UV Fusion: ಅನಿಶ್ಚಿತತೆಯ ಪಯಣ


Team Udayavani, Jun 26, 2024, 4:51 PM IST

12-uv-fusion

ಜೀವನವೆಂಬುವುದು ಅನಿಶ್ಚಿತತೆಯ ಪಯಣ. ಈ ಪಯಣ ಸಮಸ್ಯೆಗಳದ್ದೇ ಸಾಗರವಾಗಿರುತ್ತದೆ. ಆದರೆ ಪ್ರತಿಯೊಂದು ಸಮಸ್ಯೆಯ ಜತೆಗೂ ಅದಕ್ಕೆ ಬೇಕಾಗಿರುವ ಪರಿಹಾರವು ಹುಟ್ಟಿಕೊಳ್ಳುತ್ತದೆ. ಜೀವನವೆಂದರೆ ಸುಖ – ದುಃಖಗಳ ಸಮ್ಮಿಲನ ಕೂಡ ಹೌದು. ಕೆಲವರು ಅಂದುಕೊಳ್ಳುತ್ತಾರೆ ತನಗೆ ಮಾತ್ರ ಯಾವಾಗಲೂ ಸಮಸ್ಯೆಗಳು ಇರುವುದೆಂದು.

ಹೀಗೆ ಚಿಂತಿಸುತ್ತಾ ಜೀವನದಲ್ಲಿ ಕುಗ್ಗುತ್ತಾ ಹೋಗುತ್ತಾರೆ ಹೀಗೆ ಕುಗ್ಗುವುದರಿಂದ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿಲ್ಲ ಬದಲಾಗಿ ಅವರ ಆತ್ಮಸ್ಥೈರ್ಯ ಕಡಿಮೆಯಾಗುತ್ತಾ ಹೋಗುತ್ತದೆ. ಸಮಸ್ಯೆಗಳನ್ನು ಯಾವಾಗಲೂ ಎದೆಗುಂದದೇ ಸ್ವೀಕರಿಸಬೇಕು. ಸಮಸ್ಯೆಗಳು ಬರುತ್ತಾ ಇರುತ್ತದೆ ಅವುಗಳಿಗೆ ಕೊನೆ ಎಂಬುದೇ ಇÇÉಾ. ಸಮಸ್ಯೆಗಳು ಬಾರದೇ ಹೋದರೆ ಜೀವನದಲ್ಲಿ ಖುಷಿ ಎಂಬುವುದರ ಅರಿವು ಆಗಲು ಸಾಧ್ಯವೇ ಇಲ್ಲ.

ಸುಖ-ದುಃಖ, ಸಿಹಿ -ಕಹಿ ಇವುಗಳನ್ನೆಲ್ಲಾ ಸಮಾನ ಮನಸ್ಸಿನಿಂದ ಸ್ವೀಕರಿಸುವವರಿಗೆ ಸಮಸ್ಯೆಗಳಿಗೆ ಹೋರಾಡುವ ಆತ್ಮವಿಶ್ವಾಸ ಮತ್ತು ಶಕ್ತಿ ಇದ್ದೇ ಇರುತ್ತದೆ. ಸಮಸ್ಯೆಗಳಿಗೆ ಬೆನ್ನು ತೋರಿಸದೆ ಎದೆ ಕೊಟ್ಟು ನಿಲ್ಲಬೇಕು. ಸಮಸ್ಯೆಗಳು ಬಂದಾಗ ನಮಗೆ ಮುಖ್ಯವಾಗಿ ಬೇಕಾದದ್ದೇ ತಾಳ್ಮೆ. ಸದಾ ತಾಳ್ಮೆಯಿಂದಿದ್ದು, ಬಂದಂತಹ ಸಮಸ್ಯೆಗಳೆಲ್ಲವನ್ನು ಸರಿಯಾದ ರೀತಿಯಲ್ಲಿ ಅಧ್ಯಯನ ಮಾಡಿ ಅದಕ್ಕೆ ಬೇಕಾದ ಪರಿಹಾರೋಪಾಯವನ್ನು ಕಂಡುಕೊಂಡು ಬಾಳಬೇಕು. ಸಮಸ್ಯೆಗಳು ಬರುವುದು ನಮ್ಮನ್ನು ನಾಶ ಪಡಿಸಲು ಅಲ್ಲ ಬದಲಾಗಿ ನಮ್ಮೊಳಗಿನ ಶಕ್ತಿಯನ್ನು ಅರ್ಥ ಪಡಿಸಲು ಎಂಬ ಅರಿವಿನೊಂದಿಗೆ ಸದಾ ಬದುಕಿದರೆ ಗೆಲುವು ನಮಗೆ ಕಟ್ಟಿಟ್ಟ ಬುತ್ತಿ.

 ಕಾವ್ಯಾಶ್ರೀ ಎಸ್‌.

ಸಾಮೆತ್ತಡ್ಕ , ಸ. ಪ್ರ ದ. ಮಹಿಳಾ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.