Oscars: ಆಸ್ಕರ್ ಅಕಾಡೆಮಿ ಸದಸ್ಯತ್ವಕ್ಕೆ ರಾಜಮೌಳಿ, ಶಬಾನಾ ಅಜ್ಮಿ ಸೇರಿ 487 ಮಂದಿಗೆ ಆಹ್ವಾನ


Team Udayavani, Jun 26, 2024, 1:01 PM IST

Untitled-1

ನವದೆಹಲಿ: ʼಬಾಹುಬಲಿʼ, ʼಆರ್‌ ಆರ್‌ ಆರ್‌ʼ (RRR Movie) ಬಳಿಕ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರ ಜನಪ್ರಿಯತೆ ವಿಶ್ವಾದ್ಯಂತ ಹೆಚ್ಚಾಗಿದೆ. ಸಿನಿಮಾದಿಂದ ಮಾತ್ರವಲ್ಲದೆ ವ್ಯಕ್ತಿತ್ವದಿಂದಲೂ ಅವರಿಗೆ ಎಲ್ಲೆಡೆ ಗೌರವ ಸಿಕ್ಕಿದೆ.

ʼಆರ್‌ ಆರ್‌ ಆರ್‌ʼ ದೇಶ – ವಿದೇಶಗಳಲ್ಲಿ ಪ್ರದರ್ಶನ ಕಂಡು ಪ್ರತಿಷ್ಠಿತ ಆಸ್ಕರ್‌ (Oscars) ಕೂಡ ತನ್ನದಾಗಿಸಿಕೊಂಡು ದಾಖಲೆ ಬರೆದಿರುವುದು ಗೊತ್ತೇ ಇದೆ. ಇದೀಗ ಅವರಿಗೆ ಆಸ್ಕರ್ ​ ಅಕಾಡೆಮಿಯಲ್ಲಿ ಸದಸ್ಯತ್ವ ಅವಕಾಶವೊಂದು ಒದಗಿ ಬಂದಿದೆ.

ಇತ್ತೀಚೆಗೆ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್​ ಆರ್ಟ್ಸ್ ಆ್ಯಂಡ್ ಸೈನ್ಸ್ 487 ಮಂದಿಗೆ ಅಕಾಡೆಮಿಯ ಸದಸ್ಯತ್ವ ಪಡೆಯಲು ಆಹ್ವಾನ ನೀಡಿದೆ. ಇದರಲ್ಲಿ ನಿರ್ದೇಶಕ ರಾಜಮಾಳಿ ಅವರ ಪತ್ನಿ ಸೇರಿದಂತೆ ಹಲವು ಭಾರತೀಯರು ಇದ್ದಾರೆ.  487 ಆಹ್ವಾನಿತರಲ್ಲಿ19 ಆಸ್ಕರ್ ವಿಜೇತರು ಸೇರಿದಂತೆ 71 ಆಸ್ಕರ್ ನಾಮನಿರ್ದೇಶಿತರು ಸೇರಿದ್ದಾರೆ. ‌

ರಾಜಮೌಳಿ ಅವರ ಪತ್ನಿ ರಾಮ ರಾಜಮೌಳಿ ಸೇರಿದಂತೆ ಛಾಯಾಗ್ರಾಹಕ ರವಿವರ್ಮನ್, ಚಲನಚಿತ್ರ ನಿರ್ಮಾಪಕಿ ರಿಮಾ ದಾಸ್ ʼನಾಟು ನಾಟುʼ ನೃತ್ಯ ನಿರ್ದೇಶಕ ಪ್ರೇಮ್ ರಕ್ಷಿತ್ ಅವರನ್ನೂ ಕೂಡ ಸದಸ್ಯತ್ವಕ್ಕಾಗಿ ಆಹ್ವಾನ ನೀಡಲಾಗಿದೆ.

ಎಲ್ಲಾ ಆಹ್ವಾನಿತರು ಆಹ್ವಾನಗಳನ್ನು ಸ್ವೀಕರಿಸಿದರೆ ಅಕಾಡೆಮಿಯ ಒಟ್ಟು ಸದಸ್ಯತ್ವವು 10,910 ಕ್ಕೆ ಏರುತ್ತದೆ ಮತ್ತು 9,000 ಕ್ಕೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿರುತ್ತಾರೆ.

ಸದಸ್ಯತ್ವ ಪಡೆದವರಿಗೆ ಅಕಾಡೆಮಿ ನಾನಾ ಸವಲತ್ತುಗಳು ಸಿಗಲಿವೆ. ಆಸ್ಕರ್‌ ಗೆ ಆಯ್ಕೆಯಾದ ಸಿನಿಮಾಗಳಿಗೆ ವೋಟ್‌ ಮಾಡುವ ಅವಕಾಶ ಈ ಸದಸ್ಯರಿಗೆ ಇರಲಿದೆ. ಸಿನಿಮಾಗಳ ವಿಶೇಷ ಸ್ಕ್ರೀನಿಂಗ್‌ ನಲ್ಲಿ ಇವರು ಭಾಗಿಯಾಗಬಹುದು. ವರ್ಕ್​ಶಾಪ್, ಸೆಮಿನಾರ್ ಹಾಗೂ ಗ್ರಂಥಾಲಯವನ್ನು ಬಳಸುವ ಅವಕಾಶ ಇವರಿಗಿರುತ್ತದೆ.

ಎಆರ್ ರೆಹಮಾನ್,ರಾಮ್ ಚರಣ್, ಜೂನಿಯರ್ ಎನ್​ಟಿಆರ್​, ಎಂಎಂ ಕೀರವಾಣಿ ಮುಂತಾದವರು ಈಗಾಗಲೇ ಅಕಾಡೆಮಿ ಸದಸ್ಯತ್ವವನ್ನು ಹೊಂದಿದ್ದಾರೆ.

ಟಾಪ್ ನ್ಯೂಸ್

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

13

ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

3

Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.