![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Arvind Kejriwal: ಭ್ರಷ್ಟಾಚಾರ ಕೇಸ್… ಕೇಜ್ರಿ 3 ದಿನ ಸಿಬಿಐ ಕಸ್ಟಡಿಗೆ
Team Udayavani, Jun 27, 2024, 9:36 AM IST
![Arvind Kejriwal: ಭ್ರಷ್ಟಾಚಾರ ಕೇಸ್… ಕೇಜ್ರಿ 3 ದಿನ ಸಿಬಿಐ ಕಸ್ಟಡಿಗೆ](https://www.udayavani.com/wp-content/uploads/2024/06/kejriwal-9-620x349.jpg)
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐನಿಂದ ಬಂಧನವಾಗಿರುವ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ದಿಲ್ಲಿ ನ್ಯಾಯಾಲಯ ಬುಧವಾರ 3 ದಿನಗಳ ಅವಧಿಗೆ ಸಿಬಿಐ ವಶಕ್ಕೊಪ್ಪಿಸಿದೆ.
ಪ್ರಕರಣ ಸಂಬಂಧಿಸಿದಂತೆ ತಿಹಾರ್ ಜೈಲಿನಿಂದಲೇ ಮಂಗಳವಾರ ಕೇಜ್ರಿವಾಲ್ರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬುಧವಾರ ಅವರನ್ನು ಬಂಧಿಸಿ ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್ನ ನ್ಯಾ| ಅಮಿತಾಭ್ ರಾವತ್ ಅವರ ಎದುರು ಹಾಜರುಪಡಿಸಿ, 5 ದಿನಗಳ ಕಸ್ಟಡಿಗೆ ಕೋರಿದ್ದರು. ಆದರೆ ನ್ಯಾಯಾಧೀಶರು ಕೇವಲ 3 ದಿನಗಳ ಕಸ್ಟಡಿಗೆ ಸಮ್ಮತಿಸಿದ್ದು, ಜೂ.29ರ ಸಂಜೆ 7 ಗಂಟೆಯ ಒಳಗೆ ಮತ್ತೆ ಕೇಜ್ರಿವಾಲ್ರನ್ನು ಕೋರ್ಟ್ ಮುಂದೆ ಹಾಜರು ಪಡಿಸುವಂತೆ ಸೂಚಿಸಿದ್ದಾರೆ.
ನಾನು, ಮನೀಷ್ ನಿರಪರಾಧಿಗಳು: ಪ್ರಸ್ತುತ ಪ್ರಕರಣದಲ್ಲಿ ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ ಅವರೇ ತಪ್ಪಿತಸ್ಥರೆಂದು ನಾನು ಹೇಳಿಕೆ ನೀಡಿರುವುದಾಗಿ ಕೆಲವು ಮಾಧ್ಯಮ ವರದಿ ಮಾಡಿವೆ. ಆದರೆ ಅಂಥ ಯಾವ ಹೇಳಿಕೆಯನ್ನೂ ನಾನು ನೀಡಿಲ್ಲ. ನಾನು, ಸಿಸೋಡಿಯಾ, ಆಪ್ ನಿರಪರಾಧಿಗಳು ಎಂದು ಕೇಜ್ರಿವಾಲ್ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ.
ಇದನ್ನೂ ಓದಿ: GPS ಆಧರಿತ ಟೋಲ್: 10000 ಕೋಟಿ ಲಾಭ…? ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.