನಿಲ್ಲಿಸಿ ಗಂಟೆಗೂ ಅಧಿಕ ಕಾಲ ಸಂಚಾರ ದಟ್ಟಣೆ ಉಂಟಾಗಿ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.

ಪ್ರವಾಸಿಗರು ಕೊಟ್ಟಿಗೆಹಾರ ಅಂಗಡಿ ಹೋಟೆಲ್ ಗಳ ಬಳಿ ಅಡ್ಡಾದಿಡ್ಡಿ ನಿಲ್ಲಿಸಿದ್ದರು.ಇದರಿಂದ ಸಂಚಾರ ದಟ್ಟಣೆ ಸಂಭವಿಸಿತು.ಇದರ ನಡುವೆ ಶಿವಮೊಗ್ಗ ಪೊಲೀಸರು ಖಾಸಗಿ ವಾಹನದಲ್ಲಿ ಪ್ರವಾಸ ಬಂದು ವಾಹನವನ್ನು ರಸ್ತೆಯಲ್ಲೇ ನಿಲ್ಲಿಸಿದ್ದರು.ಸಂಚಾರ ನಿಯಂತ್ರಣ ತಡೆಯಲು ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ಕೊಟ್ಟಿಗೆಹಾರ ಗಸ್ತು ಬಂದ ವೇಳೆ ರಸ್ತೆಯಲ್ಲಿ ನಿಂತ ವಾಹನದವರನ್ನು ಕರೆಸಿ ತೆರವು ಗೊಳಿಸಲು ಹೇಳಿ ರೂ500 ದಂಡ ಹಾಕಿದರು.

ಬಳಿಕವೇ ಇವರು ಶಿವಮೊಗ್ಗ ಪೊಲೀಸರೆಂದು ತಿಳಿದು ಬಂತು.ಸಂಚಾರ ಪಾಲನೆ ಮಾಡದ ಪೊಲೀಸರಿಗೆ ದಂಡದ ಬಿಸಿ ತಟ್ಟಿದೆ.

 

 

 

ಟಾಪ್ ನ್ಯೂಸ್

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

1-aaa

Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.