Kollywood: ಫ್ಯಾಮಿಲಿ ಫೋಟೋಸ್ ಡಿಲೀಟ್.. ವಿಚ್ಛೇದನ ಹಂತಕ್ಕೆ ಬಂತಾ ನಟ ಜಯಂ ರವಿ ದಾಂಪತ್ಯ?
Team Udayavani, Jun 26, 2024, 3:37 PM IST
ಚೆನ್ನೈ: ಕಳೆದ ದಿನಗಳಿಂದ ಬಣ್ಣದ ಲೋಕದಲ್ಲಿ ವಿಚ್ಚೇದನದ ಸುದ್ದಿಗಳು ಹರಿದಾಡುತ್ತಿದೆ. ಸ್ಯಾಂಡಲ್ ವುಡ್ನಲ್ಲಿ ಯುವರಾಜ್ ಕುಮಾರ್ – ಶ್ರೀದೇವಿ ಭೈರಪ್ಪ ಅವರ ವಿಚ್ಛೇದನ ಸುದ್ದಿ ಸದ್ದು ಮಾಡಿತ್ತು. ಇದೀಗ ಕಾಲಿವುಡ್ನಲ್ಲಿ(Kollywood) ವಿಚ್ಛೇದನ ವಿಚಾರ ಕೇಳಿ ಬಂದಿದೆ.
ನಟ ಜಯಂ ರವಿ (Actor Jayam Ravi) ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವ ಮಾತುಗಳು ಕಾಲಿವುಡ್ ವಲಯದಲ್ಲಿ ಕೇಳಿ ಬರುತ್ತಿದೆ. ಕಳೆದ ಕೆಲ ದಿನಗಳಿಂದ ಈ ಸುದ್ದಿ ಹರಿದಾಡುತ್ತಿದ್ದು ಇತ್ತೀಚೆಗಷ್ಟೇ ಜಯಂ ರವಿ ಅವರ ಪತ್ನಿ ಆರತಿ ಅವರು ಪತಿ ಜಯಂ ಮತ್ತು ಅವರ ಮಕ್ಕಳಾದ ಆರವ್ ಮತ್ತು ಅಯಾನ್ ಅವರ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಿಂದ ಡಿಲೀಟ್ ಮಾಡಿರುವುದು ವಿಚ್ಛೇದನದ ವಿಚಾರದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಇದನ್ನೂ ಓದಿ: Bollywood: ವರುಣ್ ಧವನ್ ʼಬೇಬಿ ಜಾನ್ʼ ರಿಲೀಸ್ ಡೇಟ್ ಔಟ್: ಆಮೀರ್ ಚಿತ್ರಕ್ಕೆ ಟಕ್ಕರ್
ಈ ಸುದ್ದಿ ಎಲ್ಲೆಡೆ ಹರಿದಾಡಿದ ಬೆನ್ನಲ್ಲೇ ನಮ್ಮ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ಹೇಳಿ, ವಿಚ್ಚೇದನ ವಿಚಾರವನ್ನು ತಳ್ಳಿ ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ ಎಂದು ವರದಿ ತಿಳಿಸಿದೆ.
Iಈಗಲೂ ಪತಿ – ಪತ್ನಿ ಇಬ್ಬರು ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಫಾಲೋ ಮಾಡುತ್ತಿದ್ದಾರೆ. ಇದು ಆರತಿ ಅವರ ವೈಯಕ್ತಿಕ ಆಯ್ಕೆ. ಅದನ್ನು ಬೇರೆ ಯಾವುದಕ್ಕೂ ಕಲ್ಪಿಸಿಕೊಳ್ಳವುದು ಸರಿಯಲ್ಲ. ಇಬ್ಬರು ಚೆನ್ನಾಗಿಯೇ ಇದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.
2009 ರಲ್ಲಿ ಜಯಂ ಹಾಗೂ ಆರತಿ ಮದುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ
Devara: ಹೇಗಿದೆ ಜೂ.ಎನ್ಟಿಆರ್ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ
ಶಂಕರ್ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.