Hosanagara: ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ
Team Udayavani, Jun 24, 2024, 6:22 PM IST
ಹೊಸನಗರ: ಭಾನುವಾರ ಯಡೂರು ತಲಾಸಿ ಅಬ್ಬಿ ಫಾಲ್ಸ್ ನಲ್ಲಿನೀರು ಪಾಲಾಗಿದ್ದ ಯುವಕನ ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಭಾನುವಾರ ಮಧ್ಯಾಹ್ನದಿಂದ ಪಿಎಸ್ಐ ರಮೇಶ್ ನೇತೃತ್ವದಲ್ಲಿ ಅಗ್ನಿಶಾಮಕ ದಳ, ಸ್ಥಳೀಯರಿಂದ ತೀವ್ರ ಶೋಧ ನಡೆಯಿತಾದರೂ ನೀರುಪಾಲಾಗಿದ್ದ ಬಳ್ಳಾರಿ ನಿವಾಸಿ ವಿನೋದ್ ಪತ್ತೆ ಆಗಿರಲಿಲ್ಲ. ಹೀಗಾಗಿ ವಿನೋದ್ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು.
ಸೋಮವಾರ ಬೆಳಗ್ಗೆ ಮುಳುಗು ತಜ್ಞರಾದ ಈಶ್ವರ ಮಲ್ಪೆ ಮತ್ತು ತಂಡ, ಕೋಟ ಜೀವನ್ ಮಿತ್ರ, ನಾಗರಾಜ ಪುತ್ರನ್, ಅವರನ್ನು ಕರೆಸಿ ಶೋಧ ಕಾರ್ಯ ನಡೆಸಿದ ಬಳಿಕ ನೀರಿನೊಳಗೆ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದ ವಿನೋದ ಮೃತದೇಹನ್ನು ಹೊರತೆಗೆಯಲಾಯಿತು.
ಬಳಿಕ ನಗರ ಸಂಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಆತನ ಹುಟ್ಟೂರು ಬಳ್ಳಾರಿ ಜಿಲ್ಲೆ ಮಿಂಚೇರಿಗೆ ತೆಗೆದುಕೊಂಡು ಹೋಗಲಾಯಿತು.
ಬೆಂಗಳೂರಿನಿಂದ 12 ಜನ ಪ್ರವಾಸಿಗರು ಯಡೂರು ಅಬ್ಬಿ ಫಾಲ್ಸ್ ವೀಕ್ಷಣೆಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ
Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.