Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ


Team Udayavani, Jun 25, 2024, 9:30 AM IST

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

ಬೆಂಗಳೂರು: ಡಾರ್ಲಿಂಗ್‌ ಪ್ರಭಾಸ್‌ ವೃತ್ತಿ ಬದುಕಿನ ಮತ್ತೊಂದು ದುಬಾರಿ ಸಿನಮಾವೆಂದೇ ಹೇಳಲಾಗುತ್ತಿರುವ  ʼಕಲ್ಕಿ 2898 ADʼ ರಿಲೀಸ್‌ ಡೇಟ್‌ ಸಮೀಪಿಸುತ್ತಿದ್ದಂತೆ ಪ್ರಚಾರವೂ ಜೋರಾಗಿ ನಡೆಯುತ್ತಿದೆ.

ಈಗಾಗಲೇ ತನ್ನ ಟೀಸರ್‌, ಟ್ರೇಲರ್‌ ನಿಂದ ಗಮನ ಸೆಳೆದಿರುವ ʼ ʼಕಲ್ಕಿ 2898 ADʼ ʼಬುಜ್ಜಿʼ ವಾಹನದಿಂದಲೂ ಸಖತ್‌ ಸೌಂಡ್‌ ಮಾಡಿದೆ. ಚಿತ್ರದಲ್ಲಿ ಭೈರವ (ಪ್ರಭಾಸ್‌) ಅವರ ವಾಹನ ಆಗಿರುವ ಬುಜ್ಜಿಯನ್ನು ಸದ್ಯ ಚಿತ್ರದ ಪ್ರಚಾರಕ್ಕಾಗಿ ಬಳಸಲಾಗುತ್ತಿದೆ.

ಬುಜ್ಜಿಯನ್ನು ಸಿನಿಮಾದ ಪ್ರಚಾರಕ್ಕಾಗಿ ನಾನಾ ಕಡೆ ಬಳಲಾಗಿದೆ. ತಮಿಳುನಾಡು, ಆಂಧ್ರದ ಕಡೆಗಳಲ್ಲಿ ಬುಜ್ಜಿ  ರೌಂಡ್ಸ್‌ ಹಾಕಿದೆ.

ಚಿತ್ರಕ್ಕಾಗಿ ವಿಶೇಷವಾಗಿ ಡಿಸೈನ್‌ ಆಗಿರುವ ʼಬುಜ್ಜಿʼಯನ್ನು ಅಕ್ಕಿನೇನಿ ನಾಗಚೈತನ್ಯ, ಮಾಜಿ ಫಾರ್ಮುಲಾ ಒನ್ ರೇಸರ್ ನಾರಾಯಣ್ ಕಾರ್ತಿಕೇಯನ್, ಆನಂದ್ ಮಹೀಂದ್ರ ಸೇರಿದಂತೆ ಹಲವರು ಸವಾರಿ ಮಾಡಿದ್ದಾರೆ.

ಇದೀಗ ಕರ್ನಾಟಕಕ್ಕೂ ಬುಜ್ಜಿ ಬಂದಿದ್ದು, ನಟ – ನಿರ್ದೇಶಕ ರಿಷಬ್‌ ಶೆಟ್ಟಿ ಅವರ ಊರಾದ ಕುಂದಾಪುರಕ್ಕೆ ಬಂದಿದೆ. ಖಾಲಿ ಮೈದಾನದಲ್ಲಿ ಬುಜ್ಜಿಯನ್ನೇರಿ ರಿಷಬ್‌ ಅದರ ಸವಾರಿಯನ್ನು ಮಾಡಿ ಥ್ರಿಲ್‌ ಆಗಿದ್ದಾರೆ.

“ಚಿತ್ರದ ಟೀಸರ್‌ ನೋಡಿಯೇ ಗೊತ್ತಾಯಿತು. ಬುಜ್ಜಿಯ ರೇಂಜ್‌ ಯಾವ ಮಟ್ಟಿಗೆ ಇದೆಯೆಂದು. ಬುಜ್ಜಿ ಸವಾರಿ ಮಾಡಿದ್ದು ಒಂದು ಅದ್ಭುತ ಅನುಭವ. ಆಲ್‌ ದಿ ಬೆಸ್ಟ್ ಭೈರವ ಅಂಡ್ ಬುಜ್ಜಿ. ಕಲ್ಕಿ ಜೂನ್ 27ಕ್ಕೆ ರಿಲೀಸ್ ಆಗುತ್ತೆ. ಎಲ್ಲರೂ ಥಿಯೇಟರ್‌ಗೆ ಬಂದು ಸಿನಿಮಾ ನೋಡಿ” ಎಂದು ರಿಷಬ್‌ ಹೇಳಿದ್ದಾರೆ.

ಬುಜ್ಜಿ ಸವಾರಿ ಮಾಡುವ ವಿಡಿಯೋವನ್ನು ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ.

ಇತ್ತ ರಿಷಬ್‌ ಸದ್ಯ ʼಕಾಂತಾರ ಪ್ರೀಕ್ವೆಲ್‌ʼ ಬ್ಯುಸಿಯಾಗಿದ್ದಾರೆ.

 

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.