Loksabha; ಡೆಪ್ಯುಟಿ ಸ್ಪೀಕರ್‌ ಸ್ಥಾನಕ್ಕೂ “ಐಎನ್‌ಡಿಐಎ’ ಅಭ್ಯರ್ಥಿ?


Team Udayavani, Jun 26, 2024, 6:24 AM IST

Lok Sabha; “INDIA” candidate for the post of Deputy Speaker?

ಹೊಸದಿಲ್ಲಿ: ಲೋಕಸಭಾ ಸ್ಪೀಕರ್‌ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಡೆಪ್ಯುಟಿ ಸ್ಪೀಕರ್‌ ಸ್ಥಾನಕ್ಕೂ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ವಿಪಕ್ಷ ಕೂಟದ ನಾಯಕರು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದಿಲ್ಲಿ ನಿವಾಸದಲ್ಲಿ ಸಭೆ ನಡೆಸಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಬುಧವಾರ ನಡೆಯಲಿರುವ ಸ್ಪೀಕರ್‌ ಚುನಾವಣೆ ವೇಳೆ ಯಾವ ಕಾರ್ಯತಂತ್ರ ಅನುಸರಿಸಬೇಕು ಎಂಬು ದು ಸೇರಿ, ಡೆಪ್ಯುಟಿ ಸ್ಪೀಕರ್‌ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚಿಸುವುದೂ ಈ ಸಭೆಯ ಉದ್ದೇಶ ವಾಗಿತ್ತು. ಐಎನ್‌ಡಿಐಎ ಕೂಟದ ಬಹುತೇಕ ನಾಯ ಕರು ಈ ಸಭೆ ಯಲ್ಲಿ ಪಾಲ್ಗೊಂಡಿ ದ್ದರು ಎನ್ನಲಾಗಿದೆ.

ಎನ್‌ಡಿಎ ಕೂಟದ ಸಭೆ: ಮತ್ತೂಂದೆಡೆ ಬಿಜೆಪಿ ನಾಯಕ ಅಮಿತ್‌ ಶಾ ಅವರು ದಿಲ್ಲಿಯಲ್ಲಿ ಮಂಗಳವಾರ ರಾತ್ರಿ ಸಂಸದರ ಸಭೆ ನಡೆಸಿದರು. ಸ್ಪೀಕರ್‌ ಚುನಾವಣೆಯಲ್ಲಿ ಸ್ಪಷ್ಟ ಗೆಲುವು ಸಾಧ್ಯವಿ ದ್ದರೂ, ಯಾವುದೇ ರಿಸ್ಕ್ ತೆಗೆದುಕೊಳ್ಳಲು ಮುಂದಾ ಗದ ಅಮಿತ್‌ ಶಾ, ಬುಧವಾರ ಎಲ್ಲ ಸಂಸದರಿಗೆ ಸಂಸತ್ತಿನಲ್ಲಿ ಬೆಳಗ್ಗೆ 10.30ಕ್ಕೆ ಹಾಜರಿರುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿಪ್‌ ನೀಡಿದ ಕಾಂಗ್ರೆಸ್‌: ಸ್ಪೀಕರ್‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಹಾಜರಿರುವಂತೆ ವಿಪ್‌ನಲ್ಲಿ ತಿಳಿಸಿದೆ. ಮುಖ್ಯ ಸಚೇತಕವಾಗಿರುವ ಕೆ.ಸುರೇಶ್‌ ಅವರೂ ಐಎನ್‌ಡಿಐಎ ಕೂಟದ ಸ್ಪೀಕರ್‌ ಅಭ್ಯರ್ಥಿಯೂ ಆಗಿದ್ದಾರೆ.

ಸ್ಪೀಕರ್‌ ಚುನಾವಣೆಗೆ ವಿಪಕ್ಷ ಕೂಟದಲ್ಲೇ ಒಡಕು: ಟಿಎಂಸಿ ಅಪಸ್ವರ

ಸ್ಪೀಕರ್‌ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಕೆ.ಸುರೇಶ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಐಎನ್‌ಡಿಐಎ ಕೂಟದ ಪ್ರಮುಖ ಪಕ್ಷವಾಗಿರುವ ತೃಣಮೂಲ ಕಾಂಗ್ರೆಸ್‌ ಅಪಸ್ವರ ಎತ್ತಿದೆ. ಸುರೇಶ್‌ ನಾಮಪತ್ರ ಸಲ್ಲಿಸುವಾಗ ಟಿಎಂಸಿ ನಾಯಕರು ಜತೆಯಲ್ಲಿರಲಿಲ್ಲ. ಈ ಕುರಿತು ಮಾತನಾಡಿದ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ, ಈ ಕುರಿತೂ ಯಾರೂ ನಮ್ಮೊಂದಿಗೆ ಮಾತನಾಡಿಲ್ಲ. ಯಾರೂ ಸಂಪರ್ಕಿಸಿಲ್ಲ. ದುರದೃಷ್ಟವಶಾತ್‌ ಇದೊಂದು ಏಕಪಕ್ಷೀಯ ನಿರ್ಧಾರವಾಗಿದೆ. ಈ ಬಗ್ಗೆ ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.