Bidar; ವಕ್ಫ್ ಬೋರ್ಡ್ ಆಸ್ತಿ ಯತ್ನಾಳ್ ಅಪ್ಪನದ್ದೂ ಅಲ್ಲ; ಜಮೀರ್ ತಿರುಗೇಟು


Team Udayavani, Jun 24, 2024, 5:43 PM IST

zameer

ಬೀದರ್: ವಕ್ಫ್ ಬೋರ್ಡ್ ಆಸ್ತಿ ನಮ್ಮಪ್ಪನದ್ದು ಅಲ್ಲ, ಅದು ಅವರಪ್ಪನ (ಯತ್ನಾಳ್) ಆಸ್ತಿನೂ ಅಲ್ಲ. ಜನರು ದಾನ ಮಾಡಿದ ಆಸ್ತಿ. ಹೀಗಾಗಿ ವಕ್ಫ್ ಬೋರ್ಡ್‌ನ ಆಸ್ತಿಯನ್ನು ತನ್ನ ಸುಪರ್ದಿಗೆ ಪಡೆಯುವ ಹಕ್ಕು ಸರ್ಕಾರಕ್ಕೂ ಇಲ್ಲ ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಖಾನ್ ಪುನರುಚ್ಛರಿಸಿದ್ದಾರೆ.

ನಗರದಲ್ಲಿ ಸೋಮವಾರ ವಕ್ಫ್ ಬೋರ್ಡ್ ರದ್ದು ಮಾಡಬೇಕೆಂಬ ಶಾಸಕ ಬಸವರನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ಜಮೀರ್, ದಾನಿಗಳು ವಕ್ಫ್ ಬೋರ್ಡ್‌ಗೆ ಆಸ್ತಿ ಕೊಡಬೇಕಾದರೆ ಷರತ್ತು ಹಾಕಿ ಜಮೀನು ಕೊಟ್ಟಿರುತ್ತಾರೆ. ಬೇರೆಯವರನ್ನು ಖುಷಿ ಪಡಿಸಲು ಯತ್ನಾಳ್ ಮುಸಲ್ಮಾನರ ಬಗ್ಗೆ ಮಾತನಾಡುತ್ತಾರೆ. ಅವರಿಗೆ ರಾಜಕೀಯ ಬೇಕೆ ಹೊರತು ಹಿಂದೂ- ಮುಸ್ಲಿಂ ಯಾರು ಬೇಕಾಗಿಲ್ಲ. ಅವರು ಇದನ್ನು ಬಿಟ್ಟು ಅಭಿವೃದ್ಧಿ ಕೆಲಸ ಮಾಡಲಿ ಎಂದು ಸಲಹೆ ಮಾಡಿದರು.

ರಾಜ್ಯದಲ್ಲಿ ಒಟ್ಟು 37 ಸಾವಿರ ಎಕರೆಗಳಷ್ಟು ವಕ್ಫ್ ಬೋರ್ಡ್ ಆಸ್ತಿ ಇದೆ. ಇದರಲ್ಲಿ 4570 ಎಕರೆಗಳಷ್ಟು ಆಸ್ತಿ ಒತ್ತುವರಿಯಾಗಿದೆ. ಅದಕ್ಕಾಗಿ ವಕ್ಫ್ ಅದಾಲತ್ ನಡೆಸಲಾಗುತ್ತಿದ್ದು, ಬೀದರ ಜಿಲ್ಲೆಯಿಂದಲೇ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕೆಂಬ ಯತ್ನಾಳ್ ಹೇಳಿಕೆಗೆ ಕಿಡಿಕಾರಿದ ಜಮೀರ್, ಭಾರತ ನಮ್ಮ ದೇಶ. ನಾವ್ಯಾಕೆ ಪಾಕಿಸ್ತಾನಕ್ಕೆ ಹೋಗಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದವರು ನಾವು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಯಾರ ಜೊತೆಗಿದ್ದರೂ ಎಂಬುವುದು ಇತಿಹಾಸ ಹೇಳುತ್ತದೆ ಎಂದರು.

ಉಪ ಮುಖ್ಯಮಂತ್ರಿ ಹುದ್ದೆ ಬೇಡಿಕೆ ವಿಚಾರ ಸಂಬಂಧ ನಾನು ಮತ್ತು ಪೌರಾಡಳಿತ ಸಚಿವ ರಹೀಮ್ ಖಾನ್ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಪರಮೇಶ್ವರ, ಜಾರಕಿಹೊಳಿ, ರಾಜಣ್ಣ, ಎಂಬಿ ಪಾಟೀಲ ಸಹ ಅವರವರ ಅಭಿಪ್ರಾಯ ತಿಳಿಸಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ, ಡಿಸಿಎಂ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಟಾಪ್ ನ್ಯೂಸ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Chaluvarayaswamy

Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Sagar Khandre ಗೆಲುವು ಮುಸ್ಲಿಮ್‌ ಮತಗಳಿಂದ: ಜಮೀರ್‌ ಹೇಳಿಕೆ

Sagar Khandre ಗೆಲುವು ಮುಸ್ಲಿಮ್‌ ಮತಗಳಿಂದ: ಜಮೀರ್‌ ಹೇಳಿಕೆ

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.