Vijayapura: ಬಸವನಾಡಲ್ಲಿ RSS ವರಿಷ್ಠ ಮೋಹನ್ ಭಾಗವತ್… ರಾನಡೆ ಆಶ್ರಮದಲ್ಲಿ ಧ್ಯಾನಮಗ್ನ


Team Udayavani, Jun 26, 2024, 8:15 PM IST

Vijayapura: ಬಸವನಾಡಲ್ಲಿ RSS ವರಿಷ್ಠ ಮೋಹನ್ ಭಾಗವತ್… ರಾನಡೆ ಆಶ್ರಮದಲ್ಲಿ ಧ್ಯಾನಮಗ್ನ

ವಿಜಯಪುರ: ಬಸವನಾಡಿನ ಭೀಮಾ ಸತ್ಸಂಗದ ನೆಲದಲ್ಲಿ ಆರ್.ಎಸ್.ಎಸ್. ಸರಸಂಘಚಾಲಕ ಮೋಹನ್ ಭಾಗವತ್ ಕಳೆದ ಮೂರು ದಿನಗಳಿಂದ ಸದ್ದಿಲ್ಲದೇ ಬೀಡುಬಿಟ್ಟಿದ್ದಾರೆ. ಝಡ್ ಪ್ಲಸ್ ಭದ್ರತೆ ಹೊಂದಿರುವ ಭಾಗವತ್ ಅವರು ಸಾರ್ವಜನಿಕ ಸಂಪರ್ಕದಿಂದ ದೂರವಿದ್ದು, ಧ್ಯಾನದಲ್ಲಿ ಮಗ್ನರಾಗಿದ್ದಾರೆ.

ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಹೊರ ಪರಿಸರದಲ್ಲಿರುವ ಶ್ರೀಗುರುದೇವ ರಾನಡೆ ಜೂ.24 ರಿಂದಲೇ ಬೀಡು ಬಿಟದ್ಟಿದ್ದಾರೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಠಿಕಾಣಿ ಹೂಡಿದ್ದರೂ ಸಂಘ ಪರಿವಾರ ಅಥವಾ ಪಕ್ಷದ ಪ್ರಮುಖರಿಗೂ ಮಾಹಿತಿ ಇಲ್ಲ. ಮಾಹಿತಿ ಇದ್ದರೂ ಯಾರೊಬ್ಬರಿಗೂ ಆಶ್ರಮದ ಒಳಗೆ ಪ್ರವೇಶ ನೀಡುವ ಅಥವಾ ಭಾಗವತ್ ಅವರ ಭೇಟಿಗೆ ಅವಕಾಶ ನೀಡಲಾಗಿಲ್ಲ.

ಗುರುದೇವ ರಾನಡೆ ಆಶ್ರಮದಲ್ಲಿ ಭಾಗವತ್ ಠಿಕಾಣಿ ಹೂಡಿದ್ದರೂ ಝಡ್ ಪ್ಲಸ್ ಭದ್ರತೆಯಲ್ಲಿ ಇರುವ ಕಾರಣಕ್ಕೆ ಭೇಟಿಯನ್ನು ರಹಸ್ಯವಾಗಿ ಇರಿಸಿದ್ದು, ಆಶ್ರಮದ ಹೊರಗೆ ಜಿಲ್ಲೆಯ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ.

ಸಂಘಟನೆ, ರಾಜಕೀಯ ಜಂಜಡದಿಂದ ದೂರವಿದ್ದು ವಿಶ್ರಾಂತಿ ಪಡೆಯುತ್ತಿರುವ ಆರ್.ಎಸ್.ಎಸ್. ಸರಸಂಘಚಾಲಕ ಭಾಗವತ್, ಕಳೇದ ಮೂರು ದಿನದಿಂದ ಯಾರ ಭೇಟಿಗೂ ಅವಕಾಶ ನೀಡದೇ ಆಯ್ದ ಕೆಲವರೊಂದಿಗೆ ಆಶ್ರಮದಲ್ಲಿ ಧ್ಯಾನದಲ್ಲಿ ಮಗ್ನವಾಗಿ ಕುಳಿತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಪ್ರತಿ ವರ್ಷ ಜೂನ್ ಅಥವಾ ಜುಲೈ ತಿಂಗಳಲ್ಲಿ ತಪ್ಪದೇ ಶ್ರೀಗುರುದೇವ ರಾನಡೆ ಆಶ್ರಮಕ್ಕೆ ಭೇಟಿ ನೀಡುತ್ತಾರೆ. ಇಲ್ಲಿ ಇರುವ ದಿನಗಳಷ್ಟು ಕಾಲ ಧ್ಯಾನದಲ್ಲಿ ಮಗ್ನರಾಗುವ ಆರ್‍ಎಸ್‍ಎಸ್ ವರಿಷ್ಠ, ನಾಲ್ಕು ದಿನ ಆಶ್ರಮದಲ್ಲಿ ತಂಗಿ, ವಿಶ್ರಾಂತಿ ಬಳಿಕ ತೆರಳುತ್ತಾರೆ.

ಗುರುವಾರ ಬೆಳಿಗ್ಗೆ ರಾನಡೆ ಆಶ್ರಮದಿಂದ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ, ನಂತರ ದೇವರನಿಂಬರಗಿ ಗ್ರಾಮದ ಮಠದ ದರ್ಶನ ಮಾಡಲಿದ್ದಾರೆ. ಬಳಿಕ ಕರ್ನಾಟಕದ ಪ್ರವಾಸವನ್ನು ಮುಗಿಸಿ ಮಹಾರಾಷ್ಟ್ರ ರಾಜ್ಯದ ಉಮದಿಗೆ ಪಯಣ ಬೆಳೆಸಲಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಸಂಸದ ಶ್ರೀನಿವಾಸ ಪೂಜಾರಿ: ಕಾಮಗಾರಿ ತುರ್ತು ನಡೆಸಲು ಮನವಿ

ಟಾಪ್ ನ್ಯೂಸ್

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.