DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ


Team Udayavani, Jun 25, 2024, 1:26 PM IST

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

ಕಲಬುರಗಿ : ರಾಜ್ಯ ಸರ್ಕಾರದಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿರುವ ಡಿಸಿಎಂ ಹುದ್ದೆಗಳ ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತದೆ ಎಂದು ಬಿಜೆಪಿ ಮುಖಂಡ, ನೂತನ ಎಂಎಲ್ಸಿ ಸಿ.ಟಿ.‌ರವಿ ಭವಿಷ್ಯ ನುಡಿದರು.‌

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬೀಳಬೇಕು ಹಾಗೂ ಬೀಳಿಸಬೇಕೆಂಬ ಇರಾದೆ ಬಿಜೆಪಿ ಹೊಂದಿಲ್ಲ. ತನ್ನಿಂದತಾನೇ ಬೀಳಬಹುದು.‌ ಇದಕ್ಕೆಲ್ಲ ಈ ಹಿಂದೆ ಕೇಳಿ ಬಂದ ಹಾಗೂ ಈಗ ಕೇಳಿ ಬರುತ್ತಿರುವ ಹೇಳಿಕೆಗಳೇ ಸಾಕ್ಷಿಯಾಗಿವೆ ಎಂದರು.

ಡಿಸಿಎಂ ಬಗ್ಗೆ ಆಗಾಗ್ಗೆ ಧ್ವನಿ ಮೊಳಗುತ್ತಲೇ ಇದೆ. ಲೋಕಸಭಾ ಚುನಾವಣೆ ಮುಂಚೆಯೂ ಎದ್ದಿತ್ತು.‌ ಡಿಸಿಎಂ ಡಿಕೆಶಿ ಅವರು ಹುಷಾರು ಎಂದಿದ್ದ ಕ್ಕೆ ತಣ್ಣಗಾಗಿತ್ತು.‌ ಆದರೆ ಈಗ ಧ್ವನಿ ಎದ್ದಿರುವುದನ್ನು ನೋಡಿದರೆ ಯಾವುದಕ್ಕೂ ಸೊಪ್ಪು ಹಾಕುವ ಲಕ್ಷಣಗಳು ಕಂಡು ಬರುತ್ತಿಲ್ಲ. ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಈಗ ಶಾಸಕರ ವಿಶ್ವಾಸ ಕಳೆದುಕೊಳ್ಳುತ್ತಿದೆ. ಹೀಗಿದ್ದ ಮೇಲೆ ಸಂಖ್ಯಾಬಲ ಲೆಕ್ಕಕ್ಕೆ ಬರೋದೇ ಇಲ್ಲ ಎಂದು‌ ಸಿ.ಟಿ.ರವಿ ಮಾರ್ಮಿಕವಾಗಿ‌ ನುಡಿದರು. ‌

ಗ್ಯಾರಂಟಿ ಮೂಗಿಗೆ ತುಪ್ಪ ಸವರಿದಂತಾಗಿದೆ ಎಂದು ಸರ್ಕಾರ ರಚನೆಯಾದಾಗಿನಿಂದಲೂ ಅಪಸ್ವರ ಎತ್ತುತ್ತಿದ್ದಾರೆ.‌ ಈಗಂತು ಅಲ್ಲಲ್ಲಿ ಅಸಮಾಧಾನದ ಸಭೆಗಳು ನಡೆಯುತ್ತಿವೆ. ಬಿಜೆಪಿ ಬರೀ ಬೆಳವಣಿಗೆ ಮೇಲೆ ನಿಗಾ ವಹಿಸುತ್ತಿದೆ. ಯಾವುದೇ ಪಾತ್ರ ವಹಿಸುವುದಿಲ್ಲ ಎಂದರು.‌

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಆತ್ಮಾವಲೋಕನ ನಡೆಸಲಾಗುವುದು.‌ಸೋಲಿಗೆ ಕಾರಣಗಳ್ಯಾವವು ಎಂಬುದರ ಕುರಿತಾಗಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕಕ ಭಾಗ ಸೇರಿ ಕೆಲವಡೆ ಬಿಜೆಪಿ ಸೋಲಲು ಪಕ್ಷದ ಮುಖಂಡರು ಕಾರಣ ಎಂಬ ಬಸವನಗೌಡ ಪಾಟೀಲ್ ಯತ್ನಾಳ ಹೇಳಿಕೆಯು ಅವರ ವೈಯಕ್ತಿಕ ವಾಗಿದೆ ಎಂದರು.

ಬೆಲೆ ಏರಿಕೆ ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯಾಗಿದೆ. ಇದರ ವಿರುದ್ದ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಹೋರಾಡಲಿದೆ ಎಂದು ಸಿ.ಟಿ ರವಿ ಹೇಳಿದರು.

ಇದನ್ನೂ ಓದಿ: Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

ಟಾಪ್ ನ್ಯೂಸ್

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್‌ ವೈರಲ್‌

Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್‌ ವೈರಲ್‌

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.