UV Fusion: ಪ್ರಕೃತಿ ಶಾಶ್ವತ ಮನುಷ್ಯನ ಕೊಡುಗೆ ನಿಮಿತ್ತ…


Team Udayavani, Jun 24, 2024, 3:55 PM IST

20-uv-fusion

ನಾವು ಭೂಮಿಯ ಮೇಲೆ ವಾಸಿಸುತ್ತೆವೆ. ಈ ಭೂಮಿ ಮೇಲೆ ಮನುಷ್ಯನಲ್ಲದೆ ಬೇರೆ ಬೇರೆ ಪ್ರಾಣಿಗಳು, ಸಸ್ಯಗಳು ಗುಡ್ಡ, ಬೆಟ್ಟ, ಪರ್ವತ,ಹಳ್ಳ, ನದಿ,ಕೆರೆ,ಸರೋವರ, ಸಾಗರ ಜಲಪಾತ ಮತ್ತು ವಿವಿಧ ಬಗೆಯ ಪಕ್ಷಿಗಳು, ಹಾವು, ಹಲ್ಲಿ, ಸರಿಸೃಪಗಳು, ಜಾಲಚರ ಪ್ರಾಣಿಗಳು, ಆಕಾಶ, ಮಳೆ, ಮಂಜು, ಬಿಸಿಲು, ಗಾಳಿ, ಎಲ್ಲ ಸೇರಿ ಭೂಮಿಯ ಮೇಲೆ ಸ್ವರ್ಗದ ವಾತಾವರಣವನ್ನು ಸೃಷ್ಟಿಸಿವೇ….

ಪ್ರಕೃತಿಯ ವ್ಯವಸ್ಥೆಯಲ್ಲಿ ಎಳೆ ತಪ್ಪಿದರೆ ಅವ್ಯವಸ್ಥೆಗೆ ಅನಾಹುತಕ್ಕೆ ಕಾರಣವಾಗುತ್ತದೆ.

ನಿಸರ್ಗದ ಮಡಿಲಲ್ಲಿ ವಾಸಿಸುವ ಅನೇಕ ಜೀವಿಗಳಿಗೆ ಅರಣ್ಯದಿಂದ ಬಹಳ ಉಪಯೋಗವಿದೆ. ಅರಣ್ಯದಲ್ಲಿ ಅಥವಾ ನಿಸರ್ಗದಲ್ಲಿ ವಿವಿಧ ಜಾತಿಯ ಮರ, ಗಿಡ, ಪ್ರಾಣಿ, ಪಕ್ಷಿ, ಸರಿಸೃಪಗಗಳಿಗೆ ಆಶ್ರಯತಾಣ ವಾಗಿದೆ. ಅಲ್ಲದೆ ಅರಣ್ಯದಲ್ಲಿರುವ ಅತೀ ಎತ್ತರದಲ್ಲಿರುವ ಮರಗಳು ಮಳೆಯನ್ನು ಸುರಿಸಲು ಅನುವುಮಾಡಿಕೊಳ್ಳುತವೇ. ಅಂತಹ ಅರಣ್ಯ ನಾಶವಾದರೆ ಮಳೆ ಕಡಿಮೆಯಾಗುತ್ತದೆ. ಮಳೆ ಕಡಿಮೆಯಾದಂತೆ ಪ್ರಕೃತಿ ವಿಕೋಪ ಉಂಟಾಗುತದೆ.

ಕಾಡಿನಲ್ಲಿ ನೀರು, ಆಹಾರ, ದೊರೆಯದಿದ್ದರೆ ಅಲ್ಲಿಯ ಪ್ರಾಣಿಗಳು ನಾಡಿನಲ್ಲಿ ನುಗ್ಗಿ ಅಲ್ಲಿಯ ಅನೇಕ ಪ್ರಾಣಿಗಳನ್ನ ಕೊಂದು ತಿನ್ನುತವೇ. ಅರಣ್ಯದಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಪ್ರಾಣಿಗಳಿರುತವೇ ಒಂದಕ್ಕೊಂದು ನಿಸರ್ಗದನುಸಾರ ತಮ್ಮದೆ ಆದ ವಿಧಾನಗಳನ್ನು ಅನುಸರಿಸುತ್ತವೇ. ಆದರೆ ಮನುಷ್ಯ ಮೃಗಗಳಿಗಿಂತ ಕ್ರೂರಿ ಸ್ವಾರ್ಥಕ್ಕಾಗಿ ಎಲ್ಲವನ್ನು ಹಾಳು ಮಾಡುತಾನೆ. ಅರಣ್ಯ, ಪ್ರಾಣಿ, ಹುಲ್ಲು, ಮುಂತಾದವುಗಳನ್ನು ನಾಶ ಮಾಡುತ್ತಿದ್ದಾ ನೆ. ಮನುಷ್ಯ

ತನ್ನ ಸುತ್ತಮುತ್ತಲಿನ ನಿಸರ್ಗವನ್ನು ನಾಶ ಮಾಡಿ ವಿಶ್ವದ ವಿನಾಶಕ್ಕೆ ಕಾರಣವಾಗುತ್ತಾನೆ.ದಟ್ಟವಾದ ಅರಣ್ಯ ಬೆಳೆಸಬೇಕು. ಜಲ ಮಾಲಿನ್ಯ ತಡಿಯ ಬೇಕು. ನೀರು, ಭೂಮಿ ಎಲ್ಲವನ್ನು ಶುದ್ಧವಾಗಿಡಲು ಪ್ರಯತ್ನಿಸಬೇಕು. ಒಬ್ಬ ಉತ್ತಮ ಗೆಳೆಯನೆಂದರೆ ಅದು ಪ್ರಕೃತಿ…

-ಎಂ. ಸುದೀಪ್‌

ಕೊಟ್ಟೂರು

ಟಾಪ್ ನ್ಯೂಸ್

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

6-

Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.