ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ನೀಟ್‌, ಯುಜಿಸಿ ನೆಟ್‌ ಪರೀಕ್ಷೆ ಅಕ್ರಮಗಳ ನಡುವೆ ಯುಪಿಎಸ್‌ಸಿ ನಿರ್ಧಾರ

Team Udayavani, Jun 25, 2024, 7:25 AM IST

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಹೊಸದಿಲ್ಲಿ: ನೀಟ್‌-ಯುಜಿ ಮತ್ತು ಯುಜಿಸಿ ನೆಟ್‌ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದು ಸಿಬಿಐ ತನಿಖೆಗೆ ಆದೇಶವಾಗಿರುವ ನಡುವೆಯೇ ಅಂತಹ ತಪ್ಪುಗಳು ಪುನರಾವರ್ತನೆ ಆಗದಂತೆ ಕೇಂದ್ರೀಯ ಲೋಕಸೇವಾ ಆಯೋಗ (ಯುಪಿ ಎಸ್‌ಸಿ) ಮಹತ್ವದ ಹೆಜ್ಜೆಯನ್ನಿ ಟ್ಟಿದೆ. ಪರೀಕ್ಷೆಯಲ್ಲಿ ಅಕ್ರಮ ಗಳಾಗುವುದನ್ನು ತಡೆಯಲು ಎಐಆಧಾರಿತ ಸಿಸಿಟಿವಿ, ಆಧಾರ್‌ ಆಧಾರಿತ ಬೆರಳಚ್ಚು ವ್ಯವಸ್ಥೆಯಂತಹ ನೂತನ ತಂತ್ರಜ್ಞಾನಗಳನ್ನು ಅಳವಡಿಸಿ
ಕೊಳ್ಳಲು ನಿರ್ಧರಿಸಿದೆ.

ಯುಪಿಎಸ್‌ಸಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿ ಕೊಳ್ಳಲು ಜೂ. 10ರಂದೇ ನಿರ್ದಿಷ್ಟ ಕಂಪೆನಿಗಳಿಂದ ಬಿಡ್‌ ಆಹ್ವಾನಿಸಿದೆ. ಇದರ ಮೂಲಕ ಸೇವಾ ಪರೀಕ್ಷೆಗಳನ್ನು ಯಾವುದೇ ತಪ್ಪಿಲ್ಲದೆ ನಡೆಸಲು ಸಜ್ಜಾಗಿದೆ.

ಯುಪಿಎಸ್‌ಸಿಯಡಿ ಪ್ರತೀ ವರ್ಷ 23 ಬೇರೆಬೇರೆ ಪರೀಕ್ಷೆಗಳು ನಡೆಯುತ್ತವೆ. ಪೂರ್ವಭಾವಿ ಪರೀಕ್ಷೆಗಳಲ್ಲಿ ಪಾಲ್ಗೊಳ್ಳುವ ಒಟ್ಟು 10 ಲಕ್ಷ ಮಂದಿ ಸೇರಿ ಒಟ್ಟು 26 ಲಕ್ಷ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಕೇಂದ್ರದ ಎ ಮತ್ತು ಬಿ ಗುಂಪಿಗೆ ಸೇರಿದ ಹುದ್ದೆಗಳಿಗೆ ಯುಪಿಎಸ್‌ಸಿ ಆಯ್ಕೆ ನಡೆಸುತ್ತದೆ.

ದಿಲ್ಲಿಯಲ್ಲೂ ನೀಟ್‌ ಅಕ್ರಮ
ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಮಹಾ ರಾಷ್ಟ್ರದ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ದಿಲ್ಲಿಯಲ್ಲೂ ಅಕ್ರಮ ಪತ್ತೆಯಾಗಿದೆ. ಶಿಕ್ಷಕ ಜಲೀಲ್‌ ಉಮರ್‌ಖಾನ್‌ ಪಠಾಣ್‌ ಬಂಧನಕ್ಕೆ ಒಳಗಾಗಿದ್ದರೆ, ಸಂಜಯ್‌ ತುಕಾರಾಮ್‌ ಜಾಧವ್‌ ಪರಾರಿಯಾಗಿದ್ದಾನೆ. ಹಲವು ವಿದ್ಯಾರ್ಥಿಗಳ ಅಡ್ಮಿಟ್‌ ಕಾರ್ಡ್‌, ವಾಟ್ಸ್‌ಆ್ಯಪ್‌ ಚಾಟ್‌ ಮತ್ತು ಫೋನ್‌ ನಂಬರ್‌ಗಳು ದೊರೆತಿವೆ ಎಂದು ಪೊಲೀಸರು ಹೇಳಿದ್ದಾರೆ.

ಏನೇನು
ತಂತ್ರಜ್ಞಾನಗಳಿಗೆ ಆದ್ಯತೆ?
ಯುಪಿಎಸ್‌ಸಿ ಆಧಾರ್‌ ಕಾರ್ಡ್‌ ಆಧಾರಿತವಾದ ಬೆರಳಚ್ಚು ಮಾದರಿ, ಮುಖ ಗುರುತಿಸುವಂತಹ ತಂತ್ರಜ್ಞಾನ ಉಪಯೋಗಿ ಸಲು ಬಯಸಿದೆ. ಇ-ಪ್ರವೇಶ ಪತ್ರ ಪಡೆಯಲು ಕ್ಯುಆರ್‌ ಕೋಡ್‌ಗಳನ್ನು ಸ್ಕ್ಯಾನ್‌ ಮಾಡುವ ತಂತ್ರಜ್ಞಾನ ಬಳಸುವ ಗುರಿಯಿದೆ. ಸಂಪೂರ್ಣ ಪರೀಕ್ಷೆಯ ಮೇಲೆ ಎಐ ಆಧಾರಿತ ಸಿಸಿಟಿವಿಗಳ ಮೂಲಕ ಕಣ್ಗಾವಲು ಇರಿಸಲಾಗುತ್ತದೆ. ಇದರ ಮೂಲಕ ಅಭ್ಯರ್ಥಿಗಳ ಚಲನವಲನಗಳ ಮೇಲೆ ನಿಗಾ ಇಡಲಾಗುತ್ತದೆ. ಮೋಸ, ಅಸಮರ್ಪಕ ವರ್ತನೆಗಳು, ಬೇರೆಯವರ ಹೆಸರಿನಲ್ಲಿ ಪರೀಕ್ಷೆಗೆ ಹಾಜರಾಗುವುದನ್ನು ತಪ್ಪಿ ಸಲು ಗಂಭೀರ ಗಮನ ಹರಿಸಲಾಗುತ್ತದೆ.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.