ಉಳ್ಳಾಲ: ಜನರ ಉಪಯೋಗಕ್ಕೆ ಇಲ್ಲದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ!


Team Udayavani, Jun 26, 2024, 2:23 PM IST

ಉಳ್ಳಾಲ: ಜನರ ಉಪಯೋಗಕ್ಕೆ ಇಲ್ಲದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ!

ಉಳ್ಳಾಲ: ಉಳ್ಳಾಲ ತಾಲೂಕಿನ ಒಳಪ್ರದೇಶಗಳಿಗೆ ಬಸ್ಸುಗಳೇ ವಿರಳ. ಇದರ ನಡುವೆ ಹಲವು ವರ್ಷಗಳ ಹೋರಾಟದ ಬಳಿಕ ಬಂದ ಕೆಎಸ್‌ಆರ್‌ಟಿಸಿ ಬಸ್‌ ಊಟಕ್ಕಿಲ್ಲದ ಉಪ್ಪಿನಕಾಯಿಯಾಗಿದೆ ಎನ್ನುವುದು ಇಲ್ಲಿನ ಜನರ ಅಳಲು. ಇದು ಪಜೀರು ಗ್ರಾಮದ ತಂಜರೆಯಿಂದ ನ್ಯೂಪಡ್ಪು ಮಾರ್ಗವಾಗಿ ಎಲಿಯಾರ್‌ ಪದವು ಸಂಪರ್ಕಿಸುವ ಸರಕಾರಿ ಬಸ್ಸಿನ ಕಥೆ. ಬೆಳಗ್ಗಿನ ಟ್ರಿಪ್‌ ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಬರುತ್ತದೆ. ಖಾಸಗಿ ಬಸ್‌ನ ಹಿಂದೆಯೇ ಹೋಗುತ್ತದೆ!

ತಂಜರೆಯಿಂದ -ಎಲಿಯಾರ್‌ – ಮದಕ ಮಾರ್ಗವಾಗಿ ಮಂಗಳೂರಿನ ಲಾಲ್‌ಭಾಗ್‌ ಕಡೆ ಸಂಚರಿಸುವ ಈ ಬಸ್‌ನ 8.10ಕ್ಕೆ ತಂಜರೆ ಯಿಂದ ಹೊರಡಬೇಕು. ಆದರೆ ಅದು ಬರುವುದೇ 9 ಗಂಟೆಯ ನಂತರ. ಹೀಗಾಗಿ ಇದರಲ್ಲಿ ಬರಬೇಕಾದವರೆಲ್ಲ ಒಂದೂವರೆ
ಕಿ.ಮೀ. ನಡೆದುಕೊಂಡು ಎಲಿಯಾರ್‌ ಪದವಿನ ಬಸ್‌ಗೆ ತಲುಪಿ ಬಳಿಕ ಮಂಗಳೂರಿಗೆ ಹೋಗಬೇಕು. ಈ ಬಸ್‌ ಸಮಯಕ್ಕೆ
ಸರಿಯಾಗಿ ಓಡಾಡುವಂತಾಗಬೇಕು ಎನ್ನುತ್ತಾರೆ ಮಿಷನ್‌ ಕಂಪೌಂಡು ಬಳಿ ನಿವಾಸಿ ಭರತ್‌ ಗಟ್ಟಿ ಕಟ್ಟಪುಣಿ.

ಬೆಳಗ್ಗೆ, ರಾತ್ರಿ ಸಂಚಾರ ಸ್ಥಗಿತ
ತೊಕ್ಕೊಟ್ಟು – ಕುತ್ತಾರು ದೇರಳಕಟ್ಟೆ ಮಾರ್ಗವಾಗಿ ಹರೇಕಳ, ಪಾವೂರು, ಕೊಣಾಜೆ, ಅಂಬ್ಲಿಮೊಗರು ಗ್ರಾಮಗಳನ್ನು ಸಂಪರ್ಕಿಸುವ ಹೆಚ್ಚಿನ ಬಸ್‌ಗಳಲ್ಲಿ ಬೆಳಗ್ಗಿನ ಮತ್ತು ಸಂಜೆ ಕಾಲಿಡಲು ಸಾಧ್ಯವೇ ಇಲ್ಲ. ಇಷ್ಟಾದರೂ ಒಳಪ್ರದೇಶಗಳನ್ನು ಸಂಪರ್ಕಿಸುವ ಬಸ್‌ಗಳು ಬೆಳಗ್ಗಿನ ಪಸ್ಟ್‌ ಟ್ರಿಪ್‌ ಮತ್ತು ರಾತ್ರಿಯ ಲಾಸ್ಟ್‌ ಟ್ರಿಪ್‌ ಕಟ್‌ ಮಾಡುತ್ತವೆ. ಹೀಗಾಗಿ ತಡರಾತ್ರಿ 3 ನಾಲ್ಕು ಕಿ.ಮೀ. ನಡೆದುಕೊಂಡೇ ಮನೆಗೆ ತಲುಪುವ ಸ್ಥಿತಿ ಇಲ್ಲಿನದು.

ರಸ್ತೆ ಚೆನ್ನಾಗಿದೆ ಆದರೆ, ಬಸ್‌ ಇಲ್ಲ!
ಕೊಣಾಜೆ ಗ್ರಾಮ ಮತ್ತು ಮಂಜನಾಡಿ ಗ್ರಾಮವನ್ನು ಸಂಪರ್ಕಿಸುವ ಅಸೈಗೋಳಿಯಿಂದ ಕೆಎಸ್‌ಆರ್‌ಪಿ ಪೊಲೀಸ್‌ ಕ್ವಾರ್ಟರ್ಸ್‌ನ ಎದುರು ಭಾಗವಾಗಿ ಪಟ್ಟೋರಿ, ನಡುಪದವು, ಪಿ.ಎ.ಕಾಲೇಜು, ಮೋಂಟುಗೋಳಿ ಮಾರ್ಗವಾಗಿ ಮಂಜನಾಡಿ ಜಂಕ್ಷನ್‌ ಮತ್ತು ಮುಡಿಪು ಜಂಕ್ಷನ್‌ ಸಂಪರ್ಕಿಸುವ ಸುಮಾರು ಐದು ಕಿ.ಮೀ ರಸ್ತೆ ನಿರ್ಮಾಣವಾಗಿದ್ದರೂ ಈ ರೂಟ್‌ಗೆ ಒಂದೂ ಬಸ್‌ ಇಲ್ಲ. ಅವರೆಲ್ಲ ನಡೆದುಕೊಂಡು ಇಲ್ಲವೇ ದುಪ್ಪಟ್ಟು ಹಣ ನೀಡಿ ಸಂಚರಿಸಬೇಕು.

*ವಸಂತ ಎನ್.ಕೊಣಾಜೆ

ಟಾಪ್ ನ್ಯೂಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.