![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-415x249.jpg)
HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…
Team Udayavani, Jun 23, 2024, 10:40 PM IST
![ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್ಡಿಕೆತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್ಡಿಕೆ](https://www.udayavani.com/wp-content/uploads/2024/06/hdk-15-620x350.jpg)
ರಾಮನಗರ: “ತಪ್ಪುಗಳನ್ನು ಕೆಲವರು ಮಾಡುತ್ತಾರೆ, ನಿಮ್ಮ ಕುಟುಂಬದ ಮಕ್ಕಳೂ ತಪ್ಪೆಸಗುತ್ತಾರೆ. ಹಾಗೆಂದು ಅವರಿಗೆ ತಪ್ಪು ದಾರಿಗೆ ಹೋಗಿ ಎಂದು ನೀವು ಹೇಳುತ್ತೀರಾ, ಈ ದೇಶದಲ್ಲಿ ಕಾನೂನು ಇದೆ. ಯಾರು ತಪ್ಪು ಮಾಡಿದರೂ ಶಿಕ್ಷೆಯಾಗುತ್ತದೆ’ ಎಂದು ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಸಂಸದ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಅವರ ತಪ್ಪನ್ನು ಮುಂದಿಟು ಕೊಂಡು ಯಾರೋ ಒಬ್ಬ ಚಾನಲ್ನವ ದೇವೇಗೌಡರ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾನೆ. ಅದೇ ಮಾತನ್ನು ಇದೀಗ ಚನ್ನಪಟ್ಟಣ ಉದ್ಧಾರ ಮಾಡುತ್ತೇವೆ ಎಂದು ಬಂದಿದ್ದಾರಲ್ಲಾ (ಡಿ.ಕೆ. ಶಿವಕುಮಾರ್), ಅವರ ಬಗ್ಗೆ ಆಡಿದ್ದರೆ ಆ ಚಾನಲ್ ಪುಡಿಪುಡಿ ಅಗಿರುತ್ತಿತ್ತು. ಆದರೆ ನಾವು ಅಂತಹ ಸಂಸ್ಕೃತಿಯವರಲ್ಲ. ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸುತ್ತೇನೆ ಎಂದರು.
ಟಾಪ್ ನ್ಯೂಸ್
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![3](https://www.udayavani.com/wp-content/uploads/2024/07/3-150x90.jpg)
Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ
![Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು](https://www.udayavani.com/wp-content/uploads/2024/06/4-19-150x90.jpg)
Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು
![1-sdsads](https://www.udayavani.com/wp-content/uploads/2024/06/1-sdsads-150x90.jpg)
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
![Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ](https://www.udayavani.com/wp-content/uploads/2024/06/scooty-150x87.jpg)
Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
![HDK 2](https://www.udayavani.com/wp-content/uploads/2024/06/HDK-2-2-150x100.jpg)
By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ
MUST WATCH
ಹೊಸ ಸೇರ್ಪಡೆ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.