Kenya ತೀವ್ರ ಹಿಂಸಾಚಾರ; ಭಾರತೀಯ ಪ್ರಜೆಗಳಿಗೆ ಅತೀವ ಎಚ್ಚರಿಕೆ ವಹಿಸಲು ಸಲಹೆ

ಸಾವಿರಾರು ಮಂದಿ ಭಾರತೀಯರು ಕೀನ್ಯಾದಲ್ಲಿದ್ದಾರೆ...

Team Udayavani, Jun 26, 2024, 8:32 AM IST

1-aaa

ಹೊಸದಿಲ್ಲಿ: ಆಫ್ರಿಕನ್ ರಾಷ್ಟ್ರ ಕೀನ್ಯಾದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಪ್ರಚಲಿತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೀನ್ಯಾದಲ್ಲಿರುವ ಭಾರತೀಯ ಪ್ರಜೆಗಳು “ಅತೀವ ಎಚ್ಚರಿಕೆ” ವಹಿಸುವಂತೆ ಭಾರತೀಯ ಹೈಕಮಿಷನ್ ಮಂಗಳವಾರ ಗೆ ಸಲಹೆ ನೀಡಿದೆ.

ಕೀನ್ಯಾದ ರಾಜಧಾನಿ ನೈರೋಬಿ ಮತ್ತು ದೇಶಾದ್ಯಂತ ಇತರ ನಗರಗಳು ಹಿಂಸಾತ್ಮಕ ಘರ್ಷಣೆಗಳು ಮತ್ತು ಪ್ರದರ್ಶನಗಳಿಗೆ ಸಾಕ್ಷಿಯಾಗಿವೆ. ಕೀನ್ಯಾ ಸಂಸತ್ತು ತೆರಿಗೆಗಳನ್ನು ಹೆಚ್ಚಿಸಲು ಪ್ರಸ್ತಾಪಿಸಿದ ವಿವಾದಾತ್ಮಕ ಮಸೂದೆಯನ್ನು ಅಂಗೀಕರಿಸಿದ ನಂತರ ಜನರು ಬೀದಿಗಿಳಿದು ಹಿಂಸಾಚಾರ ಆರಂಭಿಸಿದ್ದಾರೆ.

“ಪ್ರಚಲಿತ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕೀನ್ಯಾದಲ್ಲಿರುವ ಎಲ್ಲಾ ಭಾರತೀಯರು ಅತ್ಯಂತ ಜಾಗರೂಕರಾಗಿರಲು, ಅನಿವಾರ್ಯವಲ್ಲದ ಚಲನೆಯನ್ನು ನಿರ್ಬಂಧಿಸಲು ಮತ್ತು ಪರಿಸ್ಥಿತಿಯನ್ನು ತೆರವುಗೊಳಿಸುವವರೆಗೆ ಪ್ರತಿಭಟನೆಗಳು ಮತ್ತು ಹಿಂಸಾಚಾರದಿಂದ ಪ್ರಭಾವಿತವಾಗಿರುವ ಪ್ರದೇಶಗಳನ್ನು ತಪ್ಪಿಸಿ ಇರುವಂತೆ ಸೂಚಿಸಲಾಗಿದೆ” ಎಂದು ಭಾರತೀಯ ಹೈಕಮಿಷನ್ ಸಲಹೆಯಲ್ಲಿ ತಿಳಿಸಿದೆ.

ಕೆಮೀರಿ ಹೋದ ಸ್ಥಿತಿ ಇರುವ ಕಾರಣ ದಯವಿಟ್ಟು ಸ್ಥಳೀಯ ಸುದ್ದಿಗಳು ಮತ್ತು ಹೈಕಮಿಷನ್‌ನ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ಬಳಸಿ” ಎಂದು ಭಾರತೀಯರಿಗೆ ಹೈಕಮಿಷನ್ ಸಲಹೆ ನೀಡಿದೆ.

ಕೀನ್ಯಾದ ಸಂಸತ್ತಿಗೆ ಸಾವಿರಾರು ಉದ್ರಿಕ್ತರು ನುಗ್ಗಿ ಬೆಂಕಿ ಹಚ್ಚಿದ ನಂತರ ಪೊಲೀಸರು ಅಶ್ರುವಾಯು ಮತ್ತು ಲೈವ್ ರೌಂಡ್‌ಗಳನ್ನು ಬಳಸಿದ್ದರಿಂದ ನೈರೋಬಿಯಲ್ಲಿ ಕನಿಷ್ಠ ಐದು ಪ್ರತಿಭಟನಾಕಾರರು ಹತ್ಯೆಗೀಡಾಗಿದ್ದಾರೆ. 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಧಿಕೃತ ಅಂದಾಜಿನ ಪ್ರಕಾರ ಸುಮಾರು 20,000 ಭಾರತೀಯರು ಪ್ರಸ್ತುತ ಕೀನ್ಯಾದಲ್ಲಿ ವಾಸಿಸುತ್ತಿದ್ದಾರೆ.

ಟಾಪ್ ನ್ಯೂಸ್

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.