Super 8 ; ಅಫ್ಘಾನ್‌ ಅದೃಷ್ಟ ಬಲ್ಲವರಾರು?: ಬಾಂಗ್ಲಾದೇಶಕ್ಕೂ ಇದೆ ಅವಕಾಶ!


Team Udayavani, Jun 25, 2024, 12:24 AM IST

1-wewewewq

ಕಿಂಗ್‌ಸ್ಟನ್‌: ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅಫ್ಘಾನಿಸ್ಥಾನ ಕನಸಿನ ಓಟ ಬೆಳೆಸಿದೆ. ಭಾರತದ ಬಳಿಕ ಏಷ್ಯಾದ 2ನೇ ಪ್ರಬಲ ತಂಡವಾಗಿ ಸೆಮಿಫೈನಲ್‌ ರೇಸ್‌ನಲ್ಲಿ ಉಳಿದುಕೊಂಡಿದೆ. ಆದರೆ ರಶೀದ್‌ ಖಾನ್‌ ಪಡೆಯ ಅದೃಷ್ಟ ಹೇಗಿದೆ ಎಂಬುದನ್ನು ಅರಿಯಲು ಮಂಗಳವಾರ ಬೆಳಗಿನ ಕೊನೆಯ ಲೀಗ್‌ ಪಂದ್ಯದ ವರೆಗೆ ಕಾಯಬೇಕಾಗಿದೆ. ಭಾರತದ ವಿರುದ್ಧ ಆಸ್ಟ್ರೇಲಿಯ ಸೋತಿರುವುದರಿಂದ ಈ ಪಂದ್ಯ ಮೂರು ತಂಡಗಳಿಗೆ ನಿರ್ಣಾಯಕವಾಗಲಿದೆ.

ಶನಿವಾರದ ಸೂಪರ್‌-8 ಸುತ್ತಿನ ಪಂದ್ಯದಲ್ಲಿ ಪ್ರಬಲ ಹಾಗೂ ನೆಚ್ಚಿನ ಆಸ್ಟ್ರೇಲಿಯವನ್ನು ದಿಂಡುರುಳಿಸುವ ಮೂಲಕ ಅಫ್ಘಾನಿಸ್ಥಾನಕ್ಕೆ ಪ್ರಪ್ರಥಮ ವಿಶ್ವಕಪ್‌ ಸೆಮಿಫೈನಲ್‌ ಹಾದಿಯೊಂದು ತೆರೆದುಕೊಂಡಿತ್ತು. ಆಸ್ಟ್ರೇಲಿಯವನ್ನು ಮಣಿಸಿದ ಅಂಗಳದಲ್ಲೇ ಅಫ್ಘಾನ್‌ ಪಡೆ ಬಾಂಗ್ಲಾವನ್ನು ಎದುರಿಸಲಿದೆ. ಇದು ನಿಧಾನ ಗತಿಯ ಬೌಲರ್‌ಗಳಿಗೆ ನೆರವು ನೀಡುವ ಟ್ರ್ಯಾಕ್‌. ಕಾಂಗರೂಗಳನ್ನು ಉರುಳಿಸುವಲ್ಲಿ ಗುಲ್ಬದಿನ್‌ ನೈಬ್‌, ನವೀನ್‌ ಉಲ್‌ ಹಕ್‌ ಪಾತ್ರ ಮಹತ್ವದ್ದಾಗಿತ್ತು. ಜತೆಗೆ ವಿಶ್ವ ದರ್ಜೆಯ ಸ್ಪಿನ್ನರ್‌ ರಶೀದ್‌, ಮೊಹಮ್ಮದ್‌ ನಬಿ, ಫ‌ಜಲ್‌ ಹಕ್‌ ಫಾರೂಖಿ ಕೂಡ ಅಪಾಯಕಾರಿಗಳು.ರೆಹಮಾನುಲ್ಲ ಗುರ್ಬಜ್‌, ಇಬ್ರಾಹಿಂ ಜದ್ರಾನ್‌, ಅಜ್ಮತುಲ್ಲ ಒಮರ್‌ಜಾಯ್‌, ಕರೀಂ ಜನ್ನತ್‌ ಅವರನ್ನೊಳಗೊಂಡ ಬ್ಯಾಟಿಂಗ್‌ ಪಡೆ ಕೂಡ ಬಲಿಷ್ಠ.

ಬಾಂಗ್ಲಾದೇಶಕ್ಕೂ ಇದೆ ಅವಕಾಶ !
ಆಸಕ್ತಿದಾಯಕ ಅರ್ಹತಾ ಸನ್ನಿವೇಶ ನಿರ್ಮಾಣವಾಗಿದ್ದು ಬಾಂಗ್ಲಾದೇಶ 61 ಕ್ಕಿಂತ ಹೆಚ್ಚು ರನ್‌ಗಳಿಂದ ಗೆದ್ದರೆ ಅಥವಾ 13 ಓವರ್‌ಗಳಲ್ಲಿ ಚೇಸ್ ಮಾಡಿದರೆ ಸೆಮಿ ಅರ್ಹತೆ ಪಡೆಯುತ್ತದೆ.ಬಾಂಗ್ಲಾದೇಶ 61 ರನ್‌ಗಳಿಗಿಂತ ಕಡಿಮೆ ಅಂತರದಲ್ಲಿ ಗೆದ್ದರೆ ಆಸ್ಟ್ರೇಲಿಯ ಸೆಮಿ ಫೈನಲ್ ಪ್ರವೇಶಿಸುತ್ತದೆ. ಬಾಂಗ್ಲಾದೇಶವನ್ನು ಸೋಲಿಸಿದರೆ ಅಫ್ಘಾನಿಸ್ಥಾನ ಅರ್ಹತೆ ಪಡೆಯುತ್ತದೆ. ಆಸೀಸ್ ಮತ್ತು ಅಫ್ಘಾನ್ ತಲಾ ಒಂದು ಪಂದ್ಯವನ್ನು ಮಾತ್ರ ಗೆದ್ದಿದ್ದು ಬಾಂಗ್ಲಾ ಅದ್ಭುತ ಸಾಹಸ ಮಾಡಿದರೆ ಅದಕ್ಕೂ ಒಂದು ಅವಕಾಶವಿದೆ.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.