Not out Movie: ನಾಟ್‌ ಔಟ್‌ ಮೇಲೆ ರಚನಾ ನಿರೀಕ್ಷೆ


Team Udayavani, Jun 26, 2024, 11:08 AM IST

Untitled-1

“ಲವ್‌ ಮಾಕ್ಟೇಲ್‌’ ಚಿತ್ರದಲ್ಲಿ ಸಖತ್‌ ಎನರ್ಜಿಟಿಕ್‌ ಆಗಿ ಪಟ್‌ ಪಟ್‌ ಅಂತಾ ಮಾತನಾಡುತ್ತಾ, ಪ್ರತಿ ಮಾತಿಗೂ “ಹೆಂಗೆ ನಾವೂ’ ಅಂತಾ ಹೇಳುತ್ತಲೇ ಕೋಟಿ ಕನ್ನಡಿಗರ ಹೃದಯ ಗೆದ್ದೆ ಚೆಲುವೆ ರಚನಾ ಇಂದರ್‌.

ಲವ್‌ ಮಾಕ್ಟೇಲ್‌ ಚಿತ್ರದಲ್ಲಿನ ತಮ್ಮ ಅಭಿನಯಕ್ಕೆ ಸಾಕಷ್ಟು ಪ್ರಶಂಸೆಯನ್ನು ಪಡೆದ ರಚನಾ, ಈಗ ಸಖತ್‌ ಬ್ಯುಸಿಯಾಗಿದ್ದಾರೆ. ಒಂದರ ಮೇಲೊಂದು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ರಚನಾ ಸದ್ಯ “ನಾಟ್‌ ಔಟ್‌’ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಹೀಗೊಂದು ಸಿನಿಮಾದಲ್ಲಿ ರಚನಾ ನಟಿಸಿದ್ದು, ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಜುಲೈನಲ್ಲಿ ತೆರೆಗೆ ಬರುತ್ತಿರುವುದರಿಂದ ಸಾಕಷ್ಟು ನಿರೀಕ್ಷೆಯಿಂದ ಎದುರು ನೋಡುತ್ತಿದ್ದಾರೆ. ಇತ್ತೀಚೆಗಷ್ಟೇ ರಚನಾ ನಟನೆಯ “4ಎನ್‌6′ ತೆರೆಕಂಡು ಮೆಚ್ಚುಗೆ ಪಡೆದಿತ್ತು.

ಇದನ್ನೂ ಓದಿ: Tollywood: ಪ್ರಭಾಸ್‌ ಕಲ್ಕಿ ಹವಾ ಜೋರು

ಈಗ “ನಾಟ್‌ ಔಟ್‌’ ಸರದಿ. ರಾಷ್ಟ್ರಕೂಟ ಪಿಕ್ಚರ್ಸ್‌ ಲಾಂಛನದಲ್ಲಿ ವಿ.ರವಿಕುಮಾರ್‌ ಹಾಗೂ ಶಮ್ದು ದ್ದೀನ್‌ ಎ ಈ ಚಿತ್ರ ವನ್ನು ನಿರ್ಮಿಸಿದ್ದಾರೆ. ಅಜಯ್‌ ಪೃಥ್ವಿ ಚಿತ್ರದ ನಾಯಕ. ಅಂಬರೀಶ್‌ ನಿರ್ದೇಶನ ಚಿತ್ರಕ್ಕಿದೆ.

“ಕಣ್ಣಿಗೆ ಕಾಣದೆ ಇರುವ ವ್ಯಕ್ತಿ ಕೊಡುವ ತೀರ್ಪು ನಾಟ್‌ಔಟ್ ಪ್ರತಿ ಆಟದಲ್ಲಿ ಒಬ್ಬ ಅಂಪೈರ್‌ ಇರ್ತಾನೆ. ಜೀವನದ ಆಟಕ್ಕೂ ಒಬ್ಬ ಅಂಪೈರ್‌ ಇರ್ತಾನೆ.. ಈ ಚಿತ್ರದಲ್ಲಿ ಹುಲಿ – ಕುರಿ ಎಂಬ ಹಳ್ಳಿ ಸೊಗಡಿನ ಆಟವನ್ನ ಹೇಗೆ ಆಡುತ್ತಾರೋ, ಅದೇ ರೀತಿ ಚಿತ್ರದ ಕಥೆ ಸಾಗುತ್ತೆ. ಆಟದಲ್ಲಿ ಬೆಟ್ಟದ ತುದಿಯಲ್ಲಿರುವ ಹುಲಿಗಳು ಮತ್ತು ಬೆಟ್ಟದ ತಳದಲ್ಲಿರುವ ಕುರಿಗಳು ಬೆಟ್ಟವನ್ನು ಹತ್ತುವಾಗ ಹುಲಿಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮಾಡುವ ಪ್ರಯತ್ನಗಳು ಆಟದಲ್ಲಿ ಇದ್ದಂತೆ ಚಿತ್ರಕಥೆ ಮತ್ತು ಸಂಭಾಷಣೆಯಲ್ಲಿ ಅದನ್ನ ನೋಡಬಹುದು’ ಎನ್ನುವುದು ತಂಡದ ಮಾತು.

 

ಟಾಪ್ ನ್ಯೂಸ್

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Sandalwood: ಮಾನ್ವಿತಾ ನಟನೆಯ ‘ಒನ್‌ ಆ್ಯಂಡ್‌ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು

Sandalwood: ಮಾನ್ವಿತಾ ನಟನೆಯ ‘ಒನ್‌ ಆ್ಯಂಡ್‌ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

chess

World Chess; ಸಿಂಗಾಪುರಕ್ಕೆ ಸಿಕ್ಕಿತು ವಿಶ್ವ ಚೆಸ್‌ ಆತಿಥ್ಯ

1-master

Lyon Master Chess: ಆನಂದ್‌ಗೆ 10ನೇ ಪ್ರಶಸ್ತಿ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.