Renukaswamy Case; 3 ಪಿಸ್ತೂಲ್‌ ಶೀಘ್ರ ಪೊಲೀಸರ ವಶಕ್ಕೆ ?


Team Udayavani, Jun 27, 2024, 12:25 AM IST

Renukaswamy Case 3 ಪಿಸ್ತೂಲ್‌ ಶೀಘ್ರ ಪೊಲೀಸರ ವಶಕ್ಕೆ ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್‌ ಹಾಗೂ ಪ್ರದೋಷ್‌ ಹೊಂದಿರುವ 3 ಪಿಸ್ತೂಲ್‌ಗ‌ಳನ್ನು ಪೊಲೀಸರು ಶೀಘ್ರದಲ್ಲೇ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ನಟ ದರ್ಶನ್‌ ಬಳಿ 2 ಯುಎಸ್‌ ಮೇಡ್‌ ಪಿಸ್ತೂಲ್‌ಗ‌ಳು, ಪ್ರದೋಷ್‌ ಬಳಿ 1 ಪಿಸ್ತೂಲ್‌ ಇರುವುದು ಗೊತ್ತಾಗಿದೆ. ಇಬ್ಬರೂ ಪಿಸ್ತೂಲ್‌ಗೆ ಪರವಾನಿಗೆ ಹೊಂದಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆ ವೇಳೆ ಪರವಾನಿಗೆ ಪಡೆದಿರುವ ಎಲ್ಲ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಲು ಸೂಚಿಸಲಾಗಿತ್ತು.

ಆದರೆ, ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್‌ ಮತ್ತು ಪ್ರದೋಷ್‌ ವಿನಾಯಿತಿ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

ಬೆಂಗಳೂರು ನಗರಾದ್ಯಂತ 7 ಸಾವಿರಕ್ಕೂ ಅಧಿಕ ಗನ್‌ ಲೈಸೆನ್ಸ್‌ ಪರವಾನಿಗೆದಾರರಿ¨ªಾರೆ. ಈ ಪೈಕಿ ದರ್ಶನ್‌ ಮತ್ತು ಪ್ರದೋಷ್‌ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಬೆಂಗಳೂರು ಪೊಲೀಸ್‌ ಕಮಿಷನರ್‌ ಅವರಿಂದಲೇ ವಿನಾಯಿತಿ ನೀಡಿ ಆದೇಶ ದೊರೆತಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಬ್ಬರೂ ಸಿಕ್ಕಿ ಬಿದ್ದಿರುವುದರಿಂದ ಪ್ರದೋಷ್‌ ಪಿಸ್ತೂಲ್‌ ಅನ್ನು ಗಿರಿನಗರ ಠಾಣೆ ಪೊಲೀಸರಿಗೆ ಹಾಗೂ ದರ್ಶನ್‌ ಪಿಸ್ತೂಲ್‌ಗ‌ಳನ್ನು ಆರ್‌ಆರ್‌ನಗರ ಠಾಂಣೆ ಪೊಲೀಸರಿಗೆ ವಶಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಲಾಠಿಯಿಂದ ರೇಣುಕಾಸ್ವಾಮಿಗೆ ಹಲ್ಲೆ ?
ಇತ್ತೀಚೆಗೆ ದರ್ಶನ್‌ ಜನ್ಮದಿನದಂದು ಪೊಲೀಸ್‌ ಸಿಬಂದಿ ದರ್ಶನ್‌ ಮನೆಯ ಬಳಿ ಲಾಠಿ ಬಿಟ್ಟು ಹೋಗಿದ್ದರು. ಆ ಲಾಠಿ ದರ್ಶನ್‌ ಮನೆಯ ಸೆಕ್ಯೂರಿಟಿ ಗಾರ್ಡ್‌ ರೂಂನಲ್ಲಿ ಎತ್ತಿಟ್ಟಿದ್ದರು. ಅದೇ ಲಾಠಿ ಬಳಕೆ ಮಾಡಿ ರೇಣುಕಾಸ್ವಾಮಿ ಮೇಲೆ ಆರೋಪಿಗಳು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಅದೇ ಲಾಠಿಯ ಮೇಲೆ ಫಿಂಗರ್‌ ಪ್ರಿಂಟ್‌ ಸಂಗ್ರಹಕ್ಕೆ ಪೊಲೀಸರು ಮುಂದಾಗಿ¨ªಾರೆ ಎನ್ನಲಾಗಿದೆ.

ಠೇವಣಿಯಿಂದ ವಿನಾಯಿತಿ ಏಕೆ ?
ಕಮಿಷನರ್‌ ಬಿ. ದಯಾನಂದ್‌ ಅವರು ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್‌ ಕಮಿಟಿಯ ಅಧ್ಯಕ್ಷರಾಗಿದ್ದು, ಅತೀ ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ನಟ ದರ್ಶನ್‌, ಪ್ರದೋಷ್‌ ಕೂಡ ಅವಕಾಶ ಗಿಟ್ಟಿಸಿಕೊಂಡಿದ್ದರು. ನಿವೃತ್ತ ನ್ಯಾಯಾಧೀಶರು, ಐಎಎಸ್‌, ಐಪಿಎಸ್‌ ಅಧಿಕಾರಿಗಳು, ಕೇಂದ್ರ ಹಾಗೂ ರಾಜ್ಯ ಸರಕಾರಿ ಇಲಾಖೆ ಅಧಿಕಾರಿಗಳು, ಶಾಸಕರು ಸೇರಿ ಕೆಲವರಿಗೆ ಮಾತ್ರ ವಿನಾಯಿತಿ ನೀಡಲು ಅವಕಾಶಗಳಿವೆ. ಉಳಿದಂತೆ ಎಲ್ಲರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಆಯಾ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ವಶಕ್ಕೆ ಪಡೆಯಬೇಕೆಂಬ ನಿಯಮಗಳಿವೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.