David Warner; ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟೈಲಿಶ್ ಬ್ಯಾಟರ್ ವಾರ್ನರ್


Team Udayavani, Jun 25, 2024, 5:43 PM IST

David Warner retired from all formats of the cricket

ಮೆಲ್ಬೋರ್ನ್: ಒಂದೆಡೆ ಇತ್ತೀಚಿನವರೆಗೆ ಕ್ರಿಕೆಟ್ ಶಿಶು ಎಂದು ಪರಿಗಣಿಸಲಾಗುತ್ತಿದ್ದ ಅಫ್ಘಾನಿಸ್ತಾನ ತಂಡವು ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್ ಗೆ ಪ್ರವೇಶ ಪಡೆಯುತ್ತಿದ್ದಂತೆ, ಮತ್ತೊಂದೆಡೆ ಹಾಲಿ ಏಕದಿನ ಚಾಂಪಿಯನ್ ಆಸ್ಟ್ರೇಲಿಯಾ ಮನೆಗೆ ಹೊರಟಿದೆ. ಇದೇ ವೇಳೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರು ತನ್ನ 15 ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಭಾರತದ ವಿರುದ್ದ ಸೈಂಟ್ ಲೂಸಿಯಾದಲ್ಲಿ ನಡೆದ ಪಂದ್ಯವೇ ಡೇವಿಡ್ ವಾರ್ನರ್ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿದೆ.

2009ರ ಜನವರಿ 11ರಿಂದ ಆರಂಭವಾದ ಡೇವಿಡ್ ವಾರ್ನರ್ ಎಂಬ ಕಿಂಗ್ಸ್ ಟೌನ್ ನ ಅತ್ಯದ್ಭುತ ಎಡಗೈ ಬ್ಯಾಟರ್ ನ ಕ್ರಿಕೆಟ್ ಜೀವನ ಸೈಂಟ್ ಲೂಸಿಯಾದಲ್ಲಿ ಅಂತ್ಯವಾಗಿದೆ. ಈ 15 ವರ್ಷಗಳಲ್ಲಿ ಡೇವಿಡ್ ವಾರ್ನರ್ 112 ಟೆಸ್ಟ್, 161 ಏಕದಿನ ಪಂದ್ಯಗಳು ಮತ್ತು 110 ಟಿ20 ಪಂದ್ಯಗಳನ್ನು ಆಡಿದ್ದಾರೆ.

ಕಳೆದ ನವೆಂಬರ್‌ ನಲ್ಲಿ ಭಾರತ ವಿರುದ್ಧದ ವಿಶ್ವಕಪ್ ಫೈನಲ್ ವಿಜಯದೊಂದಿಗೆ ಏಕದಿನ ಕ್ರಿಕೆಟ್ ಅಂತ್ಯವಾಗಿದ್ದರೆ, ಜನವರಿಯಲ್ಲಿ ಪಾಕಿಸ್ತಾನದ ವಿರುದ್ಧ ಕೊನೆಯ ಟೆಸ್ಟ್‌ ಪಂದ್ಯವಾಡಿದ್ದರು. ಏಕದಿನ ಮತ್ತು ಟೆಸ್ಟ್ ಗೆ ವಿದಾಯ ಹೇಳಿದ್ದ ಸ್ಟೈಲಿಶ್ ಆಟಗಾರ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದೊಂದಿಗೆ ಕ್ರಿಕೆಟ್ ವೃತ್ತಿಜೀವನ ಅಂತ್ಯಗೊಳಿಸಲು ಬಯಸಿದ್ದರು. ಆದರೆ ಅನಿರೀಕ್ಷಿತವೆಂಬಂತೆ ಆಸೀಸ್ ತಂಡವು ಸೂಪರ್ 8 ಹಂತದಲ್ಲಿಯೇ ತನ್ನ ಅಭಿಯಾನ ಅಂತ್ಯಗೊಳಿಸಿದೆ. ಹೀಗಾಗಿ ವಾರ್ನರ್ ಅವರ ಪಯಣವು ಮುಗಿದಿದೆ.

ಆದರೆ ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ತಂಡಕ್ಕೆ ಸಹಾಯ ಬೇಕಾದಲ್ಲಿ ತಾನು ಆಯ್ಕೆಗೆ ಲಭ್ಯವಿರುವುದಾಗಿ ವಾರ್ನರ್ ಹೇಳಿದ್ದಾರೆ.

ಅವರು ಟಿ20 ಕ್ರಿಕೆಟ್ ನಲ್ಲಿ 110 ಪಂದ್ಯಗಳಿಂದ 33.43 ಸರಾಸರಿ ಮತ್ತು 142.47 ಸ್ಟ್ರೈಕ್ ರೇಟ್‌ನಲ್ಲಿ 3,277 ರನ್‌ ಗಳಿಸಿದ್ದಾರೆ. ಟಿ20 ಸ್ವರೂಪದಲ್ಲಿ ಆಸ್ಟ್ರೇಲಿಯಾದ ಅತಿ ಹೆಚ್ಚು ಸ್ಕೋರರ್ ಮತ್ತು ಏಳನೇ ಅತ್ಯಂತ ಹೈಯೆಸ್ಟ್ ರನ್ ಸ್ಕೋರರ್ ಆಗಿ ನಿವೃತ್ತರಾದರು. ಅವರು ಈ ಮಾದರಿಯಲ್ಲಿ ಒಂದು ಶತಕ ಮತ್ತು 28 ಅರ್ಧಶತಕಗಳನ್ನು ಗಳಿಸಿದ್ದಾರೆ.

112 ಟೆಸ್ಟ್‌ಗಳಿಂದ ಅವರು 2011 ಮತ್ತು 2024 ರ ನಡುವೆ 26 ಶತಕಗಳು ಮತ್ತು 37 ಅರ್ಧಶತಕಗಳೊಂದಿಗೆ 44.59 ಸರಾಸರಿಯಲ್ಲಿ 8,786 ರನ್ ಗಳಿಸಿದ್ದಾರೆ.

ಅವರು 161 ಏಕದಿನ ಪಂದ್ಯಗಳಿಂದ 45.30 ಸರಾಸರಿಯಲ್ಲಿ 22 ಶತಕ ಮತ್ತು 33 ಅರ್ಧ ಶತಕಗಳ ಸಹಾಯದಿಂದ 6,932 ರನ್ ಗಳಿಸಿದ್ದಾರೆ.

ಟಾಪ್ ನ್ಯೂಸ್

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.