ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?


Team Udayavani, Jun 24, 2024, 3:21 PM IST

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಮುಂಬೈ: ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಂದಿನ ಮುಖ್ಯ ತರಬೇತುದಾರನ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ಮುಂದಿನ ಕೋಚ್ ಆಗುವುದು ಬಹುತೇಕ ಅಂತಿಮವಾಗಿದೆ. ಗೌತಮ್ ಇತ್ತೀಚೆಗಷ್ಟೇ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಎದುರು ಸಂದರ್ಶನಕ್ಕೆ ಹಾಜರಾಗಿದ್ದರು.

ಈ ಸಂದರ್ಶನದಲ್ಲಿ ಗೌತಿ ಹಲವು ಬೇಡಿಕೆಗಳನ್ನು ಇರಿಸಿದ್ದಾರೆ. ಅವುಗಳಿಗೆ ಅಸ್ತು ಎಂದರೆ ಮಾತ್ರ ತಾನು ಹುದ್ದೆಗೆ ಬರಲು ಸಿದ್ದ ಎಂದಿದ್ದಾರೆ ಎಂದು ವರದಿಯಾಗಿದೆ.

ಸಂದರ್ಶನದಲ್ಲಿ ಗಂಭೀರ್ ಬಿಸಿಸಿಐನ ಪ್ರಸ್ತಾಪವನ್ನು ಒಪ್ಪಿಕೊಳ್ಳಲು ಒಂದಲ್ಲ ಐದು ಷರತ್ತುಗಳನ್ನು ಹಾಕಿದ್ದಾರೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

ತಂಡದ ಎಲ್ಲಾ ಕ್ರಿಕೆಟಿಂಗ್ ಕಾರ್ಯಾಚರಣೆಗಳು ತನ್ನ ನಿಯಂತ್ರಣದಲ್ಲಿರಬೇಕು. ಇದಕ್ಕೆ ಮಂಡಳಿ ಅಡ್ಡಿಬರಬಾರದು ಎಂದು ಮೊದಲ ಷರತ್ತು ಇರಿಸಿದ್ದಾರೆ.

ಎರಡನೆಯದಾಗಿ ತನ್ನ ಸಹಾಯಕ ಸಿಬ್ಬಂದಿಗಳು ತಾನು ಹೇಳಿದವರೇ ಆಗಬೇಕು. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್ ಗಳನ್ನು ತಾನು ಹೇಳಿದವರೇ ಆಗಬೇಕು ಎಂದು ಹೇಳಿದ್ದಾರೆ.

ಅತ್ಯಂತ ಪ್ರಮುಖ ಷರತ್ತು ಏನೆಂದರೆ, ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ಅವರಿಗೆ 2025ರ ಚಾಂಪಿಯನ್ಸ್ ಟ್ರೋಫಿ ಕೊನೆಯದಾಗಿರಬಹುದು. ಈ ಆಟಗಾರರು ಭಾರತವನ್ನು ಗೆಲ್ಲಿಸಲು ವಿಫಲವಾದರೆ, ಅವರನ್ನು ತಂಡದಿಂದ ಕೈಬಿಡಲಾಗುವುದು.

ನಾಲ್ಕನೇಯ ಷರತ್ತು ಏನೆಂದರೆ, ಟೆಸ್ಟ್ ಕ್ರಿಕೆಟ್ ಗೆ ಪ್ರತ್ಯೇಕ ತಂಡ ಇರಬೇಕು ಎನ್ನುವುದು.

ಐದನೇಯದಾಗಿ ಗಂಭೀರ್ ಅವರು ಈಗಿನಿಂದಲೇ 2027ರ ಏಕದಿನ ವಿಶ್ವಕಪ್ ಗೆ ತಯಾರಿ ನಡೆಸುತ್ತಾರೆ. ಇದಕ್ಕೆ ಬಿಸಿಸಿಐ ಅನುಮತಿ ನೀಡಬೇಕು.

ಹೀಗಾಗಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್, ರೋಹಿತ್, ಶಮಿ ಮತ್ತು ಜಡೇಜಾ ಉತ್ತಮ ಪ್ರದರ್ಶನ ನೀಡದಿದ್ದರೆ ಅವರನ್ನು ಏಕದಿನ ಕ್ರಿಕೆಟ್ ನಿಂದ ಕೈಬಿಡಲಾಗುವುದು. ಆದರೆ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಮುಂದುವರಿಯುತ್ತಾರೆಯೇ ಎನ್ನುವುದು ಇದುವರೆಗೆ ಖಚಿತವಾಗಿಲ್ಲ.

ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಚುಟುಕು ಮಾದರಿ ಕ್ರಿಕೆಟ್ ನಲ್ಲಿ ಆಡುವುದು ಬಹುತೇಕ ಅನುಮಾನ ಎನ್ನಲಾಗಿದೆ. ಯುವ ತಂಡವನ್ನು ಕಟ್ಟಲು ಗಂಭೀರ್ ಸಿದ್ದರಾಗಿದ್ದಾರೆ ಎನ್ನುತ್ತವೆ ವರದಿ.

ಟಾಪ್ ನ್ಯೂಸ್

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.