Father: ನಮಗಾಗಿ ದುಡಿದ ನಾಯಕ ನಮ್ಮ ಜನಕ


Team Udayavani, Jun 24, 2024, 3:44 PM IST

19-fusion

ಅಪ್ಪ ಎಂದರೆ ಬೆಳಕು. ಅಪ್ಪನಿಂದಲೇ ಈ ಬದುಕು. ಅಪ್ಪನ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ.  ಅಪ್ಪ ಅಮ್ಮನ ಪ್ರೀತಿ ಅತ್ಯಮೂಲ್ಯವಾದದ್ದು. ನಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು ಸಾಕುವವರೇ ಅಪ್ಪ ಅಮ್ಮ. ಅಂತಹ ತಂದೆ ತಾಯಿಯರನ್ನು ನಾವು ಯಾವಗಲೂ ಗೌರವದಿಂದ ಕಾಣಬೇಕು.  ಅದು ನಮ್ಮ ಕರ್ತವ್ಯ ಕೂಡ ಹೌದು. ತಂದೆ, ತಾಯಿ ಎಂದರೆ ದೇವರ ಸ್ವರೂಪ.

ನಾವು ದೇವರನ್ನು ಎಷ್ಟು ಭಯ ಭಕ್ತಿಯಿಂದ ಗೌರವದಿಂದ ಪೂಜಿಸಿ ಆರಾದಿಸುತ್ತೇವೆಯೋ,  ಹಾಗೇಯೇ  ತಂದೆ ತಾಯಿಯರನ್ನೂ,  ಭಯ ಭಕ್ತಿಯಿಂದ ಪೂಜಿಸಿ, ಆರಾಧಿಸಿ ಗೌರವದಿಂದ ಕಾಣಬೇಕು. ತಂದೆ, ತಾಯಿ ಇಲ್ಲದ ಪ್ರಪಂಚವೇ ಶ್ಯೂನ.  ಪ್ರತಿಯೊಬ್ಬರ ಪಾಲಿಗೆ ಅಪ್ಪನೇ ಮೊದಲ ನಾಯಕ. ಅಪ್ಪ ಅಂದರೆ ದೇವರು,  ಅಪ್ಪ ಅಂದರೆ ಶಕ್ತಿ,  ಅಪ್ಪ ಅಂದರೆ ಆಕಾಶ, ಅಪ್ಪ ಅಂದರೆ ಸ್ನೇಹಿತ, ಅಪ್ಪ ಅಂದರೆ ಪ್ರೀತಿ, ಅಪ್ಪ ಅಂದರೆ ಬೆಳಕು,  ಅಪ್ಪ ಅಂದರೆ ಸಂತೋಷ ಹೀಗೆ ಎಷ್ಟು  ಅರ್ಥಗಳಿವೆ.

ಅಪ್ಪ ಮಕ್ಕಳನ್ನು ಬೈಯ್ಯುವುದಕ್ಕೆ ಮುಖ್ಯ ಕಾರಣ ಮಕ್ಕಳು ಯಾವ ತಪೂ³ ಮಾಡದಿರಲಿ ಎಂದು. ಮುಂದಿನ ಭವಿಷ್ಯ ಹಾಳಾಗದಿರಲಿ. ಸುಂದರ ಬದುಕು ಕಟಿcಕೊಳ್ಳಲು ಎಂಬ ಮೂಲ ಕಾರಣಕ್ಕಾಗಿ ಬೈದು ಬುದ್ದಿ ಹೇಳುತ್ತಾರೆ. ಬಾಹ್ಯವಾಗಿ ಕೋಪ ತೋರಿಸಿದರೂ ಅಂತರಂಗದಲ್ಲಿ ಮಾತ್ರ ಪ್ರೀತಿ ಉಕ್ಕಿ ಹರಿಯುತ್ತಿರುತ್ತದೆ. ಪ್ರತಿಯೊಬ್ಬ ತಂದೆ ತನ್ನಿಂದ ಸಾಧಿಸುವುದಕ್ಕೆ ಆಗದೇ ಇರುವುದನ್ನು ತನ್ನ ಮಕ್ಕಳಿಂದ ಸಾಧಿಸಿ ತೋರಿಸಲು ಕನಸು ಕಟ್ಟಿರುತ್ತಾರೆ.

ತನ್ನ ಕಷ್ಟ ಸುಖಗಳನ್ನು ಮರೆತು. ಮಕ್ಕಳ ಜೀವನ ಮತ್ತು ಸಂತೋಷಕ್ಕಾಗಿ ಹಗಲಿರುಳು ದುಡಿಯತ್ತಾರೆ.  ಮಕ್ಕಳು ಸಂತೋಷದಲ್ಲಿಯೇ ತನ್ನ ನೋವನ್ನು ಮರೆಯುತ್ತಾರೆ.  ಅಂತಹ ತ್ಯಾಗಮಯಿ ಜೀವಕ್ಕೆ ಸಲ್ಲಬೇಕಾದ ಗೌರವ ಮತ್ತು ಪ್ರೀತಿಯನ್ನು ಕೊಟ್ಟು ಅವರ ಮನದಲ್ಲಿ  ಆನಂದವನ್ನು ಸೃಷಿಸಬೇಕು. ನಮಗಾಗಿ ದುಡಿದು ದಣಿದ ದೇಹಕ್ಕೆ ಸದಾ ಆಸರೆಯಾಗಿ ಬದುಕಬೇಕು. ಅಂದಾಗ ಮಾತ್ರ ಬದುಕಿಗೆ ಅರ್ಥ ಮತ್ತು ಬದುಕಿದ್ದಕ್ಕೂ ಸಾರ್ಥಕ.  ವಿ.ಎಂ.ಎಸ್‌.

-ಗೋಪಿ

ಬೆಂಗಳೂರು

ಟಾಪ್ ನ್ಯೂಸ್

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.