ಬೆಳಗಾವಿ, ಕೋಲಾರ: ಕಲುಷಿತ ನೀರು ಸೇವಿಸಿ ಇಬ್ಬರ ಸಾವು


Team Udayavani, Jun 24, 2024, 11:43 PM IST

ಬೆಳಗಾವಿ, ಕೋಲಾರ: ಕಲುಷಿತ ನೀರು ಸೇವಿಸಿ ಇಬ್ಬರ ಸಾವು

ಬೆಳಗಾವಿ/ಕೋಲಾರ: ಕಲುಷಿತ ನೀರು ಸೇವಿಸಿ ಬೆಳಗಾವಿ ಹಾಗೂ ಕೋಲಾರದಲ್ಲಿ ಇಬ್ಬರು ಸಾವನ್ನಪ್ಪಿದ್ದು, 17 ಮಂದಿ ಅಸ್ವಸ್ಥಗೊಂಡಿದ್ದಾರೆ.

ಕೋಲಾರದ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿ ಗ್ರಾಮದ ವೆಂಕಟರಮಣಪ್ಪ (65) ಸಾವನ್ನಪ್ಪಿದ್ದು, 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿಯ ಗೋಕಾಕ್‌ ತಾಲೂಕಿನ ಕನಸಗೇರಿ ಗ್ರಾಮದ ಹೊಳೆವ್ವ ಬಾಳಪ್ಪ ಧನದವರ (38) ಮೃತಪಟ್ಟಿದ್ದು 10 ಮಂದಿ ಅಸ್ವಸ್ಥರಾಗಿದ್ದಾರೆ.

ಮಿಣಜೇನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆದಿದ್ದು, ಓವರ್‌ ಹೆಡ್‌ ಟ್ಯಾಂಕ್‌ ಮೂಲಕ ನಲ್ಲಿಗಳಲ್ಲಿ ನೀರು ಸರಬರಾಜಾಗುತ್ತಿತ್ತು. ಇತ್ತೀಚೆಗೆ ನೀರಿನ ಪೈಪ್‌ ಒಡೆದಿದ್ದರಿಂದ ಕೊಳಚೆ ನೀರು ಮಿಶ್ರಣವಾಗುತ್ತಿತ್ತು ಎನ್ನಲಾಗಿದೆ. ಕನಸಗೇರಿ ಗ್ರಾಮದಲ್ಲಿ ಬೋರ್‌ವೆಲ್‌ ನೀರು ಮನೆ ಮನೆಗಳಿಗೆ ಪೂರೈಸುತ್ತಿದ್ದು, ಈ ನೀರು ಕುಡಿದು ಮಹಿಳೆಗೆ ಭೇದಿ ಆರಂಭವಾಗಿ ಮೃತಪಟ್ಟರು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.