Kashmir ಇನ್ನೂ ಹೊರಗಿನವರು ಭೂಮಿ ಖರೀದಿಸಲು ಸಾಧ್ಯವಾಗುತ್ತಿಲ್ಲ: ವಿಟ್ಠಲ್ ಚೌಧರಿ

ಇಂದು ಬಂಗಾಳದಲ್ಲಿ ಅನೇಕ ಹಿಂದೂ ಗ್ರಾಮಗಳು ಖಾಲಿಯಾಗುತ್ತಿವೆ...

Team Udayavani, Jun 26, 2024, 3:34 PM IST

1-aaaa2e

ಪಣಜಿ: ಕಾಶ್ಮೀರದಿಂದ ಕಲಂ 370 ಅನ್ನು ತೆಗೆದು ಹಾಕಲಾಗಿದ್ದರೂ, ಇಂದಿಗೂ ಅಲ್ಲಿ `ಡೊಮಿಸಾಯಿಲ್ ಪ್ರಮಾಣಪತ್ರದ ನಿಯಮದಿಂದಾಗಿ ಕಾಶ್ಮೀರದ ಹೊರಗಿನವರು ಯಾರೂ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ, ಏಕೆಂದರೆ ಕಾಶ್ಮೀರದಲ್ಲಿರುವ ಹಿಂದೂಗಳ ವಂಶನಾಶ ಇಂದಿಗೂ ನಿಂತಿಲ್ಲ ಎಂದು ದೆಹಲಿಯ ಪನೂನ ಕಾಶ್ಮೀರದ ಯುವ ಅಧ್ಯಕ್ಷ ವಿಟ್ಠಲ್ ಚೌಧರಿ ಹೇಳಿದರು.

ಶ್ರೀರಾಮನಾಥ ದೇವಸ್ಥಾನ ಪೋಂಡಾದಲ್ಲಿ`ಕಾಶ್ಮೀರಿ ಹಿಂದೂಗಳು ಪುನರ್ವಸತಿ ಹೇಗೆ ಆಗಬಹುದು?’ ಎನ್ನುವ ವಿಷಯದ ಬಗ್ಗೆ ಗೋವಾದ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ಅವರು ಮಾತನಾಡಿದರು.

‘ಕಾಶ್ಮೀರದ ಬಗ್ಗೆ ಒಳ್ಳೆಯ ಚಿತ್ರಣಗಳನ್ನು ಮಾತ್ರ ಪ್ರವಾಸಿಗರ ಎದುರಿಗೆ ಪ್ರಸ್ತುತಪಡಿಸಲಾಗುತ್ತದೆ. ಅಲ್ಲಿನ ಭೀಕರ ಪರಿಸ್ಥಿತಿಯನ್ನು ಯಾರೂ ಮಂಡಿಸುತ್ತಿಲ್ಲ. ಒಂದು ವೇಳೆ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಿದ್ದರೆ, ಕಾಶ್ಮೀರಿ ಹಿಂದೂಗಳ ವಂಶವನಾಶ ಆಗುತ್ತಿರುವುದನ್ನು ಏಕೆ ಯಾರೂ ಒಪ್ಪಿಕೊಳ್ಳುತ್ತಿಲ್ಲ? ಆದ್ದರಿಂದ ಕಾಶ್ಮೀರದಲ್ಲಿ ಪನೂನ್ ಕಾಶ್ಮೀರದ ಮೂಲಕ ಸನಾತನ ಧರ್ಮದ ಪ್ರಚಾರ ಯಾವಾಗ ಆರಂಭವಾಗುತ್ತದೆಯೋ ಆಗ ಅದು ಹಿಂದೂ ರಾಷ್ಟ್ರದ ಮೊದಲ ಹೆಜ್ಜೆಯಾಗಲಿದೆ’ ಎಂದರು.

