![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
ದೇವಸಮುದ್ರದಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ 18 ನೇ ಶತಮಾನದ ಗಂಟೆ ಶಾಸನ ಶೋಧ
Team Udayavani, Jun 26, 2024, 2:23 PM IST
![ದೇವಸಮುದ್ರದಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಗಂಟೆ ಶಾಸನ ಶೋಧ](https://www.udayavani.com/wp-content/uploads/2024/06/gante-620x332.jpg)
ಕಂಪ್ಲಿ: ಕಂಪ್ಲಿ ತಾಲೂಕಿನ ದೇವಸಮುದ್ರ ಗ್ರಾಮದ ಲಕ್ಷ್ಮೀ ನಾರಾಯಣ ದೇವಾಲಯದ ಗಂಟೆಯ ಮೇಲೆ 18 ನೇ ಶತಮಾನದ ಶಾಸನವೊಂದು ಬೆಳಕಿಗೆ ಬಂದಿದೆ.
ಗಂಗಾವತಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಇತಿಹಾಸ ಅಧ್ಯಾಪಕ ಡಾ. ಮಂಜಣ್ಣ.ಪಿ.ಬಿ ಈ ಶಾಸನವನ್ನು ಪತ್ತೆ ಹಚ್ಚಿದ್ದಾರೆ.
ದೇವಾಲಯದಲ್ಲಿ ಕಟ್ಟಿರುವ ತಾಮ್ರದ ಗಂಟೆಯ ಮೇಲೆ ಮೂರು ಸಾಲುಗಳಲ್ಲಿ ಶಾಸನ ಬರೆಯಲ್ಪಟ್ಟಿದೆ. “ಶ್ರೀ ಲಕ್ಷ್ಮೀ ನಾರಾಯಣ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರುಷಂಗಳ 1717 ನೆಯ ಆನಂದ ನಾಮ ಸಂವತ್ಸರದ ಚೈತ್ರ ಶುದ್ಧ 1 ರಲ್ಲು ದೇವಸಮುದ್ರದ ಸರ ದೇಸಾಯಿ ತಿಮ್ಮಯ್ಯನ ಮೊಮ್ಮಗ ಸೀನಜನು ಶ್ರೀ ಸ್ವಾಮಿಗೆ ಸಮರ್ಪಿಸಿದ ಘಂಟೆ” ಎಂದು ಬರೆಯಲಾಗಿದೆ.
ಶಾಸನದಲ್ಲಿ ಉಲ್ಲೇಖಿತ ಕಾಲ ಕ್ರಿ. ಶ .1795 ಕ್ಕೆ ಸರಿಹೊಂದುತ್ತದೆ. ಅಂದರೆ ಆ ಸಮಯದಲ್ಲಿ ದೇವಸಮುದ್ರದಲ್ಲಿ ಸರ್ ದೇಸಾಯಿಗಳು ಆಡಳಿತ ನಡೆಸುತ್ತಿದ್ದರೆಂದು ತಿಳಿದುಬರುತ್ತದೆ. ಮತ್ತು ವಿಜಯನಗರ ಕಾಲದ ಸದರಿ ದೇವಾಲಯವು ಕಾಲಕಾಲಕ್ಕೆ ಆಡಳಿತಗಾರರ ದೈವಭಕ್ತಿಗೆ ಒಳಗಾಗಿ ಪ್ರಭಾವಿಯಾಗಿತ್ತೆಂದು ತಿಳಿಯುತ್ತದೆ ಎಂದು ಡಾ. ಮಂಜಣ್ಣನವರು ಅಭಿಪ್ರಾಯ ಪಟ್ಟಿದ್ದಾರೆ. ಶಾಸನ ಓದುವಲ್ಲಿ ಗಂಗಾವತಿಯ ಡಾ. ಶರಣಬಸಪ್ಪ ಕೋಲ್ಕಾರ ಹಾಗೂ ಶೋಧನೆಯಲ್ಲಿ ದೇವಸಮುದ್ರದ ವಿದ್ಯಾರ್ಥಿ ಕುರುಗೋಡು ಮಾರುತಿ ಸಹಕರಿಸಿದ್ದಾರೆಂದು ಅವರು ತಿಳಿಸಿದ್ದಾರೆ.
– ಜಿ.ಚಂದ್ರಶೇಖರಗೌಡ
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
![Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.](https://www.udayavani.com/wp-content/uploads/2024/07/Pralhad-Joshi-1-150x91.jpg)
Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.
![Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್ ವೈರಲ್](https://www.udayavani.com/wp-content/uploads/2024/07/sumalatha-ambareesh-150x84.jpg)
Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್ ವೈರಲ್
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.