Shivarajkumar; ತಮಿಳು ನಿರ್ದೇಶಕನ ಕನ್ನಡ ಚಿತ್ರದಲ್ಲಿ ಶಿವಣ್ಣ


Team Udayavani, Jun 24, 2024, 12:23 PM IST

Shivarajkumar; ತಮಿಳು ನಿರ್ದೇಶಕನ ಕನ್ನಡ ಚಿತ್ರದಲ್ಲಿ ಶಿವಣ್ಣ

ನಟ ಶಿವರಾಜ್‌ ಕುಮಾರ್‌ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಗೀತಾ ಶಿವರಾಜ್‌ ಕುಮಾರ್‌ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಹೊಸ ಪೋಸ್ಟರ್‌ ಬಿಡುಗಡೆ ಮಾಡಿ ಶುಭ ಕೋರಿದೆ.

ಶಿವರಾಜ್‌ ಕುಮಾರ್‌ ಅವರಿಗೆ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿರುವುದು ತಮಿಳು ನಿರ್ದೇಶಕ ಕಾರ್ತಿಕ್‌ ಅದ್ವೆ„ತ್‌. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ “ಪಾಯುಮ್‌ ಒಲಿ ನೀ ಎನಕ್ಕು’ ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್‌ ವುಡ್‌ ಅಂಗಳಕ್ಕೆ ಎಂಟ್ರಿ ಕೊಡುತ್ತಿರುವ ಇವರಿಗೆ ನಿರ್ದೇಶಕನಾಗಿ ಎರಡನೇ ಸಿನಿಮಾ.

ಇದೊಂದು ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾವಾಗಿದ್ದು, ಶಿವಣ್ಣ ವಿಭಿನ್ನ ಲುಕ್‌ ಹಾಗೂ ವಿಭಿನ್ನ ಗೆಟಪ್‌ನಲ್ಲಿ ಕಾಣಸಿಕೊಳ್ಳಲಿದ್ದಾರಂತೆ. ಸದ್ಯ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಸಂಗೀತದ ಕೆಲಸಗಳು ಸಾಗುತ್ತಿದೆ. ಆಗಸ್ಟ್‌ನಲ್ಲಿ ಚಿತ್ರದ ಮುಹೂರ್ತ ನಡೆಯಲಿದೆ.

ಸದ್ಯಕ್ಕೆ ಬೇರೆ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳಲು ಸಜ್ಜಾಗಿದೆ ಚಿತ್ರತಂಡ. ಸ್ಯಾಮ್‌ ಸಿ.ಎಸ್‌ ಸಂಗೀತ, ಎಜೆ ಶೆಟ್ಟಿ ಛಾಯಾಗ್ರಹಣ, ದೀಪು ಸಂಕಲನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಚಿತ್ರಕ್ಕಿದೆ.

ಇನ್ನು, ಶಿವರಾಜ್‌ಕುಮಾರ್‌ ಅವರು ಸದ್ಯ “ಭೈರತಿ ರಣಗಲ್‌’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಈ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ನರ್ತನ್‌ ನಿರ್ದೇಶನದ ಈ ಚಿತ್ರವನ್ನು ಸ್ವತಃ ಶಿವಣ್ಣ ತಮ್ಮದೇ ಬ್ಯಾನರ್‌ನಲ್ಲಿ ನಿರ್ಮಿಸುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಶಿವಣ್ಣ, “ಭೈರತಿ ರಣಗಲ್‌ನ ಸಣ್ಣ ಕಥೆಯನ್ನು ಇಲ್ಲಿ ಬೆಳೆಸಲಾಗಿದೆ. ಯಾಕೆ ಅವನು ಭೈರತಿ ರಣಗಲ್‌ ಆಗುತ್ತಾನೆ. ಜನರಿಗೆ ಯಾಕೆ ಅವನ್ನು ಕಂಡರೆ ಅಷ್ಟು ಪ್ರೀತಿ ಎಂದು ಹೇಳಲಾಗಿದೆ. ಹೆಚ್ಚು ಆಡಂಬರವಿಲ್ಲದೆ, ಸರಳವಾಗಿ ಈ ವಿಷಯವನ್ನು ಹೇಳಲಾಗಿದೆ. ಇಲ್ಲಿ ಎಷ್ಟು ಮಾತು ಬೇಕೋ, ಅಷ್ಟಿದೆ. ನರ್ತನ್‌ ತುಂಬಾ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.