ಸಾಮ್ಯವಾದಿಗಳ ಆಳ್ವಿಕೆಯಲ್ಲಿ ಬಂಗಾಳದ ಅಪಾರ ಹಾನಿ: ಸ್ವಾಮಿ ನಿರ್ಗುಣಾನಂದ ಪುರಿ
ಸಾಮ್ಯವಾದಿಗಳ ಆಳ್ವಿಕೆಯಲ್ಲಿ ಬಂಗಾಳದಲ್ಲಿ ಭಾರತೀಯ ಪರಂಪರೆ ಮತ್ತು ಸಂಸ್ಕೃತಿಗೆ ತುಂಬಲಾರದ ಹಾನಿಯಾಗಿದೆ. ಈ ಅವಧಿಯಲ್ಲಿ ಹಿಂದೂ ಸಮಾಜದ ಸ್ಥಿತಿ ತೀರಾ ಹದಗೆಟ್ಟಿತು. ಹಿಂದೂಗಳು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿದರು. ಇಂದು ಬಂಗಾಳದಲ್ಲಿ ಅನೇಕ ಹಿಂದೂ ಗ್ರಾಮಗಳು ಖಾಲಿಯಾಗುತ್ತಿವೆ ಎಂದು ಬಂಗಾಲದ ‘ಇಂಟರ್ ನ್ಯಾಷನಲ್ ವೇದಾಂತ ಸೊಸೈಟಿ’ಯ ಕೋಶಾಧ್ಯಕ್ಷ ಸ್ವಾಮಿ ನಿರ್ಗುಣಾನಂದ ಪುರಿ ಹೇಳಿದರು.

‘ಬಂಗಾಳ ರಾಜ್ಯದಲ್ಲಿ ಹಿಂದೂ ಸಂಘಟನೆ ಮತ್ತು ಸವಾಲುಗಳು’ ಈ ವಿಷಯದ ಬಗ್ಗೆ ಮಾತನಾಡಿದ ‘ಬಂಗಾಲದ ಆದಿವಾಸಿಗಳು, ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳನ್ನು ಹಿಂದೂ ಧರ್ಮದಿಂದ ದೂರಗೊಳಿಸಲಾಗುತ್ತಿದೆ. ಅವರಿಗೆ ಅವರು ಹಿಂದೂಗಳಲ್ಲ ಎಂದು ಹೇಳಲಾಗುತ್ತದೆ. ಹಿಂದೂ ಸಮಾಜವನ್ನು ವಿಭಜಿಸಲಾಗುತ್ತಿದೆ. ಇದಕ್ಕೆ ಪರಿಹಾರವೆಂದರೆ ನಮ್ಮ ಗ್ರಾಮಗಳು ಸ್ವಯಂ-ಸಂಪೂರ್ಣವಾಗಲು ಪ್ರಯತ್ನಿಸಬೇಕು. ಹಾಗೆಯೇ ಹಿಂದೂಗಳಿಗೆ ಧರ್ಮಶಿಕ್ಷಣವನ್ನು ನೀಡಿ ಹಿಂದೂ ಧರ್ಮ, ದೇವಸ್ಥಾನಗಳ ಬಗ್ಗೆ ಅವರ ಸಂವೇದನೆಶೀಲತೆಯನ್ನು ಹೆಚ್ಚಿಸಬೇಕು ಎಂದು ಪ್ರತಿಪಾದಿಸಿದ ರು.

ಪ್ರತಿಯೊಂದು ದೇವಸ್ಥಾನದಲ್ಲಿ ಗೋಶಾಲೆ ತೆರೆದರೆ ಗೋವುಗಳ ರಕ್ಷಣೆಯಾಗುತ್ತದೆ
ಗೋವುಗಳನ್ನು ರಕ್ಷಿಸುವುದಿದ್ದರೆ, ಪ್ರತಿ ದೇವಸ್ಥಾನದಲ್ಲಿ ಗೋಶಾಲೆಯನ್ನು ಪ್ರಾರಂಭಿಸಬೇಕು, ಇಸ್ಕಾನ್ ಮಹಾರಾಷ್ಟ್ರದಲ್ಲಿ 2 ಗೋಶಾಲೆಗಳನ್ನು ಪ್ರಾರಂಭಿಸಿದೆ. ಇನ್ನು ಕೆಲವು ದೇವಸ್ಥಾನಗಳೊಂದಿಗೆ ಗೋಶಾಲೆ ಆರಂಭಿಸಲು ಮಾತುಕತೆ ನಡೆಸುತ್ತಿದ್ದೇವೆ. ಹೀಗೆ ಮಾಡಿದರೆ ಖಂಡಿತವಾಗಿಯೂ ಗೋವುಗಳ ರಕ್ಷಣೆಯಾಗುವುದು ಎಂದು ‘ಮಹಾರಾಷ್ಟ್ರ ಗೋ ಸೇವಾ ಆಯೋಗ’ದ ಅಧ್ಯಕ್ಷ ಶೇಖರ್ ಮುಂದಡಾ ಪ್ರತಿಪಾದಿಸಿದರು.

ಟಾಪ್ ನ್ಯೂಸ್

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.