![Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ](https://www.udayavani.com/wp-content/uploads/2024/07/de-415x234.jpg)
Subramanya ಬೈಕ್ ಸವಾರರ ಮೇಲೆ ಹಲ್ಲೆ: ವೀಡಿಯೋ ವೈರಲ್
Team Udayavani, Jun 25, 2024, 12:28 AM IST
![Subramanya ಬೈಕ್ ಸವಾರರ ಮೇಲೆ ಹಲ್ಲೆ: ವೀಡಿಯೋ ವೈರಲ್](https://www.udayavani.com/wp-content/uploads/2024/06/attack-1-620x351.jpg)
ಸುಬ್ರಹ್ಮಣ್ಯ: ಇಲ್ಲಿನ ಬಿಸಿಲೇ ಘಾಟ್ ಸಮೀಪದ ಸಕಲೇಶಪುರ ತಾಲೂಕು ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟಕ್ಕೆ ತೆರಳಿದ್ದ ಮಂಗಳೂರಿನ ತಂಡದ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಲ್ಲೆಗೊಳಗಾದವರಲ್ಲಿ ಕೊಟ್ಟಾರದ ಯುವಕ ಈ ಬಗ್ಗೆ ಸಕಲೇಶಪುರ ತಾಲೂಕಿನ ಯಸಲೂರು ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಯಾವ ಕಾರಣಕ್ಕೆ ನಡೆದಿದೆ ಎಂದು ನಿಖರ ಕಾರಣ ತಿಳಿದುಬಂದಿಲ್ಲ.
ಬೈಕ್ನಲ್ಲಿ ಬಂದಿರುವ ತಂಡದ ಜತೆ ಅಲ್ಲಿದ್ದ ವ್ಯಕ್ತಿಗಳು ಬೈಕ್ನಲ್ಲಿ ಹೋಗಬೇಡಿ ಎಂಬಿತ್ಯಾದಿ ವಾಗ್ವಾದನಡೆಸಿ ಹಲ್ಲೆ ನಡೆಸುತ್ತಿರುವುದು ವೀಡಿಯೋದ ಲ್ಲಿದೆ. ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
![Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ](https://www.udayavani.com/wp-content/uploads/2024/07/de-415x234.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.