Bantakal ತಾಂತ್ರಿಕ ಕಾಲೇಜು; ISTE ಘಟಕದ ಅತ್ಯುತ್ತಮ ISTE ಫ್ಯಾಕಲ್ಟಿ ಚಾಪ್ಟರ್‌ ಪ್ರಶಸ್ತಿ


Team Udayavani, Jun 26, 2024, 4:19 PM IST

11-shirva

ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಐಎಸ್‌ಟಿಇ ಬೋಧಕ ಘಟಕಕ್ಕೆ ಪ್ರತಿಷ್ಠಿತ ಕರ್ನಾಟಕ ರಾಜ್ಯ ವಿಭಾಗದ ಉತ್ತಮ ಐಎಸ್‌ಟಿಇ  ಫ್ಯಾಕಲ್ಟಿ ಚಾಪ್ಟರ್‌ ಘಟಕ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಜೂ. 22ರಂದು ಭುವನೇಶ್ವರಮ್‌ನ ಕಳಿಂಗ ಇನ್ಸ್ಟಿಟ್ಯೂಟ್‌ಆಫ್‌ ಸೋಶಿಯಲ್‌ ಸೈನ್ಸ್‌ನಲ್ಲಿ ನೆರವೇರಿದ್ದು, ಈ ಸಂದರ್ಭದಲ್ಲಿ ನಡೆದ 53ನೇ ಐಎಸ್‌ಟಿಇ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಶಸ್ತಿಯನ್ನು ಕಾಲೇಜಿಗೆ ನೀಡಿ ಗೌರವಿಸಲಾಯಿತು.

ಕಾಲೇಜಿನ ಐಎಸ್‌ಟಿಇ ಅಧ್ಯಾಪಕರ ಘಟಕ ಅಧ್ಯಾಪಕರ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗಾಗಿ 2022-23ನೇ ಸಾಲಿನಲ್ಲಿ ನಡೆಸಿದ ಹಲವಾರು ಕಾರ್ಯಕ್ರಮಗಳ ಆಧಾರದ ಮೇಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಐಎಸ್‌ಟಿಇ ವತಿಯಿಂದ ನೀಡಲಾಗಿದೆ. ಸಂಸ್ಥೆಯ ಪರವಾಗಿ ಐಎಸ್‌ಟಿಇ ಘಟಕದ ಸಂಯೋಜಕ  ಚೇತನ್‌.ಆರ್‌ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಎರಡನೇ ಬಾರಿ ಸಂಸ್ಥೆಗೆ ಈ ಪ್ರಶಸ್ತಿ ದೊರಕಿರುವುದಕ್ಕೆ ಸಂಸ್ಥೆಯ ಸಂಸ್ಥಾಪಕರು ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರೂ ಆದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಕಾರ್ಯದರ್ಶಿ ರತ್ನಕುಮಾರ್‌ ಮತ್ತು ಪ್ರಾಂಶುಪಾಲ ಡಾ|ತಿರುಮಲೇಶ್ವರ ಭಟ್‌ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.