![yogi](https://www.udayavani.com/wp-content/uploads/2024/07/yogi-3-415x249.jpg)
Burqa, ಹಿಜಾಬ್ ಬ್ಯಾನ್ ಮಾಡಿದ ಮುಂಬೈ ಕಾಲೇಜಿನ ಆದೇಶ ಎತ್ತಿ ಹಿಡಿದ ಹೈಕೋರ್ಟ್
Team Udayavani, Jun 26, 2024, 2:43 PM IST
![hijab](https://www.udayavani.com/wp-content/uploads/2024/06/hijab-4-620x353.jpg)
ಮುಂಬೈ: ಕಾಲೇಜು ಆವರಣದಲ್ಲಿ ಹಿಜಾಬ್ಗಳು, ಬುರ್ಖಾಗಳು ಮತ್ತು ನಖಾಬ್ಗಳನ್ನು ಧರಿಸುವುದನ್ನು ನಿಷೇಧಿಸಿರುವ ನಗರ ಶಿಕ್ಷಣ ಸಂಸ್ಥೆಯೊಂದರ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ.
ಎನ್.ಜಿ.ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ವಿಜ್ಞಾನ ಪದವಿ ಕೋರ್ಸ್ನ ಎರಡನೇ ಮತ್ತು ಮೂರನೇ ವರ್ಷಕ್ಕೆ ದಾಖಲಾಗಿರುವ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಎ.ಎಸ್. ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ತೀರ್ಪು ನೀಡಿದ್ದಾರೆ.
ಹೊಸ ಡ್ರೆಸ್ ಕೋಡ್ ನೀತಿಯು ತಮ್ಮ ಧರ್ಮ, ಗೌಪ್ಯತೆ ಮತ್ತು ಆಯ್ಕೆಯನ್ನು ಅಭ್ಯಾಸ ಮಾಡುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಮನವಿಯಲ್ಲಿ ಕಾಲೇಜಿನ ಕ್ರಮ “ನಿರಂಕುಶ, ಅಸಮಂಜಸ, ಕೆಟ್ಟ ಮತ್ತು ವಿಕೃತ” ಎಂದು ಹೇಳಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
![yogi](https://www.udayavani.com/wp-content/uploads/2024/07/yogi-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!](https://www.udayavani.com/wp-content/uploads/2024/07/up-150x84.jpg)
UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.