Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ


Team Udayavani, Jun 26, 2024, 10:57 PM IST

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

ಉಡುಪಿ: ಸಂತೆಕಟ್ಟೆಯಲ್ಲಿ ಕಳ್ಳತನ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿದ್ದು, ಜೂ.26ರ ಮುಂಜಾನೆಯೂ ಎಟಿಎಂ ಕಳವಿಗೆ ಯತ್ನಿಸಿದ ಘಟನೆ ನಡೆದಿದೆ.

ಸಂತೆಕಟ್ಟೆಯಲ್ಲಿರುವ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು ಯಾವುದೋ ಆಯುಧದಿಂದ ಎಟಿಎಂನ ಬಾಗಿಲು ಮುರಿದು ಒಳಗೆ ನುಗ್ಗಿ ಅದರಲ್ಲಿದ್ದ ಹಣ ದೋಚಲು ವಿಫ‌ಲ ಯತ್ನ ನಡೆಸಿದ್ದಾರೆ. ಅನಂತರ ಎಟಿಎಂನ ಒಟಿಸಿ ಲಾಕ್‌ ಹಾಗೂ ಸೆನ್ಸಾರ್‌ ಅನ್ನು ಹೊಡೆದು ನಷ್ಟ ಉಂಟು ಮಾಡಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರದ ಹಿಂದೆಯೂ ಕಳ್ಳತನಕ್ಕೆ ಯತ್ನ
ಸಂತೆಕಟ್ಟೆಯಲ್ಲಿರುವ ಬ್ಯಾಂಕ್‌ ಶಾಖೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಬರೆಯಲಾಗಿದ್ದ ಚೆಕ್‌ ಕಳವು ಮಾಡಿದ ಘಟನೆ ಜೂ.21ರಂದು ಬೆಳಕಿಗೆ ಬಂದಿತ್ತು. ಕಳ್ಳರು ಕಿಟಕಿಯ ಸರಳು ಕತ್ತರಿಸಿ ಒಳ ಪ್ರವೇಶಿಸಿ ಕಚೇರಿಯಲ್ಲಿದ್ದ ಚೆಕ್‌ಅನ್ನು ಕಳವು ಮಾಡಿದ್ದರು. ಸಂತೆಕಟ್ಟೆ ಭಾಗದಲ್ಲಿ ಹಲವಾರು ಅಂಗಡಿ, ಬ್ಯಾಂಕ್‌ಗಳು, ಎಟಿಎಂ, ಹೊಟೇಲ್‌ಗ‌ಳು ಸಹಿತ ವ್ಯವಹಾರ ಮಾಡಿಕೊಂಡಿದ್ದು, ಈ ಭಾಗದಲ್ಲಿ ರಾತ್ರಿ ವೇಳೆ ಪೊಲೀಸ್‌ ವಾಹನ ಇರುತ್ತವೆಯಾದರೂ ಕಳ್ಳತನಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರು ಆತಂಕಿತರಾಗಿದ್ದಾರೆ.

ವರ್ಷದ ಹಿಂದೆಯೂ ಇಲ್ಲಿನ ಬೇಕರಿಯೊಂದರಲ್ಲಿ ಕಳ್ಳತನ ಯತ್ನ ನಡೆದಿದ್ದು, ಗ್ಯಾಂಗ್‌ವೊಂದರ ಕೃತ್ಯ ಎಂದು ಶಂಕಿಸಲಾಗಿತ್ತು. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕಳ್ಳರು ಯಾವ ಭಾಗದಿಂದ ಬಂದು ಎಲ್ಲಿಗೆ ಹೋಗುತ್ತಾರೆ ಎಂಬುದು ಕೂಡ ತಿಳಿಯುತ್ತಿಲ್ಲ. ಕೆಲವು ಅಂಗಡಿಗಳು ಸಿಸಿಟಿವಿ ಅಳವಡಿಕೆ ಮಾಡಿವೆಯಾದರೂ ಅದರ ಕಣ್ತಪ್ಪಿಸಿ ಈ ಕೃತ್ಯ ಎಸಗುತ್ತಿರುವುದು ಪೊಲೀಸರ ತನಿಖೆಗೆ ಹಿನ್ನಡೆಯಾಗುತ್ತಿದೆ. ಆದರೂ ಭಿನ್ನ-ಭಿನ್ನ ಆಯಾಮದಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಟಾಪ್ ನ್ಯೂಸ್

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.