Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ


Team Udayavani, Jun 24, 2024, 3:29 PM IST

18-koratagere

ಕೊರಟಗೆರೆ: ಹೇಮಾವತಿ ಎಕ್ಸ್ಪ್ರೆಸ್ ಕೆನಾನ್ ತುಮಕೂರು ಜಿಲ್ಲೆಯ ರೈತರ ಪಾಲಿನ ಮರಣಶಾಸನ. ರಾಜ್ಯ ಸರಕಾರಕ್ಕೆ ಕಲ್ಪತರು ನಾಡಿನ ರೈತರ ನೀರಾವರಿಯ ಕೂಗು ಮುಟ್ಟುತ್ತೆ ಅಂದುಕೊಂಡು ಕೊರಟಗೆರೆ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಕೊರಟಗೆರೆ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಪವನಕುಮಾರ್ ತಿಳಿಸಿದರು.

ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ಸಮುದಾಯ ಭವನದಲ್ಲಿ ಕೊರಟಗೆರೆ ನೀರಾವರಿ ಹೋರಾಟ ಸಮಿತಿ ಮತ್ತು ವಿವಿಧ ರೈತಪರ-ಕನ್ನಡಪರ ಸಂಘಟನೆಗಳಿಂದ ಸೋಮವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.

ಕೊರಟಗೆರೆ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಜಿ.ವೆಂಕಟಾಚಲಯ್ಯ ಮಾತನಾಡಿ ಹೇಮಾವತಿ ನೀರಿಗಾಗಿ ತುಮಕೂರು ಜಿಲ್ಲೆ ಬಂದ್‌ಗೆ ಕರೆ ನೀಡಲಾಗಿದೆ. ರೈತರು 1 ಸಾವಿರ ಅಡಿ ಕೊಳವೆಬಾವಿ ಕೊರೆದರೂ ನೀರು ಸೀಗದೇ ಪ್ಲೋರೈಡ್‌ಯುಕ್ತ ನೀರು ಕುಡಿದು ನಾನಾ ಖಾಯಿಲೆ ಬರ್ತಿವೆ. ರೈತಾಪಿ ವರ್ಗದ ಜೊತೆಯಲ್ಲಿ ಆಟೋ, ಬಸ್ ಮತ್ತು ಅಂಗಡಿ ಮಾಲೀಕರು ಬೆಂಬಲ ನೀಡಬೇಕಿದೆ ಎಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಪ.ಪಂ. ಸದಸ್ಯರಾದ ಲಕ್ಷ್ಮೀನಾರಾಯಣ, ಪುಟ್ಟನರಸಪ್ಪ,  ಮುಖಂಡರಾದ ನರಸಿಂಹರಾಜು, ಮಲ್ಲಣ್ಣ, ದಾಡಿವೆಂಕಟೇಶ್, ಸುಶೀಲಮ್ಮ, ರಮೇಶ್, ಲಕ್ಷ್ಮೀಶ್, ಪಾರುಕ್, ರವಿಕುಮಾರ್, ಗುರುಧತ್, ದಿನೇಶ್, ಕಾಂತರಾಜು, ನಟರಾಜು, ರಾಜು, ಹಯಾತ್‌ಖಾನ್, ಸಂಜೀವರೆಡ್ಡಿ, ಜಗದೀಶ್ ಸೇರಿದಂತೆ ಇತರರು ಇದ್ದರು.

ಗೃಹಸಚಿವ ಮತ್ತು ಸಹಕಾರಿ ಸಚಿವರು ತುಮಕೂರು ಜಿಲ್ಲೆಯ ರೈತರ ಧ್ವನಿ ಆಗಬೇಕಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಕುಣಿಗಲ್ ಶಾಸಕ ರಂಗನಾಥ್ ಒತ್ತಡಕ್ಕೆ ನಮ್ಮ ಜಿಲ್ಲೆಯ ಸಚಿವರು ಮಣಿಯದೇ ನಮ್ಮ ನೀರಾವರಿ ಯೋಜನೆಗೆ ಶಕ್ತಿ ಆಗಬೇಕಿದೆ. ಬಯಲುಸೀಮೆ ಪ್ರದೇಶದ ನೀರಾವರಿ ಯೋಜನೆಗೆ ಹೇಮಾವತಿ ಎಕ್ಸ್ಪ್ರೇಸ್ ಕೇನಾಲ್ ದೊಡ್ಡ ಆಘಾತ ನೀಡುತ್ತೆ. -ಹನುಮಂತರೆಡ್ಡಿ. ರೈತ. ಕೊರಟಗೆರೆ

 

 

ಟಾಪ್ ನ್ಯೂಸ್

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

7-kunigal

Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.