![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-415x229.jpg)
ರಾಜಕೀಯ ದುರುದ್ದೇಶ ಗೊತ್ತಿಲ್ಲ: ಸಚಿವ ಪರಮೇಶ್ವರ್
Team Udayavani, Jun 23, 2024, 10:44 PM IST
![pರಾಜಕೀಯ ದುರುದ್ದೇಶ ಗೊತ್ತಿಲ್ಲ: ಸಚಿವ ಪರಮೇಶ್ವರ್](https://www.udayavani.com/wp-content/uploads/2024/06/p-2-620x345.jpg)
ಬೆಂಗಳೂರು: ಸೂರಜ್ ಪ್ರಕರಣ ರಾಜಕೀಯ ಪ್ರೇರಿತವೋ? ಅಲ್ಲವೋ? ಗೊತ್ತಿಲ್ಲ. ಪ್ರಕರಣ ಗಂಭೀರವಾಗಿರುವುದರಿಂದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ಬಂದ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ರಾಜಕೀಯ ದುರುದ್ದೇಶವಿದೆಯೋ ಇಲ್ಲವೋ ಎನ್ನುವುದು ತನಿಖೆಯಿಂದ ಗೊತ್ತಾಗಲಿದೆ ಎಂದರು.
ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಈಶ್ವರ ಖಂಡ್ರೆ, ಸೂರಜ್ ಬಂಧನ ವಿಚಾರ ನನಗೆ ಗೊತ್ತಿಲ್ಲ. ಯಾವುದೇ ಅಕ್ರಮ ಅಥವಾ ಅಪರಾಧ ಪ್ರಕರಣಗಳ ತನಿಖೆ ಪೊಲೀಸರ ಜವಾಬ್ದಾರಿ. ಇದರಲ್ಲಿ ನಮ್ಮ ಹೇಳಿಕೆ ಯಾಕೆ? ಎಂದರು.
ಟಾಪ್ ನ್ಯೂಸ್
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BJP-flag](https://www.udayavani.com/wp-content/uploads/2024/07/BJP-flag-150x90.jpg)
Congress ಸರ್ಕಾರದಿಂದ ರಾಜ್ಯ ಬರ್ಬಾದ್ ; ಬಿಜೆಪಿ ಟೀಕೆ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
![Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್](https://www.udayavani.com/wp-content/uploads/2024/07/vijay-viral-150x83.jpg)
Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್
![Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ](https://www.udayavani.com/wp-content/uploads/2024/07/ksrtc-150x96.jpg)
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
![Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ](https://www.udayavani.com/wp-content/uploads/2024/07/kageri-150x87.jpg)
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-150x83.jpg)
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
![BJP-flag](https://www.udayavani.com/wp-content/uploads/2024/07/BJP-flag-150x90.jpg)
Congress ಸರ್ಕಾರದಿಂದ ರಾಜ್ಯ ಬರ್ಬಾದ್ ; ಬಿಜೆಪಿ ಟೀಕೆ
![ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು](https://www.udayavani.com/wp-content/uploads/2024/07/DC-1-150x84.jpg)
ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-150x83.jpg)
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.