Thief: ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ


Team Udayavani, Jun 27, 2024, 1:03 PM IST

Serial Thief: ಯುವಕರಿಂದ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

ಗುಡಿಬಂಡೆ: ತಾಲೂಕಿನ ಬೀಚಗಾನಹಳ್ಳಿ ಕ್ರಾಸ್‌ನ ಬಳಿ ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಗುರುವಾರ ಬೆಳಿಗಿನ ಜಾವ ಸುಮಾರು 2.30 ರ ಸಮಯದಲ್ಲಿ ಸರಣಿ ಕಳ್ಳತನವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ತಾಲೂಕಿನ ಬೀಚಗಾನಹಳ್ಳಿ ಕ್ರಾಸ್‌ನ ಬಳಿ ತಡ ರಾತ್ರಿ ಯುವಕರ ಗುಂಪೊಂದು ಒಂದೇ ಕಟ್ಟಡದಲ್ಲಿನ ಐದು ಅಂಗಡಿಗಳಲ್ಲಿನ ತರಕಾರಿ, ಮೊಬೈಲ್, ಬ್ಯಾಂಕ್ ಮಿತ್ರ, ಸೂಪರ್ ಮಾಕ್ರೆಟ್ ಗಳಲ್ಲಿ ಕಳ್ಳತನ ಮಾಡಿದ್ದು, ಕಳ್ಳತನ ಮಾಡುವ ವಿಡಿಯೋ ಮೊಬೈಲ್ ಅಂಗಡಿಯಲ್ಲಿನ ಸಿಸಿ ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಸಿ ಟಿ.ವಿ. ಕ್ಯಾಮೆರಾದಲ್ಲಿನ ವಿಡಿಯೋದಲ್ಲಿ ಮೂರು ಜನ ಯುವಕರು ಸುಮಾರು 20 ವರ್ಷದ ಅಸುಪಾಸಿನ ಯುವಕರು ಅಂಗಡಿ ಶೆಟರ್‌ನ ಬೀಗ ಮುರಿದು ಒಳ ನುಗ್ಗಿ ಟೇಬಲ್ ಚೆಕ್ ಮಾಡಿ, ಹಣ ದೋಚಿ, ಮೊಬೈಲ್ ಇತರೆ ಸಣ್ಣ ಪುಟ್ಟ ವಸ್ತುಗಳನ್ನು ದೋಚುತ್ತಿರುವ ದೃಶ್ಯ ಚಿತ್ರೀಕರಣವಾಗಿದ್ದು, ಕಳ್ಳರ ಮುಖಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಬ್ಯಾಂಕ್ ಮಿತ್ರ ಅಂಗಡಿಯಲ್ಲಿ ಎಲ್ಲಾ ಹುಡುಕಾಡಿ ಏನು ಸಿಗದ ಕಾರಣ ಲ್ಯಾಪ್ ಟಾಪ್ ಹೊಡೆದು ಹಾಕಿದ್ದು, ತರಕಾರಿ ಅಂಗಡಿಯಲ್ಲಿ ಸ್ವಲ್ಪ ಹಣ ಮತ್ತು ಹಣ ಹಾಕುತ್ತಿದ್ದು ಹುಂಡಿ, ಸೂಪರ್ ಮಾಕೆರ್ಟ್‌ನಲ್ಲಿ ಸ್ವಲ್ಪ ಹಣ ಕಳುವಾಗಿದೆ ಎಂದು ತಿಳಿದು ಬಂದಿದ್ದು, ಪ್ರತಿಯೊಂದು ಅಂಗಡಿಯಲ್ಲೂ ಎಷ್ಟು ಕಳುವಾಗಿದೆ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಾಗಿದ್ದು, ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: CBI ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಗೆ ಮನೆ ಅಡುಗೆ ಸೇರಿದಂತೆ ಹಲವು ವಿನಾಯಿತಿ ನೀಡಿದ ಕೋರ್ಟ್

ಟಾಪ್ ನ್ಯೂಸ್

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

1-amr

Army; ಎಲ್ಲ ಸವಾಲುಗಳಿಗೂ ಸೇನೆ ಸನ್ನದ್ಧ: ಜನರಲ್‌ ದ್ವಿವೇದಿ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

crime (2)

West Bengal; ಮತ್ತೊಂದು ಗುಂಪು ಹತ್ಯೆ: ವಾರದಲ್ಲಿ ಇದು 4ನೇ ಕೇಸ್‌

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Karnataka High Court; ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ದೇವರಾಜೇಗೌಡಗೆ ಜಾಮೀನು

Karnataka High Court; ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ದೇವರಾಜೇಗೌಡಗೆ ಜಾಮೀನು

Actor Darshan ಭೇಟಿಯಾದ ಕುಟುಂಬ: ಇಡೀ ಕುಟುಂಬ ಕಂಡು ಕಣ್ಣೀರಿಟ್ಟ ದರ್ಶನ್‌

Actor Darshan ಭೇಟಿಯಾದ ಕುಟುಂಬ: ಇಡೀ ಕುಟುಂಬ ಕಂಡು ಕಣ್ಣೀರಿಟ್ಟ ದರ್ಶನ್‌

New Law; ಈಗಲೇ ಹೇಳುವುದು ಕಷ್ಟ: ಗೃಹ ಸಚಿವ

New Law; ಈಗಲೇ ಹೇಳುವುದು ಕಷ್ಟ: ಗೃಹ ಸಚಿವ

High Court ಅಲ್ಪಸಂಖ್ಯಾಕ ಶಾಲೆಗಳಿಗೆ ಆರ್‌ಟಿಇ ಸುತ್ತೋಲೆ: ಸರಕಾರಕ್ಕೆ ನೋಟಿಸ್‌

High Court ಅಲ್ಪಸಂಖ್ಯಾಕ ಶಾಲೆಗಳಿಗೆ ಆರ್‌ಟಿಇ ಸುತ್ತೋಲೆ: ಸರಕಾರಕ್ಕೆ ನೋಟಿಸ್‌

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-wewqewq

Abdul Hamid ಕೃತಿ ಬಿಡುಗಡೆ; ವಿಭಿನ್ನತೆಯ ನಡುವೆಯೂ ದೇಶ ಒಗ್ಗಟ್ಟು: ಭಾಗವತ್‌

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

court

Defamation:50 ಲಕ್ಷ ನೀಡಲು ಟಿಎಂಸಿ ಸಂಸದ ಗೋಖಲೆ ಗೆ ಆದೇಶ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

GAS (2)

Commercial ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 30 ರೂ. ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.