UV Fusion: ಅನಿಶ್ಚಿತತೆಯ ಪಯಣ


Team Udayavani, Jun 26, 2024, 4:51 PM IST

12-uv-fusion

ಜೀವನವೆಂಬುವುದು ಅನಿಶ್ಚಿತತೆಯ ಪಯಣ. ಈ ಪಯಣ ಸಮಸ್ಯೆಗಳದ್ದೇ ಸಾಗರವಾಗಿರುತ್ತದೆ. ಆದರೆ ಪ್ರತಿಯೊಂದು ಸಮಸ್ಯೆಯ ಜತೆಗೂ ಅದಕ್ಕೆ ಬೇಕಾಗಿರುವ ಪರಿಹಾರವು ಹುಟ್ಟಿಕೊಳ್ಳುತ್ತದೆ. ಜೀವನವೆಂದರೆ ಸುಖ – ದುಃಖಗಳ ಸಮ್ಮಿಲನ ಕೂಡ ಹೌದು. ಕೆಲವರು ಅಂದುಕೊಳ್ಳುತ್ತಾರೆ ತನಗೆ ಮಾತ್ರ ಯಾವಾಗಲೂ ಸಮಸ್ಯೆಗಳು ಇರುವುದೆಂದು.

ಹೀಗೆ ಚಿಂತಿಸುತ್ತಾ ಜೀವನದಲ್ಲಿ ಕುಗ್ಗುತ್ತಾ ಹೋಗುತ್ತಾರೆ ಹೀಗೆ ಕುಗ್ಗುವುದರಿಂದ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿಲ್ಲ ಬದಲಾಗಿ ಅವರ ಆತ್ಮಸ್ಥೈರ್ಯ ಕಡಿಮೆಯಾಗುತ್ತಾ ಹೋಗುತ್ತದೆ. ಸಮಸ್ಯೆಗಳನ್ನು ಯಾವಾಗಲೂ ಎದೆಗುಂದದೇ ಸ್ವೀಕರಿಸಬೇಕು. ಸಮಸ್ಯೆಗಳು ಬರುತ್ತಾ ಇರುತ್ತದೆ ಅವುಗಳಿಗೆ ಕೊನೆ ಎಂಬುದೇ ಇÇÉಾ. ಸಮಸ್ಯೆಗಳು ಬಾರದೇ ಹೋದರೆ ಜೀವನದಲ್ಲಿ ಖುಷಿ ಎಂಬುವುದರ ಅರಿವು ಆಗಲು ಸಾಧ್ಯವೇ ಇಲ್ಲ.

ಸುಖ-ದುಃಖ, ಸಿಹಿ -ಕಹಿ ಇವುಗಳನ್ನೆಲ್ಲಾ ಸಮಾನ ಮನಸ್ಸಿನಿಂದ ಸ್ವೀಕರಿಸುವವರಿಗೆ ಸಮಸ್ಯೆಗಳಿಗೆ ಹೋರಾಡುವ ಆತ್ಮವಿಶ್ವಾಸ ಮತ್ತು ಶಕ್ತಿ ಇದ್ದೇ ಇರುತ್ತದೆ. ಸಮಸ್ಯೆಗಳಿಗೆ ಬೆನ್ನು ತೋರಿಸದೆ ಎದೆ ಕೊಟ್ಟು ನಿಲ್ಲಬೇಕು. ಸಮಸ್ಯೆಗಳು ಬಂದಾಗ ನಮಗೆ ಮುಖ್ಯವಾಗಿ ಬೇಕಾದದ್ದೇ ತಾಳ್ಮೆ. ಸದಾ ತಾಳ್ಮೆಯಿಂದಿದ್ದು, ಬಂದಂತಹ ಸಮಸ್ಯೆಗಳೆಲ್ಲವನ್ನು ಸರಿಯಾದ ರೀತಿಯಲ್ಲಿ ಅಧ್ಯಯನ ಮಾಡಿ ಅದಕ್ಕೆ ಬೇಕಾದ ಪರಿಹಾರೋಪಾಯವನ್ನು ಕಂಡುಕೊಂಡು ಬಾಳಬೇಕು. ಸಮಸ್ಯೆಗಳು ಬರುವುದು ನಮ್ಮನ್ನು ನಾಶ ಪಡಿಸಲು ಅಲ್ಲ ಬದಲಾಗಿ ನಮ್ಮೊಳಗಿನ ಶಕ್ತಿಯನ್ನು ಅರ್ಥ ಪಡಿಸಲು ಎಂಬ ಅರಿವಿನೊಂದಿಗೆ ಸದಾ ಬದುಕಿದರೆ ಗೆಲುವು ನಮಗೆ ಕಟ್ಟಿಟ್ಟ ಬುತ್ತಿ.

 ಕಾವ್ಯಾಶ್ರೀ ಎಸ್‌.

ಸಾಮೆತ್ತಡ್ಕ , ಸ. ಪ್ರ ದ. ಮಹಿಳಾ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.