Daily Horoscope: ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸೂಕ್ತ ಮಾರ್ಗದರ್ಶನ ಲಭ್ಯ


Team Udayavani, Jun 24, 2024, 7:28 AM IST

1-24–monday

ಮೇಷ: ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯಮಿಗಳಿಗೆ ಸಮಸ್ಯೆಗಳಿಂದ ಸ್ವಲ್ಪ ಬಿಡುಗಡೆ. ದೂರ ದೇಶದಲ್ಲಿರುವ ಬಂಧುಗಳಿಂದ ಶುಭ ಸಮಾಚಾರ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಗೃಹೋದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ.

ವೃಷಭ: ಉದ್ಯೋಗಸ್ಥರಿಗೆ ಹೊಸ ಸಪ್ತಾಹ ಅನುಕೂಲಕರ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಹೇರಳ ಲಾಭ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಯಂತ್ರೋಪಕರಣ ವ್ಯವಹಾರಸ್ಥರಿಗೆ ಅನುಕೂಲ.

ಮಿಥುನ: ಯೋಜನೆಗಳನ್ನು ತ್ವರಿತಗೊಳಿಸುವ ಪ್ರಕ್ರಿಯೆ ಆರಂಭ. ಉದ್ಯೋಗಸ್ಥರಿಗೆ ಸಮಾಧಾನ ನೀಡುವ ಬೆಳವಣಿಗೆ. ಅಪಾತ್ರರಿಗೆ ಸಲಹೆ ನೀಡುವುದರಿಂದ ಅವಮಾನ. ವ್ಯವಹಾರ ಸಂಬಂಧ ಗಣ್ಯವ್ಯಕ್ತಿಯ ಭೇಟಿ.

ಕರ್ಕಾಟಕ: ಉದ್ಯೋಗಸ್ಥರಿಗೆ ಅಧಿಕ ಸವಲತ್ತುಗಳು. ಉದ್ಯಮಗಳಿಗೆ ಸರಕಾರಿ ನೆರವು ಕಡಿತ ಸಂಭವ. ಸರಕಾರಿ ಆಸ್ಪತ್ರೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ. ಮಹಿಳೆಯರ ಸ್ವೋದ್ಯೋಗ ಯೋಜನೆ ಉತ್ಪನ್ನಗಳಿಗೆ ಒಳ್ಳೆಯ ಹೆಸರು.

ಸಿಂಹ: ನಾನಾ ಬಗೆಯ ವ್ಯವಹಾರಗಳಲ್ಲಿ ವ್ಯಸ್ತರಾಗುವಿರಿ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ. ಉದ್ಯಮಕ್ಕೆ ಹೊಸ ರೂಪ ನೀಡುವ ಕ್ರಿಯೆ ಮುಕ್ತಾಯ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ಕನ್ಯಾ: ಹೊಸ ಕಾರ್ಯಕ್ಷೇತ್ರಕ್ಕೆ ಒಗ್ಗಿಕೊಂಡ ಸಮಾಧಾನ. ಕಾರ್ಯನಿಷ್ಠೆಗೆ ಮಾಲಕರಿಂದ ಶ್ಲಾಘನೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಕುಶಲಕರ್ಮಿಗಳಿಗೆ ಉದ್ಯೋಗಕ್ಕೆ ಕರೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಗುಣಮಟ್ಟ ಕಾಯ್ದುಕೊಳ್ಳುವ ಸವಾಲು. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸೂಕ್ತ ಮಾರ್ಗದರ್ಶನ ಲಭ್ಯ ಲೇವಾದೇವಿ ವ್ಯವಹಾರದಿಂದ ದೂರವಿರಿ.
ನ್ಯಾಯಾಲಯದಲ್ಲಿ ಜಯ.

ವೃಶ್ಚಿಕ: ಸದ್ಯದ ಪರಿಸ್ಥಿತಿ ಎಲ್ಲ ರೀತಿಯಲ್ಲೂ ಉತ್ತಮ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಚ್ಯುತಿಯಾಗದು. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಆತಂಕ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ.

ಧನು: ಉದ್ಯೋಗಸ್ಥರಿಗೆ ಘಟಕದ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸುವ ಹೊಣೆಗಾರಿಕೆ. ಉದ್ಯಮದ ವೈವಿಧಿÂàಕರಣ ಕಾರ್ಯ ಅಂತಿಮಹಂತಕ್ಕೆ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ. ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ.

ಮಕರ: ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು. ಬಂಧುವರ್ಗದಲ್ಲಿ ಶುಭ ಸಮಾರಂಭ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಗೃಹೋಪಯೋಗಿ ಸಾಧನಗಳ ಖರೀದಿಗೆ ಧನವ್ಯಯ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.

ಕುಂಭ: ನಿಲ್ಲದೆ ಸಾಗುವ ಹಲವು ಬಗೆಯ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ಕಿರಿಕಿರಿ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಲ್ಲಿ ಲಾಭ. ಸಂಗೀತ, ಸಾಹಿತ್ಯ ನೃತ್ಯ ಕಲಾಭ್ಯಾಸಿಗಳಿಗೆ ಸಂತಸ.

ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ. ಕೊಂಚ ಕಾಲದಿಂದ ಸೊರಗಿದ್ದ ಉದ್ಯಮ ಚೇತರಿಕೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣೆಗೆ ಸಂಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಭಾಗಿ.

ಟಾಪ್ ನ್ಯೂಸ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.